• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಹಾಳ ನಿವಾಸಕ್ಕೆ ಮುಸ್ಲಿಂ ನಾಯಕರ ಭೇಟಿ
ಅಂಜುಮನ್‌ ಇಸ್ಲಾಂ ಸಂಸ್ಥೆಯ ಅಧ್ಯಕ್ಷ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಈ ಹತ್ಯೆ ನಡೆದಿರುವುದು ದುರ್ದೈವದ ಸಂಗತಿ. ಈ ಘಟನೆಯಿಂದಾಗಿ ನಮ್ಮ ಸಮಾಜಕ್ಕೂ ತೀವ್ರ ನೋವುಂಟು ಮಾಡಿದ್ದು, ಹಂತಕನಿಗೆ 90 ದಿನದೊಳಗೆ ಕಠಿಣ ಶಿಕ್ಷೆ ಆಗಬೇಕು ಎಂದರು.
ವಿಕಸಿತ ಭಾರತಕ್ಕಾಗಿ ಮೋದಿ ಸರ್ಕಾರ ಬೇಕೋ? ಭ್ರಷ್ಟಾಚಾರ ಬಚಾವೋ ಸರ್ಕಾರ ಬೇಕೋ?-ನಡ್ಡಾ
ಇಂಡಿಯಾ ಒಕ್ಕೂಟದಲ್ಲಿ ಇರುವ ಎಲ್ಲ ಪಕ್ಷಗಳು ಪರಿವಾರವಾದಿಗಳದ್ದೇ ಆಗಿವೆ. ಎಲ್ಲ ಪಕ್ಷಗಳು ವಂಶಪಾರಂಪರ್ಯ ಪಕ್ಷಗಳೇ ಆಗಿವೆ. ಆದರೆ ನಮ್ಮದು ಸಾಮಾನ್ಯ ಕಾರ್ಯಕರ್ತರ ಪಕ್ಷ ಎಂದು ಜೆ.ಪಿ. ನಡ್ಡಾ ಹೇಳಿದರು.
ಐಎಎಸ್‌ ಆಗಬೇಕೆಂದವ ಕೊಲೆಗಾರನಾದ: ಮುಮ್ತಾಜ್‌

ಮಗ ಐಎಎಸ್‌ ಆಗಬೇಕೆಂದು ಕನಸು ಕಂಡಿದ್ದೆ. ಆದರೆ, ಕೊಲೆಗಾರನಾಗಿದ್ದು ತುಂಬ ಸಂಕಟವಾಗುತ್ತಿದೆ. ತಪ್ಪು ಮಾಡಿದವನಿಗೆ ಶಿಕ್ಷೆಯಾಗಬೇಕು ಎಂದು ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್‌ ತಾಯಿ ಮುಮ್ತಾಜ್‌ ಕಣ್ಣೀರು ಹಾಕಿದರು.

ಕುಂದಗೋಳ ಕ್ಷೇತ್ರದಲ್ಲಿ ಅಸೂಟಿ ಮಿಂಚಿನ ಸಂಚಾರ
ಈ ಸಲ ನನಗೊಂದು ಅವಕಾಶ ಕೊಟ್ಟು ನೋಡಿ. ನಿಮ್ಮ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿ ತೋರಿಸುತ್ತೇನೆ. ನಿಮ್ಮ ಮನೆಯ ಮಗನಂತೆ ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿ ನಿಮ್ಮ ಬದುಕು ಹಸನು ಮಾಡುತ್ತೇನೆ.
ಮಲೆನಾಡಿನ ವಾತಾವರಣ ಸೃಷ್ಟಿಸಿದ ಮಳೆ
ಒಮ್ಮಿಂದೊಮ್ಮಲೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ನಗರದ ಹಲವು ಕಡೆಗಳಲ್ಲಿ ಚರಂಡಿ ಬಂದಾಗಿ ನೀರೆಲ್ಲ ರಸ್ತೆಯ ಮೇಲೆ ಹರಿಯುವಂತಾಯಿತು. ಇದರಿಂದಾಗಿ ವಾಹನ ಸವಾರರು, ಪಾದಾಚಾರಿಗಳು ಈ ಮಳೆಯ ನೀರಿನಲ್ಲೇ ಸಂಚರಿಸಿದರು.
ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಿ
ತ್ವರಿತವಾಗಿ ಪ್ರಕರಣ ಬೇಧಿಸಿ ಆರೋಪಿಗಳಿಗೆ ಶಿಕ್ಷೆಯಾಗಲು ಕ್ರಮ ಕೈಗೊಂಡು ವಿದ್ಯಾರ್ಥಿನಿಗೆ ಹಾಗೂ ಅವರ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡುತ್ತೇವೆ.
ನೇಹಾ ಕೊಲೆ ಖಂಡಿಸಿ ಮಠಾಧೀಶರ ಪ್ರತಿಭಟನೆ
ಗ್ಯಾರಂಟಿ ಎಂದೆಲ್ಲ ಯೋಜನೆಗಳನ್ನು ಘೋಷಿಸುವ ಸರ್ಕಾರಗಳು, ರಾಜಕಾರಣಿಗಳು ಹೆಣ್ಮಕ್ಕಳ ರಕ್ಷಣೆಗೆ ಯಾವ ಗ್ಯಾರಂಟಿ ಕೊಡುತ್ತೀರಿ ಎಂಬುದನ್ನು ಸ್ಪಷ್ಟಪಡಿಸಬೇಕು. ಹೆಣ್ಮಕ್ಕಳು ಮನೆಯಿಂದ ಹೊರ ಬರುವುದು ಕಷ್ಟವಾಗಿದೆ.
ನೇಹಾ ಕೊಲೆ: ಮಠಾಧೀಶರ, ಗಣ್ಯರ ಭೇಟಿ, ಸಾಂತ್ವನ
ಕಾನೂನು ಸುವ್ಯವಸ್ಥೆ ದಾರಿ ತಪ್ಪಿರುವ ಆತಂಕ ಎದುರಾಗಿದೆ. ಸರ್ಕಾರ ಮತ್ತು ಜನಪ್ರನಿಧಿಗಳು ಬೇಜಬಾಬ್ದಾರಿ ಹೇಳಿಕೆ ನೀಡಿ ಕುಟುಂಬಕ್ಕೆ ನೋವನ್ನುಂಟು ಮಾಡಬಾರದು.
ನಾಲ್ವರನ್ನು ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಲಿ
ಈ ಘಟನೆ ಎಲ್ಲರಲ್ಲಿಯೂ ಆಘಾತ ಉಂಟು ಮಾಡಿದೆ. ಈ ಘಟನೆಯನ್ನು ಯಾರೂ ಊಹೆ ಮಾಡಲು ಸಾಧ್ಯವಿಲ್ಲ. ದುಷ್ಕರ್ಮಿಗಳಿಗೆ ಯಾವುದೇ ಭಯ ಇಲ್ಲ. ಸರ್ಕಾರ, ಪೊಲೀಸರ ಭಯ ಇಲ್ಲ
ಮೋದಿ ಸರ್ವ ವರ್ಗದ ಏಳ್ಗೆಗೆ ಶ್ರಮಿಸುವ ಶ್ರೇಷ್ಠ ನಾಯಕ
ಸಚಿವನಾದಾಗಿಲಿಂದಲೂ ಅವರ ಆಡಳಿತದ ವೈಖರಿ ಗಮನಿಸುತ್ತಿದ್ದೇನೆ. ದೇಶದ ಒಳಿತಿಗಾಗಿ ಯೋಚಿಸುತ್ತ ಶ್ರಮಿಸುವ ಒಬ್ಬ ಶೇಷ್ಠ ನಾಯಕ ಅವರು. ದೇಶದಲ್ಲಿರುವ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುತ್ತಾರೆ.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 534
  • next >
Top Stories
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
ಟ್ರಿಪಲ್‌ ಏರ್‌ಡಿಫೆನ್ಸ್‌ ಪರೀಕ್ಷೆ ಯಶಸ್ವಿ
ಗಗನಯಾನದ ಏರ್‌ಡ್ರಾಪ್‌ ಪರೀಕ್ಷೆ ಯಶಸ್ವಿ - ಸಿಬ್ಬಂದಿಯ ಸುರಕ್ಷಿತ ಮರಳುವಿಕೆಗೆ ಇದು ಅಗತ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved