ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹದಾಯಿ ಪರವಾನಗಿ ಪತ್ರ ಕೈಸೇರಿಲ್ಲ
ಪರವಾನಗಿ ದೊರೆತಿದೆ ಎಂದು ಹೇಳಿದವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೋ ಅಥವಾ ಪ್ರಧಾನಿಗಳೋ ಎಂಬುದನ್ನು ಬಹಿರಂಗ ಪಡಿಸಬೇಕು.
ಮೌನೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹ 1 ಲಕ್ಷ
ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಧಾರ್ಮಿಕ ವಲಯ ಮಾತ್ರವಲ್ಲದೇ ಶಿಕ್ಷಣ, ಆರೋಗ್ಯ, ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಇಂದು ಭಕ್ತಿಪೂರ್ಣ ಹನುಮ ಜಯಂತಿ
ಹನುಮ ಜಯಂತಿ ನಿಮಿತ್ತ ಎಲ್ಲ ಹನುಮಂತನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ತೊಟ್ಟಿಲೋತ್ಸವ ಸೇರಿದಂತೆ ಧಾರ್ಮಿಕ ಕಾರ್ಯಗಳಿವೆ. ಅದರಲ್ಲೂ ಪ್ರತಿಷ್ಠಿತ ನುಗ್ಗಿಕೇರಿ ದೇವಸ್ಥಾನದಲ್ಲಿ ದೇವರಿಗೆ ಹಲವು ವಿಶೇಷ ಪೂಜೆ ಮತ್ತು ರಥೋತ್ಸವ ಜರುಗಲಿದೆ.
ನೇಹಾ ಹತ್ಯೆ ಖಂಡಿಸಿ ಸಂಘಟನೆಗಳಿಂದ ಪ್ರತಿಭಟನೆ
ನೇಹಾ ಹತ್ಯೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಹಲವು ಹೇಯ ಕೃತ್ಯಗಳು ನಡೆದಿದ್ದು, ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಪಾಲಿಸುವಲ್ಲಿ, ಹಿಂದೂಗಳಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ.
ಸಂವಿಧಾನದ ಉಳಿವಿಗಾಗಿ ಮತ ಕಡ್ಡಾಯವಾಗಿ ಚಲಾಯಿಸಿ: ಇಮ್ತಿಯಾಜ್ ಆರ್. ಮಾನ್ವಿ
ಸ್ಲಂ ಜನಾಂದೋಲನ-ಕರ್ನಾಟಕ ವತಿಯಿಂದ ಗದಗ-ಬೆಟಗೇರಿ ನಗರದ ಸ್ಲಂಗಳಲ್ಲಿ ಮತದಾನ ಜಾಗೃತಿ ಸಭೆ ನಡೆಯಿತು.
ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ
ಸ್ವಾಮೀಜಿಯ ಅಧಿಕೃತ ಚುನಾವಣಾ ಏಜೆಂಟ್ರಾದ ಸಚಿನ್ ಪಾಟೀಲ, ವಕೀಲ ಅಮೃತ ಬಳ್ಳೊಳ್ಳಿ ಅವರನ್ನು ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ಕಳುಹಿಸಿ ನಾಮಪತ್ರ ವಾಪಸ್ ಪಡೆಯುವ ಪ್ರಕ್ರಿಯೆ ಪೂರ್ಣಗೊಳಿಸಿದರು.
ನೇಹಾ ಹತ್ಯೆ ಖಂಡಿಸಿ ಹುಬ್ಬಳ್ಳಿಯ ಶಾಹ ಬಜಾರ್, ನೂರಾನಿ ಮಾರ್ಕೆಟ್ ಬಂದ್
ನೇಹಾ ಕೊಲೆ ಅತ್ಯಂತ ಖಂಡನೀಯ. ಅವಳ ಸಾವಿಗೆ ನ್ಯಾಯ ಸಿಗಬೇಕು ಎಂದು ನಾವು ಈಗಾಗಲೇ ಸರ್ಕಾರವನ್ನು ಒತ್ತಾಯಿಸಿದ್ದೇವೆ. ತ್ವರಿತ ನ್ಯಾಯಾಲಯ ಸ್ಥಾಪಿಸಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು.
ನೇಹಾ ಹತ್ಯೆ ಆರೋಪಿಗೆ ಯುಪಿ ಮಾದರಿ ಶಿಕ್ಷೆ ನೀಡಿ
ಈ ಕೊಲೆ ಪ್ರಕರಣದ ಹೆಸರಿನಲ್ಲಿ ಯಾರೂ ರಾಜಕಾರಣ ಮಾಡಬಾರದು. ಹೆಣ್ಣು ಮಕ್ಕಳಿಗೆ ಭಾರತದಲ್ಲಿ ತಾಯಿ ಸ್ಥಾನ ನೀಡಲಾಗಿದೆ. ಆದ್ದರಿಂದ ರಾಕ್ಷಸ ಮನಸ್ಥಿತಿ ಹೊಂದಿರುವ ಕೊಲೆಗಡುಕನನ್ನು ರಾಜ್ಯ ಸರ್ಕಾರ ಎನ್ಕೌಂಟರ್ ಮಾಡಬೇಕು.
ನೇಹಾ ಹತ್ಯೆ ಪ್ರಕರಣ ಬಿಜೆಪಿಗೆ ಹಬ್ಬವಾಗಿದೆ: ಸಚಿವ ಲಾಡ್
ಬಿಜೆಪಿ ನಾಯಕರು ಹಿಂದೂಗಳ ಸಾವಿನ ಮೇಲೆ ಹಬ್ಬ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅದೆಷ್ಟೋ ಹಿಂದೂ ಮಹಿಳೆಯರ ಹತ್ಯೆ ಮತ್ತು ದೌರ್ಜನ್ಯಗಳಾಗಿದ್ದರೂ ಬಿಜೆಪಿಯವರು ಎಷ್ಟು ಪ್ರತಿಭಟನೆ ಮಾಡಿದ್ದಾರೆ.
ಲವ್ ಜಿಹಾದ್, ಭಯೋತ್ಪಾದನೆಗೆ ಸರ್ಕಾರ ಕುಮ್ಮಕ್ಕು
ಲವ್ ಜಿಹಾದ್, ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಾವು ಹೋರಾಟ ಆರಂಭಿಸಿದ್ದೇವೆ.
< previous
1
...
393
394
395
396
397
398
399
400
401
...
534
next >
Top Stories
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್ಗೆ 5 ತಾಸು ಪೊಲೀಸರಿಂದ ಗ್ರಿಲ್
ಬುರುಡೆ ಚಿನ್ನಯ್ಯನ ಮೊಬೈಲ್ಗೆ ಹುಡುಕಾಟ
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?