ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಮನ ಸೆಳೆದ ವಿಶೇಷ ಮತಗಟ್ಟೆಗಳು!
ಕುಂದಗೋಳ ಪಟ್ಟಣದ ತಾಪಂ ಕಾರ್ಯಾಲಯದಲ್ಲಿ ಮತಗಟ್ಟೆ ಸಂಖ್ಯೆ 39ರಲ್ಲಿ ಸ್ಥಾಪಿಸಲಾಗಿದ್ದ ಸಖಿ ಮತಗಟ್ಟೆ ಹೆಚ್ಚು ಆಕರ್ಷಣೀಯಲಾಗಿತ್ತು. ಮತಗಟ್ಟೆ ಹೊರಗಡೆ ಗುಲಾಬಿಬಣ್ಣದ ಪೆಂಡಾಲ್ ಹಾಕಲಾಗಿತ್ತು.
ಒಂದೇ ಕುಟುಂಬದ 96 ಜನರಿಂದ ಮತದಾನ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕುಟುಂಬದ ಇಬ್ಬರು ಯುವ ಮತದಾರರು ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಿದ್ದರು. ಈ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೂವರು ವಿದ್ಯಾರ್ಥಿನಿಯರು ಮೊದಲ ಬಾರಿಗೆ ಮತದಾನ ಮಾಡಿದರು.
ಬೆಳಗ್ಗೆ ಅತ್ಯುತ್ಸಾಹ, ಮಧ್ಯಾಹ್ನ ನಿರುತ್ಸಾಹ
ಮಧ್ಯಾಹ್ನದ ಹೊತ್ತು ಬಿಸಿಲು ನೆತ್ತಿ ಸುಡಲಿದೆ ಎಂದು ಬಹುತೇಕ ಮತದಾರರು ನಸುಕಿನಲ್ಲಿಯೇ ಎದ್ದು 7ಕ್ಕೆ ಮತಗಟ್ಟೆ ಬಂದು ಮತದಾನ ಮಾಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.
ಮೂರು ವರ್ಷಗಳ ನಂತರ ಧಾರವಾಡ ಪ್ರವೇಶಿಸಿದ ವಿನಯ ಕುಲಕರ್ಣಿ
ಮತದಾನಕ್ಕೆ ಅವಕಾಶ ಕೋರಿ ವಿನಯ ಕುಲಕರ್ಣಿ ಪರ ವಕೀಲರು ಮತದಾನದ ಮುನ್ನಾ ದಿನ ಸೋಮವಾರವೇ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಅದು ಫಲಪ್ರದವಾಗಿರಲಿಲ್ಲ.
ಜೋಶಿ, ಹೊರಟ್ಟಿ ಸೇರಿದಂತೆ ಗಣ್ಯರಿಂದ ಮತದಾನ
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರಿಂದ ತಮ್ಮ ಮತವನ್ನು ಬೆಳಗಾವಿಗೆ ವರ್ಗಾಯಿಸಿಕೊಂಡು ಮತದಾನ ಮಾಡಿದರು.
ಮತದಾನ ಮಾಡಿದವರಿಗೆ ಐಸ್ಕ್ರೀಂ ಫ್ರೀ!
ಹುಬ್ಬಳ್ಳಿಯ ಡೇರಿಸ್ ಐಸ್ಕ್ರೀಂ ಸಂಸ್ಥೆ ಮೊದಲೇ ಘೋಷಿಸಿದಂತೆ ಮತದಾನ ಮಾಡಿ ಬಂದವರಿಗೆ 10 ಸಾವಿರಕ್ಕೂ ಹೆಚ್ಚು ಐಸ್ಕ್ರೀಂಗಳನ್ನು ಉಚಿತವಾಗಿ ವಿತರಿಸಿತು.
ಬಿರುಬಿಸಿಲಿನಲ್ಲೂ ಬತ್ತದ ಮತದಾರರ ಉತ್ಸಾಹ
ಕ್ಷೇತ್ರದ 17ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಪ್ರಾರಂಭದಲ್ಲಿ ವಿವಿ ಪ್ಯಾಟ್ ಕೈಕೊಟ್ಟಿದ್ದವು. ತಕ್ಷಣವೇ ಅಧಿಕಾರಿ ವರ್ಗ ಅವುಗಳನ್ನು ಬದಲಿಸಿತು. ಹೀಗಾಗಿ ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆಯಾಗಲಿಲ್ಲ.
ಆತಂಕವಿಲ್ಲದೇ ಧೈರ್ಯದಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ
ಯಾವುದೇ ಆತಂಕವಿಲ್ಲದೆ, ಧೈರ್ಯದಿಂದ ಹಾಗೂ ಪ್ರಾಮಾಣಿಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ.
ಆಕರ್ಷಣೀಯ ಸಖಿ, ವಿಕಲಚೇತನ ಮತಗಟ್ಟೆಗಳು
ಜಿಲ್ಲೆಯಲ್ಲಿ ಒಟ್ಟು 35 ಸಖಿ ಮತಗಟ್ಟೆಗಳಿವೆ. ಏಳು ವಿಕಲಚೇತನ ಮತಗಟ್ಟೆಗಳಿವೆ. ಮಹಿಳೆಯರು ಮತ್ತು ವಿಕಲಚೇತನರು ಎಲ್ಲರ ಮುಂದೆ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಅವಕಾಶವಾಗಿದೆ.
ಶಾಂತಿಯುತ ಮತದಾನಕ್ಕಾಗಿ ಬಿಗಿ ಭದ್ರತೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಸೇರಿದಂತೆ ಜಿಲ್ಲಾದ್ಯಂತ ಬರೋಬ್ಬರಿ 6 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
< previous
1
...
380
381
382
383
384
385
386
387
388
...
534
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ