• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿಯಾದ ಆತ್ಮವಿಶ್ವಾಸ ಬೇಡ : ಜೆಪಿ ನಡ್ಡಾ

ಅತಿಯಾದ ಆತ್ಮವಿಶ್ವಾಸ ಬೇಡ. ಒಟ್ಟಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸಿ. ಯಾವುದೇ ಕಾರಣಕ್ಕೂ ಧಾರವಾಡ, ಹಾವೇರಿ-ಗದಗ ಹಾಗೂ ದಾವಣಗೆರೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲಬಾರದು ಆ ರೀತಿ ಎಚ್ಚರಿಕೆ ವಹಿಸಿ 

ನೇಹಾ ಹಿರೇಮಠ ಹತ್ಯೆ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ
ಕಲಘಟಗಿ ಪಟ್ಟಣದ ಬಮ್ಮಿಗಟ್ಟಿ ಕ್ರಾಸ್ ಬಳಿ‌ ಸೇರಿದ ನೂರಾರು ಮುಸ್ಲಿಂ ಬಾಂಧವರು, ಬಸ್‌ ನಿಲ್ದಾಣ, ಆಂಜನೇಯ ವೃತ್ತ ಮೂಲಕ ತಹಸೀಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಯಾವ ಮುಖ ಇಟ್ಟುಕೊಂಡು ಚೊಂಬಿನ ಜಾಹೀರಾತು ನೀಡಿದಿರಿ?: ಜೆ.ಪಿ. ನಡ್ಡಾ
ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡಿಲ್ಲ ಎಂದು ಸುಳ್ಳಿನ ಗುಚ್ಛವನ್ನು ಮುಂದಿಡುತ್ತಿದೆ. ಆದರೆ, ಮೋದಿ ಸರ್ಕಾರ ಕರ್ನಾಟಕಕ್ಕೆ ₹2.93 ಲಕ್ಷ ಕೋಟಿ ನೀಡಿದೆ. ಆದರೂ ನಮಗೆ ಅನ್ಯಾಯವಾಗಿದೆ ಎಂದು ರಾಜ್ಯ ಸರ್ಕಾರ ಆರೋಪಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ ನಡ್ಡಾ ಹೇಳಿದರು.
ಐದು ತಿಂಗಳಲ್ಲೇ ಈಶ್ವರನಗರದಲ್ಲಿ ಕಟ್ಟಿಸಿದ್ದ ಹೊಸ ಮನೆ ಖಾಲಿ!
ಐದು ತಿಂಗಳ ಹಿಂದೆಯಷ್ಟೇ ಗೃಹಪ್ರವೇಶ ಮಾಡಿದ್ದರು. ನಮ್ಮನ್ನೆಲ್ಲ ಕರೆದಿದ್ದರು. ಆದರೆ, ಈಗ ನೋಡಿದರೆ ಇಡೀ ಮನೆ ಖಾಲಿ ಖಾಲಿ ಎನಿಸುತ್ತಿದೆ ಎಂದು ಪಕ್ಕದ ಮನೆಯ ರಫೀಕ್ ಹೇಳುತ್ತಾರೆ.
ನೇಹಾಳ ಸಾವನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಬೇಡಿ: ಡಾ. ನಾಗಲಕ್ಷ್ಮೀ ಚೌಧರಿ ಮನವಿ
ಕೇವಲ ಸ್ವಾರ್ಥಕ್ಕಾಗಿ ಯಾರೂ ಹೆಣ್ಣು ಮಕ್ಕಳಿಗೆ ಅನ್ಯಾಯ ಮಾಡಬಾರದು. ಈ ಪ್ರಕರಣದಲ್ಲಿ ಯಾವುದೇ ಜಾತಿ, ಧರ್ಮ, ರಾಜಕಾರಣ ತರಬೇಡಿ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.
ಎರಡನೇ ದಿನವೂ ನೇಹಾ ನಿವಾಸಕ್ಕೆ ಗಣ್ಯರ ಭೇಟಿ, ಸಾಂತ್ವನ
ಮೃತಳ ನಿವಾಸಕ್ಕೆ ಭಾನುವಾರವೂ ಹಲವು ಗಣ್ಯರು ಭೇಟಿ ಮಾಡಿ ಸಾಂತ್ವನ ಹೇಳಿ, ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದರು.
ನೇಹಾಳ ಮತಾಂತರಕ್ಕೆ ಯತ್ನ: ಪ್ರಹ್ಲಾದ್ ಜೋಶಿ
ರಾಜ್ಯ ಸರ್ಕಾರವೇ ಲವ್ ಜಿಹಾದ್ ಪರ ನಿಂತಿದ್ದು, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಯಾವುದೇ ಹಂತಕ್ಕೆ ಬೇಕಾದರೂ ಇಳಿಯುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದರು.
ನೇಹಾ ಕೊಲೆಯ ನ್ಯಾಯಕ್ಕಾಗಿ ಮುಸ್ಲಿಂ ಸಮುದಾಯದಿಂದ ಮೌನ ಮೆರವಣಿಗೆ
ನೇಹಾ ಕೊಲೆಯು ನಾಡಿನ ಮುಸ್ಲಿಂ ಸಮುದಾಯಕ್ಕೂ ಬಹಳ ನೋವು ತಂದಿದೆ. ಕ್ರೂರಿ ಫಯಾಜ್‌ ಮಾಡಿರುವ ಕೃತ್ಯದಿಂದ ಇಡೀ ಮುಸ್ಲಿಂ ಸಮುದಾಯ ತಲೆ ತಗ್ಗಿಸುವಂತಾಗಿದೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್‌ ತಮಟಗಾರ ಹೇಳಿದರು.
ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ
ನೇಹಾ ಹಿರೇಮಠ ಕೊಲೆ ಪ್ರಕರಣದ ಸಂಪೂರ್ಣ ತನಿಖೆ ನಡೆಸಲು ರಾಜ್ಯ ಪೊಲೀಸ್‌ ಇಲಾಖೆ ಅಸಮರ್ಥವಾಗಿದ್ದು, ಈ ಕೂಡಲೇ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಎಂದು ಹೇಳಿದರು.
ಜನತೆಯ ಬದುಕಿನ ಗ್ಯಾರಂಟಿ ಕಸಿದುಕೊಂಡ ಕಾಂಗ್ರೆಸ್‌: ಅರವಿಂದ ಬೆಲ್ಲದ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಎಂದರೆ ಹೆಣ್ಣು ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಿರುವುದು, ರೈತರು, ಹಿಂದೂಗಳಿಗೆ ಹಾಗೂ ದಲಿತರ ಹಕ್ಕುಗಳಿಗೆ ಗ್ಯಾರಂಟಿ ಇಲ್ಲದಿರುವ ಗ್ಯಾರಂಟಿ ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಟೀಕಿಸಿದ್ದಾರೆ.
  • < previous
  • 1
  • ...
  • 394
  • 395
  • 396
  • 397
  • 398
  • 399
  • 400
  • 401
  • 402
  • ...
  • 534
  • next >
Top Stories
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved