ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿರಿಯರ ಆಹ್ವಾನದ ಮೇಲೆ ನಾನು ಬಿಜೆಪಿಗೆ ಮರಳಿದ್ದೇನೆ: ಶೆಟ್ಟರ್
ಬಿಜೆಪಿಯಲ್ಲಿ ಹಿಂದೆ ಇದ್ದ ಪರಿಸ್ಥಿತಿ ಇಲ್ಲ. ಸದ್ಯ ಬಿ.ವೈ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದು ಪಕ್ಷಕ್ಕೆ ಮತ್ತಷ್ಟು ಉತ್ಸಾಹ ಬಂದಂತಾಗಿದೆ. ನನ್ನ ಸೇರ್ಪಡೆಯಿಂದ ಬಿಜೆಪಿಯ ಸ್ಥಳೀಯ ಯಾವ ನಾಯಕರಿಗೂ ಅಸಮಾಧಾನವಿಲ್ಲ. ಹಾಗೊಂದು ವೇಳೆ ಅಸಮಾಧಾನ ಇದ್ದಲ್ಲಿ ರಾಷ್ಟ್ರೀಯ ನಾಯಕರು ನನ್ನನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುತ್ತಿರಲಿಲ್ಲ
ಜುಬಿನ್ ನೌಟಿಯಾಲ್ ಹಾಡಿಗೆ ಮನಃಸೋತ ಹುಬ್ಬಳ್ಳಿಗರು
ಹುಬ್ಬಳ್ಳಿಯ ಬಾಲ ಪ್ರತಿಭೆ ಮಹನ್ಯಾ ಪಾಟೀಲ ಪ್ರಸ್ತುತ ಪಡಿಸಿದ ಗಾಯನಕ್ಕೆ ಪ್ರೇಕ್ಷಕರು ಶಿಳ್ಳೆ, ಚಪ್ಪಾಳೆಯ ಸುರಿಮಳೆ ಗೈದರು. ಕಿಕ್ಕಿರಿದು ತುಂಬಿದ್ದ ಸಭಾಂಗಣದಲ್ಲಿ ಗಾಯಕರು ಹಾಡಿದ ವಿವಿಧ ಹಾಡುಗಳಿಗೆ ಶ್ರೋತೃಗಳು ತಲೆ ದೂಗಿದರು. ಕಾರ್ಯಕ್ರಮದ ಕೊನೆಯಲ್ಲಿ ಈ ಇಬ್ಬರು ಕಲಾವಿದರ ತಂಡದ ಜೊತೆ ಪ್ರೇಕ್ಷಕರು ಹಾಗೂ ಯುವಕ-ಯುವತಿಯರು ಸೇಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು
ಜಗದೀಶ ಶೆಟ್ಟರ ನೀತಿಗೆಟ್ಟ ರಾಜಕಾರಣಿ ಮೋಹನ ಲಿಂಬಿಕಾಯಿ
ಜಗದೀಶ ಶೆಟ್ಟರ್ ಧಾರವಾಡದ ನಿತೀಶ್ ಕುಮಾರ್ ಇದ್ದಂತೆ. ಕೇವಲ ಸ್ವಾರ್ಥಕ್ಕಾಗಿ ಇಂದು ಇಲ್ಲೆ, ನಾಳೆ ಮತ್ತೊಂದು ಕಡೆ ಅನ್ನೋದಕ್ಕೆ ಜಗದೀಶ್ ಶೆಟ್ಟರ್ ಉತ್ತಮ ಉದಾಹರಣೆ. ಇಂತಹ ನೀತಿಗೆಟ್ಟ ರಾಜಕಾರಣ ಮಾಡುವವರನ್ನು ಸಮಾಜ ಎಂದಿಗೂ ಬೆಂಬಲಿಸುವುದಿಲ್ಲ. ಶೆಟ್ಟರ್ ಸಮಾಜದ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಆಕ್ರೋಶ
ಶೆಟ್ಟರ್ ಸೇರ್ಪಡೆ ನನಗೆ ಸಂತೋಷ: ಜೋಶಿ
ಶಾಸಕ ಗಾಲಿ ಜನಾರ್ದನ ರೆಡ್ಡಿ ಕೂಡ ಓರಿಜನಲ್ ಬಿಜೆಪಿಯವರು, ಅವರೂ ಬರಬಹುದು ಎಂದು ನುಡಿದರು. ನಾವು ಈ ಬಾರಿ 28ಕ್ಕೆ 28 ಸ್ಥಾನಗಳನ್ನು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು. ಅದಕ್ಕೆ ಬೇಕಾದ ತಯಾರಿ ನಡೆಸುತ್ತಿದ್ದೇವೆ
ಬಾನಂಗಳದಲ್ಲಿ ಹಾರಾಡಿದ ಅಯೋಧ್ಯೆ ಶ್ರೀರಾಮ
ಬಾನಂಗಳದಲ್ಲಿ ಈ ಗಾಳಿಪಟ ಹಾರುತ್ತಿದ್ದಂತೆ ಪ್ರೇಕ್ಷಕರು ಜೈ ಶ್ರೀರಾಮ ಎಂಬ ಘೋಷಣೆ ಕೂಗಿದರು. ಈ ಮೂಲಕ ಗಾಳಿಪಟ ಸ್ಪರ್ಧಿಗಳಿಗೆ ಹುರಿದುಂಬಿಸಿದರು. ದೊಡ್ಡಬಳ್ಳಾಪುರದ ಗಾಳಿಪಟ ಕಲಾ ಸಂಘದ ಬಿ.ಪಿ. ಪ್ರಸನ್ನ ಹಾರಿಸಿದ 20 ಅಡಿಯ ಶ್ರೀರಾಮನ ಭಾವಚಿತ್ರ ಹಾಗೂ ಅಯೋಧ್ಯೆ ಮಂದಿರದ ಭಾವಚಿತ್ರ ಹೊತ್ತ ಬಾವುಟ ಎಲ್ಲರ ಗಮನ ಸೆಳೆಯಿತು
ಶ್ರೀರಾಮನ ಹೆಸರಲ್ಲಿ ದೇಶದ ಲೂಟಿ ಮಾಡುತ್ತಿರುವ ಬಿಜೆಪಿ
ಇನ್ನು 3-4 ತಿಂಗಳಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು, ಈ ಕುರಿತು ಚರ್ಚಿಸಲು ಈ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಕಾರ್ಯಕರ್ತರು ಮೊದಲು ಪಕ್ಷದ ಐಡಿಯಾಲಜಿಗಳ ಕುರಿತು ಅರಿವು ಹೊಂದಬೇಕು. ಪಕ್ಷವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಅರಿವು ಹೊಂದಿದರೆ ಮಾತ್ರ ಜನತೆಯ ಮುಂದೆ ಮಾತನಾಡಲು, ಜಾಗೃತಿ ಮೂಡಿಸಲು ಸಾಧ್ಯ
ಸಂಗೀತಲೋಕದಲ್ಲಿ ತೇಲಾಡಿದ ಮಹಾನಗರ ಜನತೆ
ನಿಶಾನ ರಾಯ್, ವಾಯಸ್ ರಾಜ್, ಮಂಜು, ಮಧುಸುಧನ, ಐಶ್ವರ್ಯ, ಶಾಲಿನಿ, ಸುನೀಲ, ಶಾಕಿರಧಾರ ಸಾರ್ವಜನಿಕರ ರಂಜಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪುತ್ರಿ ಅರ್ಪಿತಾ ಜೋಶಿ ಕೆಲ ಹಾಡುಗಳನ್ನು ಹಾಡಿ ಪ್ರೇಕ್ಷಕರನ್ನು ರಂಜಿಸಿದರು.
ವಿದ್ಯಾರ್ಥಿಗಳು ಭಾವೈಕ್ಯದ ಬದುಕು ರೂಢಿಸಿಕೊಳ್ಳಲಿ
ಪಾಲಕರು ಮತ್ತು ಪೋಷಕರು ಹೆಣ್ಣು ಮತ್ತು ಗಂಡು ಮಕ್ಕಳೆಂದು ಭೇದ ಭಾವ ಎಣಿಸದೇ ಎಲ್ಲರ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುವ ಅಗತ್ಯವಿದೆ. ಮಹಿಳೆಯರು ಉನ್ನತ ವಿದ್ಯಾರ್ಜನೆ ಮಾಡಿದಾಗ ಅವರೂ ಸಮಾಜದ ಮುಖ್ಯ ವಾಹಿನಿಯಲ್ಲಿ ಸ್ಥಾನ ಪಡೆಯಲು ಸಾಧ್ಯ
ಗಾಳಿಪಟದಂಥ ದೇಶಿ ಕಲೆ ಉಳಿಸುವುದು ಎಲ್ಲರ ಕರ್ತವ್ಯ
ದೇಶಿ ಕಲೆಯಾಗಿರುವ ಗಾಳಿಪಟ ಉತ್ಸವ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಜೋಶಿ ಅವರು ದೂರ ದೃಷ್ಟಿಯುಳ್ಳ ನಾಯಕರಾಗಿದ್ದು, ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ
ತಂತ್ರಜ್ಞಾನ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತ
ಕೋವಿಡ್, ಲಾಕ್ಡೌನ್ ಸಂದರ್ಭದಲ್ಲಿ ಭಾರತ ತನ್ನ ಸ್ವ ಸಾಮರ್ಥ್ಯದಿಂದ ಕೋವಿಡ್ ಲಸಿಕೆ ತಯಾರಿಸಿ ಇಡೀ ಜಗತ್ತಿಗೆ ರಫ್ತು ಮಾಡುವ ಮೂಲಕ ಮಾದರಿಯಾಗಿದೆ. ಭಾರತ ಈಗ ಎಲ್ಲ ವಿಭಾಗಗಳಲ್ಲೂ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯುವಲ್ಲಿ ದಾಪುಗಾಲು ಇಡುತ್ತಿದೆ
< previous
1
...
383
384
385
386
387
388
389
390
391
...
450
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು