• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿನಯ ಕುಲಕರ್ಣಿ ರೀತಿ ಅಸೂಟಿಗೆ ಗೆಲುವು ನಿಶ್ಚಿತ..!
ಬಿಜೆಪಿ ಅಭ್ಯರ್ಥಿ ಜೋಶಿ ಅವರ ಭಯದಿಂದ ಬಹಳಷ್ಟು ಜನರು ನೇರವಾಗಿ ಅವರನ್ನು ತಿರಸ್ಕರಿಸದೇ ಇದ್ದರೂ ಒಳಗೊಳಗೆ ಈ ಬಾರಿ ಜನರು ತಮಗೆ ಬೆಂಬಲ ಸೂಚಿಸುತ್ತಾರೆ.
ಪ್ರಜ್ವಲ್‌ ವಿರುದ್ಧ ಭುಗಿಲೆದ್ದ ಆಕ್ರೋಶ
ಪ್ರಜ್ವಲ್‌ ರೇವಣ್ಣ ಬಳಿ ಮಹಿಳೆಯರು ಹೋಗಲು ಭಯಪಡುವಂತಹ ಸ್ಥಿತಿ ನಿರ್ಮಾಣ‍ವಾಗಿದೆ. ಸಾವಿರಾರು ಅಮಾಯಕ ಮಹಿಳೆಯರನ್ನು ಅತ್ಯಾಚಾರ ಮಾಡಿರುವ ಇಂತಹ ವಿಕೃತ ಮನಸ್ಸುಳ್ಳ ಸಂಸದನ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.
ಮೋದಿಯಿಂದ ಕಾಂಗ್ರೆಸ್‌ ಗ್ಯಾರಂಟಿ ಹೈಜಾಕ್‌
ನಮ್ಮ ಗ್ಯಾರಂಟಿಗಳನ್ನು ಪ್ರಧಾನಿ ನರೇಂದ್ರ ಮೋದಿ ಹೈಜಾಕ್ ಮಾಡಿದ್ದಾರೆ. ದೇಶದಲ್ಲಿ ಬೇರೆ ಬೇರೆ ಪಕ್ಷದ 141 ಶಾಸಕರನ್ನು ಹೈಜಾಕ್ ಮಾಡಿ ತಮ್ಮ ಪಕ್ಷದ ಸರ್ಕಾರ ಮಾಡಿಕೊಂಡಿದ್ದಾರೆ.
ಮತ್ತೊಮ್ಮೆ ಮೋದಿ ಪ್ರಧಾನಿಯನ್ನಾಗಿಸಲು ಶ್ರಮಿಸಿ: ಚಕ್ರವರ್ತಿ ಸೂಲಿಬೆಲೆ ಕರೆ
ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಾಗಿನಿಂದ ದೇಶವು ಸಾಕಷ್ಟು ಅಭಿವೃದ್ಧಿಯಾಗಿದೆ. ಅವರ ಆಲೋಚನೆಗಳು ಸದೃಢ ಭಾರತ ನಿರ್ಮಾಣ ಸಂಕಲ್ಪ ಹೊಂದಿರುತ್ತವೆ ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಸೂಲಿಬೆಲೆ ಹೇಳಿದರು.
ಮಾರುಕಟ್ಟೆಗೆ ಹಣ್ಣುಗಳ ರಾಜನ ಪ್ರವೇಶ
ಕಳೆದ ಐದಾರು ವರ್ಷಗಳ ಹಿಂದೆ ಮಾವು ಬಂಗಾರದ ಬೆಳೆಯಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಹವಾಮಾನ ವೈಪರೀತ್ಯದಿಂದ ಮಾವು ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ. ಈ ವರ್ಷವೂ ಹವಾಮಾನ ವೈಪರೀತ್ಯದಿಂದ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಂದಿಲ್ಲ.
ಶೋಷಣೆ ಮಾಡುವ ಧರ್ಮ ಧರ್ಮವೇ ಅಲ್ಲ..!
ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮದಲ್ಲಿ ಏರ್ಪಡಿಸಿದ ಶ್ರೀಮಠದ 56ನೇ ವಾರ್ಷಿಕೋತ್ಸವ, 15ನೇ ಶರಣೋತ್ಸವ ಮತ್ತು ಬಸವಾತ್ಮಜೆ ಮ್ಯೂಸಿಯಂ ಉದ್ಘಾಟನೆ ಹಾಗೂ ಮಾತೆ ಜ್ಞಾನೇಶ್ವರಿ ಅವರ ಪೀಠಾರೋಹಣ ಕಾರ್ಯಕ್ರಮ ನಡೆಯಿತು.
ಮೇ 7ರಂದು ಮತದಾರರು ಮತಗಟ್ಟೆಗೆ ಬಂದು ಮತ ಚಲಾಯಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು
ಹುಬ್ಬಳ್ಳಿ ತೋಳನಕೆರೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ, ಜಿಲ್ಲಾ ಸ್ವಿಪ್ ಸಮಿತಿ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಮತದಾರರ ಜಾಗೃತಿ ಅಭಿಯಾನ ನಡೆಯಿತು.
ಕಾಂಗ್ರೆಸ್‌ನಿಂದ ಓಲೈಕೆಯ ರಾಜಕಾರಣ: ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್
ದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಿದ್ದೇವೆ. ಇದರ ಆಧಾರದ ಮೇಲೆ ವಿಕಸಿತ ಭಾರತದ ಅಭಿವೃದ್ಧಿಗೆ ಆದ್ಯತೆ ಕೊಡಲಾಗುತ್ತಿದೆ. ಆದರೆ, ಕಾಂಗ್ರೆಸ್‌ನವರು ಒಂದೇ ಸಮುದಾಯದ ಓಲೈಕೆ ಗಮನದಲ್ಲಿಟ್ಟುಕೊಂಡು ತಮ್ಮ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್ ಹೇಳಿದರು.
ವಚನ ಭ್ರಷ್ಟ ಬಿಜೆಪಿ ಕಿತ್ತೊಗೆದು ಜನಪರ ಕಾಂಗ್ರೆಸ್‌ ಕೈ ಹಿಡಿಯಿರಿ
ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಜನರಿಗೆ ತಿಳಿದಿಲ್ಲ. ಇಲೆಕ್ಟ್ರಾಲ್‌ ಬಾಂಡ್‌ ಮೂಲಕ ಸಾರ್ವಜನಿಕರ ಹಣವನ್ನು ಲೂಟಿ ಮಾಡಿ, ಬಿಜೆಪಿ ಪಕ್ಷದ ಆಸ್ತಿಯನ್ನು ಹೆಚ್ಚಿಗೆ ಮಾಡಿಕೊಂಡಿದೆ. ಇಂತಹ ಭ್ರಷ್ಟ ಬಿಜೆಪಿಯನ್ನು ಸೋಲಿಸಿ ಎಂದು ವಿನೋದ್ ಅಸೂಟಿ ಮನವಿ ಮಾಡಿದರು.
ನೇಹಾಳ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲಿ: ರಂಭಾಪುರಿ ಶ್ರೀ
ಯಾವುದೋ ಒಂದು ಸಮುದಾಯವನ್ನು ತುಷ್ಟೀಕರಣ ಮಾಡಬಾರದು. ಎಲ್ಲ ರಾಜಕಾರಣಿಗಳು ಈ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ರಂಭಾಪುರಿ ಶ್ರೀಗಳು ಹೇಳಿದರು.
  • < previous
  • 1
  • ...
  • 387
  • 388
  • 389
  • 390
  • 391
  • 392
  • 393
  • 394
  • 395
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved