• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದಲ್ಲಿ ಬಿಜೆಪಿಯಿಂದ ಅಸಹಿಷ್ಣುತೆ
ಸಹಿಷ್ಣುತೆ, ಸಮಗ್ರತೆ, ಸಹಬಾಳ್ವೆ ಎಲ್ಲವೂ ನಮ್ಮ ಜನಗಳ ಮಧ್ಯೆ ಇದ್ದಾಗ ಮಾತ್ರ ದೇಶದಲ್ಲಿ ಶಾಂತಿ ನೆಲೆಸುತ್ತದೆ. ಆದರೆ, ಬಿಜೆಪಿ ಸಮಾಜದಲ್ಲಿ ಅಶಾಂತಿ, ಅಸಹಿಷ್ಣುತೆ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ಹುನ್ನಾರ ನಡೆಸುತ್ತಿದೆ.
ಹಕ್ಕು ಚಲಾಯಿಸಿ ಮತದಾನಕ್ಕೆ ಪ್ರೇರೇಪಿಸಿ
ಈ ಬಾರಿ ಧಾರವಾಡ ಜಿಲ್ಲೆಯಲ್ಲಿ ಶೇ. 80ಕ್ಕಿಂತ ಹೆಚ್ಚು ಮತದಾನ ಆಗಬೇಕು. ಮತಗಟ್ಟೆಗಳಲ್ಲಿ ಮತದಾರರಿಗೆ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುತ್ತದೆ.
ವರ್ತಮಾನದಲ್ಲಿ ಕಾಣೆಯಾಗುತ್ತಿರುವ ಶಾಸನಗಳು
ಶಾಸನ ಅಧ್ಯಯನಕಾರರು ಪೂರ್ವಾಗ್ರಹ ಪೀಡಿತರಾಗಿ ಅಧ್ಯಯನ ಮಾಡಬಾರದು ಮತ್ತು ಶಾಸನ ರಚನೆ ಕಾಲದ ಹಿನ್ನೆಲೆಯಲ್ಲಿ ಅವುಗಳನ್ನು ಮರುಮೌಲ್ಯೀಕರಣ ಮಾಡುವ ಅವಶ್ಯಕತೆ ಇದೆ.
ಪ್ರಜ್ವಲ್‌ ವಿರುದ್ಧ ಬೀದಿಗಿಳಿದ ಕಾಂಗ್ರೆಸ್‌ ನಾರಿಯರು
ಪ್ರಜ್ವಲ್ ರೇವಣ್ಣ ಮಾಡಿದ ವಿಕೃತ ಘಟನೆಯನ್ನು ಬಿಜೆಪಿ ಖಂಡಿಸುವ ಬದಲು ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ. ವೈರಲ್ ಆಗಿರುವ ವಿಡಿಯೋ ಸುಳ್ಳು ಎಂದು ಹೇಳುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಪಕ್ಷ ನಾಯಕ ಆರ್. ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆ ಖಂಡನೀಯ
ಕಳಸಾ-ಬಂಡೂರಿ ಯೋಜನೆಗೆ ಅನುಮತಿ ಕೊಡಿಸುವ ಜವಾಬ್ದಾರಿ ನನ್ನದು: ಜೋಶಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹತ್ತು ಕೆಜಿ ಕೊಡುತ್ತೇನೆಂದು ಗ್ಯಾರಂಟಿ ನೀಡಿದ್ದರು. ಆದರೆ, ರಾಜ್ಯದ ಜನರಿಗೆ ಒಂದು ಪಾವ್‌ ಅಕ್ಕಿ ಕೊಡಲಿಲ್ಲ.
ಅಂಬೇಡ್ಕರ್ ಚಿಂತನೆಗೆ ಪ್ರಾಮಾಣಿಕ ಸ್ಪಂದನೆ ಅಗತ್ಯ
ಶತಮಾನಗಳ ಶೋಷಣೆಯಿಂದ ಅಸ್ಪೃಶ್ಯ ಜನರಿಗೆ ನ್ಯಾಯ ದೊರಕಿಸಲು ಶ್ರಮಿಸಿದ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ತತ್ವಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ.
ಬಿಜೆಪಿ ಓಲೈಕೆಯ ರಾಜಕಾರಣ ಮಾಡಿಲ್ಲ
ದೇಶದಲ್ಲಿ ಬಿಜೆಪಿ ನೀತಿ, ನೇತೃತ್ವ ಹಾಗೂ ನಿಯತ್ತು ಹೀಗೆ ಮೂರು ವಿಷಯಗಳನ್ನು ಜನರ ಮುಂದಿಟ್ಟು ಮತಯಾಚನೆ ಮಾಡುತ್ತಿದೆ. ಎಲ್ಲಕ್ಕಿಂದ ದೇಶವೇ ಮೊದಲು ಎಂಬ ನಂಬಿಕೆಯಿದೆ.
ಮುಕ್ತವಾಗಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿ
ಮತದಾರರು ತಮ್ಮ ಹೆಸರು ಮತದಾರ ಪಟ್ಟಿಯಲ್ಲಿ ಇರುವ ಕುರಿತು ಖುದ್ದು ಪರಿಶೀಲಿಸಬಹುದು. ಮತದಾರ ಸಹಾಯವಾಣಿ 1950ಗೆ ಕರೆ ಮಾಡಿ ತಿಳಿಯಬಹುದು.
ಕೇಂದ್ರದಲ್ಲೂ ಗ್ಯಾರಂಟಿ ಜಾರಿ
ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ದೇಶದ ಎಲ್ಲ ವಿದ್ಯಾವಂತ ಯುವಕರಿಗೆ ಆರ್ಥಿಕ ಶಕ್ತಿ ನೀಡಲು ವರ್ಷಕ್ಕೆ ₹ 1 ಲಕ್ಷ ಶಿಷ್ಯ ವೇತನ ನೀಡಲಿದೆ.
ಸರ್ವಾಧಿಕಾರಿ ಬಿಜೆಪಿ ಮುಂದೆ ಚುನಾವಣೆ ನಡೆಸಲಿಕ್ಕಿಲ್ಲ- ಸೊರಕೆ
ದೇಶದಲ್ಲಿ ಇಂದಿನ ಪರಿಸ್ಥಿತಿ ನೋಡಿದರೆ ಮುಂದೆ ಲೋಕಸಭಾ ಚುನಾವಣೆ ಬರುತ್ತದೆಯೋ ಇಲ್ಲವೋ ಎಂಬ ಆತಂಕ ಶುರುವಾಗಿದೆ.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved