ಸಿದ್ದರಾಮಯ್ಯ ಸರ್ಕಾರದ ಭವಿಷ್ಯ ನುಡಿದ ಕೋಡಿ ಶ್ರೀದೇಶದಲ್ಲಿ ದಸರಾ ಹಬ್ಬದ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿವೆ. ಹಬ್ಬದ ನಿಜವಾದ ಅರ್ಥ ಏನೆಂದರೆ, ದುಷ್ಟ ಶಕ್ತಿ ಹೋಗಬೇಕು. ಮನುಷ್ಯನ ಕೋಪ, ತಾಪ, ಆಸೆ ಗೆಲ್ಲಬೇಕು. ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿ ಬೇಕು. ಅದೇ ದೃಷ್ಟಿಯಿಂದ ಇವೆಲ್ಲ ಆಚರಣೆಗಳಿವೆ.