• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕ ಇಲಾಖೆಯಲ್ಲಿನ ಹಗರಣವನ್ನು ಸಿಬಿಐಗೆ ನೀಡಿ: ಛಬ್ಬಿ
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಎಂಬುದು ಶೂನ್ಯವಾಗಿದೆ, ಕಾಂಗ್ರೆಸಿನ ಶಾಸಕ, ಸಚಿವರು, ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ವಿವಿಧ ಇಲಾಖೆಗಳಲ್ಲಿ ನಡೆದಿರುವ ಹಗರಣಗಳೇ ಇದನ್ನು ಪುಷ್ಟಿಕರಿಸುತ್ತಿವೆ ಆದರೂ ಸರ್ಕಾರ ಕಣ್ತೆರೆಯುತ್ತಿಲ್ಲ.
ನೆದರ್ಲ್ಯಾಂಡ್‌ನ ಟ್ವೆಂಟೆ ವಿವಿಗೆ ಮೊದಲ ಅಂಧ ವಿದ್ಯಾರ್ಥಿ!
ಟಲಿಯ ಟ್ರೆಂಟೋ ವಿಶ್ವ ವಿದ್ಯಾಲಯದಲ್ಲಿ ಮಾನವ ಕಂಪ್ಯೂಟರ್‌ ಸಂವಹನ (ಹ್ಯುಮನ್‌ ಕಂಪ್ಯೂಟರ್‌ ಇಂಟ್ರ್ಯಾಕ್ಷನ್‌- HCI)ನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿರುವ ಹುಬ್ಬಳ್ಳಿಯ ಸುಹಾಸ ಧಾರವಾಡ (23) ನೆದರಲ್ಯಾಂಡ್‌ನ ಟ್ವೆಂಟೆ ವಿಶ್ವ ವಿದ್ಯಾಲಯದ ವಿನಿಮಯ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾನೆ.
ಸಾಂಪ್ರದಾಯಿಕ ಪತ್ರಿಕೋದ್ಯಮದಲ್ಲಿ ಬದಲಾವಣೆ
ಜನಾಭಿಪ್ರಾಯ ಬಿಂಬಿಸುವುದೇ ಪತ್ರಿಕೋದ್ಯಮದ ಮೂಲ ಉದ್ದೇಶ.. ಪತ್ರಕರ್ತರು ಸತ್ಯವನ್ನು ಮರೆಮಾಚಿ ಸುದ್ದಿ ಮಾಡಿದರೆ ಸಾಮಾಜಿಕ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ್ ಸೊಸೈಟಿಗೆ ದಂಡ
ಠೇವಣಿ ಇಟ್ಟ ದಿನಾಂಕಗಳಿಂದ ಬಡ್ಡಿಯೊಂದಿಗೆ ಲೆಕ್ಕ ಹಾಕಿ ದೂರುದಾರರಿಗೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಹಿಂದಿರುಗಿಸುವಂತೆ ಆಯೋಗ ಆದೇಶಿಸಿದೆ.
ಧರ್ಮಸ್ಥಳ ಕ್ಷೇತ್ರದ ಅವಹೇಳನ ಖಂಡಿಸಿ 17ರಂದು ಬೃಹತ್ ಪ್ರತಿಭಟನೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಳ್ಳದೆ ಕೆಲ ಯೂಟ್ಯೂಬರ್‌ಗಳು ಧರ್ಮಸ್ಥಳದ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಇದು ಖಂಡನೀಯ.
ತರಹೇವಾರಿ ಚಿತ್ತಾರದಿಂದ ಡಿಸಿ ಆವರಣ ಸುಂದರ!
ಯುವ ಕಲಾವಿದರು ತಮ್ಮ ಕುಂಚಗಳಿಂದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣ ಗೋಡೆಯನ್ನು ವಿವಿಧ ಸಾಧಕರ ಭಾವಚಿತ್ರಗಳನ್ನು ಬಿಡಿಸುವ ಮೂಲಕ ಅಲಂಕರಿಸುತ್ತಿದ್ದಾರೆ.
ಫಕೀರ ಸಿದ್ದರಾಮ ಶ್ರೀ ಸ್ವರ್ಣ ತುಲಾಭಾರ ಕೈಬಿಟ್ಟ ಶಿರಹಟ್ಟಿ ಮಠ!
13ನೇ ಪೀಠಾಧಿಪತಿ ಫಕೀರ ಸಿದ್ಧರಾಮ ಸ್ವಾಮೀಜಿಯವರ 75ನೇ ಜನ್ಮದಿನ ಸಂದರ್ಭದಲ್ಲಿ ಅವರಿಗೆ ಸ್ವರ್ಣ ತುಲಾಭಾರ ಮಾಡುವ ಮೂಲಕ ಗೌರವ ಅರ್ಪಿಸಲು 2023ರಲ್ಲಿ ಈ ಯೋಜನೆ ರೂಪಿಸಲಾಗಿತ್ತು.
ಕಳಸಾ- ಬಂಡೂರಿ: ಭೂಸ್ವಾಧೀನಕ್ಕೆ ಅಧಿಸೂಚನೆ
ಗೋವಾ ಸಿಎಂ ಹೇಳಿಕೆ ನೀಡಿದ ಮರುದಿನವೇ ರಾಜ್ಯ ಸರ್ಕಾರ ಕಳಸಾ- ಬಂಡೂರಿ ನಾಲಾ ತಿರುವು ಯೋಜನೆಯ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದೆ. ಪೈಪ್‌ಲೈನ್‌ ಮೂಲಕವೇ ನೀರು ತರುವ ಯೋಜನೆ ಇದಾಗಿದ್ದು, ಹೀಗಾಗಿ ಹೆಚ್ಚಿನ ಜಮೀನು ಬೇಕಾಗುವುದಿಲ್ಲ. 9.27 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲು ನೋಟಿಫಿಕೇಶನ್‌ ಹೊರಡಿಸಿದೆ.
ಸಿಎಂ ಜೊತೆ ಚರ್ಚಿಸಿ ಸಮೀಕ್ಷೆ ವೇಳೆ ಬಿಟ್ಟುಹೋದವರಿಗೂ ಪರಿಹಾರ
ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಎನ್‌.ಎಚ್‌. ಕೋನರಡ್ಡಿ ಅವರು ಮುಂಗಾರು ಹಂಗಾಮಿನಲ್ಲಿ ಸತತ ಸುರಿದ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಹಾನಿಯಾಗಿದ್ದು, ಸರ್ಕಾರ ಕೂಡಲೆ ರೈತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಗಮನ ಸೆಳೆದರು.
ಅಂತಾರಾಷ್ಟ್ರೀಯ ಟೇಬಲ್‌ ಟೆನ್ನಿಸ್‌ನಲ್ಲಿ ಕಂಚಿನ ಪದಕಕ್ಕೆ ಮುತ್ತಿಟ್ಟ ಹಳ್ಳಿಯ ಪೋರ
11 ವರ್ಷದ ಸುಚೇತ್‌ ಧರೆಣ್ಣವರ ಅಂತಾರಾಷ್ಟ್ರೀಯ ಟೆಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಪಾಲ್ಗೊಂಡು ಕಂಚಿನ ಪದಕ ಪಡೆದ ಬಾಲಕ. ತಾಲೂಕಿನ ಅದರಗುಂಚಿಯಲ್ಲಿರುವ ಸಿಐಸಿ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved