ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳೆಯರು ಸ್ವಾವಲಂಬಿ ಜೀವನ ನಡೆಸಿ: ಜ್ಯೋತಿ ಜೋಶಿ
ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚುತ್ತಿದ್ದು, ದೇಶದಲ್ಲಿ ಗಮನಾರ್ಹ ವ್ಯವಹಾರ ಮತ್ತು ಆರ್ಥಿಕ ಬೆಳವಣಿಗೆಗೆ ಕಾರಣವಾಗಿದೆ ಎಂದು ಜ್ಯೋತಿ ಜೋಶಿ ಹೇಳಿದರು.
ಶ್ರೀರಾಮನ ದರ್ಶನ ಪಡೆಯಲು ಬೈಕ್ ಮೇಲೆ ಹೊರಟ ಯುವಕರು
ಸುಮಾರು 2 ಸಾವಿರ ಕಿ.ಮೀ. ದೂರವಿರುವ ದೂರದ ಅಯುಧ್ಯೆಗೆ ಜೈ ಶ್ರೀರಾಮ ಎಂದು ಘೋಷಣೆ ಕೂಗುವ ಮೂಲಕ ಹೊರಟಿರುವ ಯುವಕರು ಜ. 21ರಂದು ಅಯೋಧ್ಯೆಗೆ ತಲುಪುವ ಯೋಜನೆ ಹೊಂದಿದ್ದಾರೆ.
ಪುಷ್ಪ ಮಾದರಿಯಲ್ಲಿ ಮದ್ಯ ಸಾಗಾಟ
ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡ ಧಾರವಾಡದ ನರೇಂದ್ರ ಟೋಲ್ ಗೇಟ್ ಬಳಿ ಕಳೆದ ಗುರುವಾರ ವಾಹನಗಳ ಬಿಲ್ ತಪಾಸಣೆ ಮಾಡುತ್ತಿತ್ತು. ಈ ವೇಳೆ ಟ್ಯಾಂಕರ್ ನಲ್ಲಿ ಸಾಗಿಸುತ್ತಿದ್ದ ನಕಲಿ ಮದ್ಯ ಸಾಗಿಸುತ್ತಿದ್ದ ಟ್ಯಾಂಕರ್ ಜಪ್ತಿ ಮಾಡಿದ್ದಾರೆ.
ನಿಯಮಾನುಸಾರ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯಲಿ: ವಿ.ಅನ್ಬುಕುಮಾರ
ಮತದಾರ ಪಟ್ಟಿಯಲ್ಲಿ ತಿದ್ದುಪಡಿ, ತೆಗೆದು ಹಾಕುವುದು, ವರ್ಗಾವಣೆ ಮತ್ತು ಸೇರ್ಪಡೆ ಕಾರ್ಯವನ್ನು ಜಾಗೃತಿಯಿಂದ ಮಾಡಬೇಕು ಎಂದು ಧಾರವಾಡ ಜಿಲ್ಲಾ ಮತದಾರ ಪಟ್ಟಿ ವೀಕ್ಷಕ ವಿ.ಅನ್ಬುಕುಮಾರ ಹೇಳಿದ್ದಾರೆ.
ಜೈನ ಸಮುದಾಯದ ಬೇಡಿಕೆ ಈಡೇರಿಕೆಗೆ ಫೆ. 7 ಗಡುವು
ವಿವಿಧ ಬೇಡಿಕೆ ಈಡೇರಿಸಲು ಕೋರಿ 6 ತಿಂಗಳು ಕಳೆದರೂ ಸರ್ಕಾರ ಬೇಡಿದೆ ಈಡೇರಿಸಿಲ್ಲ. ಹೀಗಾಗಿ, ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ ಎಂದು ವರೂರು ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಹೇಳಿದರು.
ಡಾ .ಆರ್.ಸಿ. ಹಿರೇಮಠ ಶರಣ ಸಂಸ್ಕೃತಿ ಚಿಂತಕರು: ಡಾ. ಸಂಗಮನಾಥ ಲೋಕಾಪುರ
ಡಾ. ಆರ್.ಸಿ. ಹಿರೇಮಠ ಅವರದು ಬಡತನದಲ್ಲಿ ಬೆಂದು ಅರಳಿದ ಬದುಕು. ಬೋಧನೆಯನ್ನು ಒಂದು ದೊಡ್ಡ ಸಾಧನೆಯನ್ನಾಗಿ ಮಾಡಿದವರು. ಭಾಷಾ ವಿಜ್ಞಾನದಲ್ಲಿ ಪ್ರಖಾಂಡ ಅನವರು ಪಂಡಿತರು ಡಾ, ಸಂಗಮನಾಥ ಲೋಕಾಪುರ ಹೇಳಿದ್ದಾರೆ.
ಕಟ್ಟಕಡೆ ಸಮುದಾಯದವರಿಗೆ ಸಮಾನತೆ ಕಲ್ಪಿಸಿದವರು ಶಿವಶರಣರು: ಗೀತಾ ಸಿ.ಡಿ.
ಧಾರವಾಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಲೂರು ವೆಂಕಟರಾವ್ ಭವನದಲ್ಲಿ ಶ್ರೀ ಸಿದ್ದರಾಮೇಶ್ವರರ 852ನೇ ಜಯಂತಿ ಆಚರಿಸಲಾಯಿತು.
ಬರದ ಭಯಕ್ಕೆ ಜಾನುವಾರು ಮಾರಾಟಕ್ಕೆ ನಿಂತ ರೈತ!
ಧಾರವಾಡದಲ್ಲಿ ಮಂಗಳವಾರ ದನಕರುಗಳ ಮಾರಾಟ ನಡೆಯುತ್ತದೆ. ಇಷ್ಟು ದಿನಗಳ ಕಾಲ ಸಾಮಾನ್ಯ ಸಂಖ್ಯೆಯಲ್ಲಿದ್ದರೂ ಇತ್ತೀಚಿನ ವಾರಗಳಲ್ಲಿ ಜಾನುವಾರುಗಳ ಮಾರಾಟ ಸಂಖ್ಯೆ ಹೆಚ್ಚುತ್ತಿದೆ.
ಲಿಥಿಯಂ ಗಣಿಗಾರಿಕೆಗೆ ಅರ್ಜೆಂಟೀನಾ- ಭಾರತ ಒಪ್ಪಂದ
ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದಲ್ಲಿ 5 ಲಿಥಿಯಂ ಬ್ಲಾಕ್ಗಳ ಪರಿಶೋಧನೆ ಹಾಗೂ ಗಣಿಗಾರಿಕೆ ಮಾಡಲು ಭಾರತ ಮತ್ತು ಅರ್ಜೆಂಟೀನಾ ಒಪ್ಪಂದಕ್ಕೆ ಸಹಿ ಹಾಕಿವೆ.
ಸಮಾಜ ಒಗ್ಗೂಡಿಸಲು ಸಂಕ್ರಾಂತಿ ಸಂಭ್ರಮ ಸಹಕಾರಿ: ಶೆಟ್ಟರ
ಬಣಜಿಗ ಸಮಾಜ ಬಾಂಧವರು ಎಲ್ಲರನ್ನೂ ಸಮನಾಗಿ ನೋಡುವುದು, ಒಗ್ಗೂಡಿಕೊಂಡು ಹೋಗುವ ಶಕ್ತಿ ಹೊಂದಿದ್ದಾರೆ. ಇಂದಿಗೂ ಸಮಾನತೆಯ ಹರಿಕಾರ ಬಸವಣ್ಣವರ ತತ್ವ, ಆದರ್ಶಗಳನ್ನು ಪಾಲಿಸಿಕೊಂಡು ಮುನ್ನಡೆಯುತ್ತಿದ್ದೇವೆ ಎಂದು ವಿಪ ಸದಸ್ಯ ಜಗದೀಶ ಶೆಟ್ಟರ ಹೇಳಿದರು.
< previous
1
...
391
392
393
394
395
396
397
398
399
...
449
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು