• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಲಾಭದ ಆಸೆಗೆ ಮರುಳಾಗದೆ ಜಾಗೃತರಾಗಿ
ನಿವೃತ್ತಿ ನಂತರ ಆರ್ಥಿಕ ಅನುಕೂಲತೆಗಳ ಇರಬೇಕು. ನೌಕರರು ಸೇವೆಯಲ್ಲಿದ್ದಾಗ ನಿಯಮಿತವಾಗಿ ಮತ್ತು ಸುರಕ್ಷಿತ ಕ್ಷೇತ್ರಗಳಲ್ಲಿ ಉಳಿತಾಯ ಮಾಡಬೇಕು.
ಅದರಗುಂಚಿ ಶಂಕರಗೌಡರ ಜೀವನ ಚರಿತ್ರೆ ಪುಸ್ತಕದಲ್ಲಿ ಇರಲಿ: ಚಿಂತಕ ರವೀಂದ್ರನಾಥ ದೊಡ್ಡಮೇಟಿ
ಸುಭಾಶ್ಚಂದ್ರ ಬೋಸರ ಪ್ರಭಾವಕ್ಕೆ ಒಳಗಾಗಿದ್ದ ಶಂಕರಗೌಡರು, ಮಹಾತ್ಮ ಗಾಂಧೀಜಿ ಒಡನಾಡಿಯೂ ಹೌದು. ಸಂತರಾಗಿ, ಶರಣರಾಗಿ, ಹೋರಾಟಗಾರರಾಗಿದ್ದ ಅವರು, ವಿದ್ಯಾದಾನಿಯೂ ಆಗಿದ್ದರು ಎಂದು ಚಿಂತಕ ರವೀಂದ್ರನಾಥ ದೊಡ್ಡಮೇಟಿ ಹೇಳಿದರು.
ಚುನಾವಣಾ ಆಯೋಗದಿಂದ ಸರ್ವಾಧಿಕಾರಿ ಧೋರಣೆ: ಎಚ್‌.ಕೆ. ಪಾಟೀಲ
ಮತಗಳ್ಳತನ ಕುರಿತು ಜಾಗೃತಿ ಮೂಡಿಸಿದರೂ ಚುನಾವಣಾ ಆಯೋಗ ದುರ್ನಡತೆ ತೋರಿದೆ. ಆಯೋಗ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಚುನಾವಣಾ ಆಯೋಗ ಪ್ರಜಾಪ್ರಭುತ್ವ ವ್ಯವಸ್ಥೆಗಿಂತ ದೊಡ್ಡದಲ್ಲ ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.
ಧಾರವಾಡ ರಂಗಾಯಣಕ್ಕೆ ನಿರ್ದೇಶಕರ ನೇಮಕ ಯಾವಾಗ?
ರಾಜು ತಾಳಿಕೋಟಿ ನಿಧನ ಹಿನ್ನೆಲೆಯಲ್ಲಿ ತೆರವಾದ ನಿರ್ದೇಶಕ ಸ್ಥಾನ ಖಾಲಿಯಾಗಿದ್ದು ರಂಗ ಚಟುವಟಿಕೆ ತಾತ್ಕಾಲಿಕ ಸ್ಥಗಿತಗೊಂಡಿದೆ.
31ರೊಳಗೆ ವಿಮಾನ ನಿಲ್ದಾಣಗಳಿಗೆ ಕನ್ನಡ ಮಹನಿಯರ ನಾಮಕರಣಕ್ಕೆ ಒತ್ತಾಯ
ನ. 31ರೊಳಗಾಗಿ ಕನ್ನಡದ ಮಹನೀಯರ ಹೆಸರು ನಾಮಕರಣಗೊಳಿಸುವಂತೆ ಒತ್ತಾಯಿಸಿ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯಿಂದ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಪ್ರತಿಭಟನೆ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.
ಐಐಐಟಿಯಲ್ಲಿ ಎಐ, ಕಂಪ್ಯೂಟಿಂಗ್‌ ಸೆಂಟರ್‌ ಆಫ್‌ ಎಕ್ಸಲೆನ್ಸ್‌: ಪ್ರೊ. ಮಹದೇವ ಪ್ರಸನ್ನ,
₹18 ಕೋಟಿ ವೆಚ್ಚದ ಕ್ವಾಂಟಮ್ ಎಐ, ಕಂಪ್ಯೂಟಿಂಗ್ ಸೆಂಟರ್ ಆಫ್ ಎಕ್ಸಲೆನ್ಸ್ ಆರಂಭಕ್ಕೆ ರಾಜ್ಯ ಸರ್ಕಾರ ಅನುಮೋದನೆ ಎಂದು ಐಐಐಟಿ ನಿರ್ದೇಶಕ ಪ್ರೊ. ಮಹದೇವ ಪ್ರಸನ್ನ ತಿಳಿಸಿದ್ದಾರೆ.
ಯುವ ಸಮುದಾಯ ಸಾಹಿತ್ಯದಿಂದ ವಿಮುಖ: ಸಾಹಿತಿ ಕಾಯ್ಕಿಣಿ
ಸಾಮಾಜಿಕ ಜಾಲತಾಣ ಪ್ರಭಾವವೋ ಆಥವಾ ಇನ್ಯಾವುದೋ ಕಾರಣಗಳಿಂದ ಯುವ ಸಮುದಾಯ ಸಾಹಿತ್ಯ ವಲಯದಿಂದ ವಿಮುಖವಾಗುತ್ತಿದೆ ಎಂದು ಸಾಹಿತಿ ಜಯಂತ ಕಾಯ್ಕಿಣಿ ಬೇಸರ ವ್ಯಕ್ತಪಡಿಸಿದರು.
ಗಿಡ, ಪ್ರಾಣಿ, ಪಕ್ಷಿ ಪರಿಸರ ಸಮತೋಲನಕ್ಕೆ ಸಹಕಾರಿ: ಸುನೀಲ ಬಾಗೇವಾಡಿ
ಗಿಡ , ಮರ, ಪ್ರಾಣಿ ಮತ್ತು ಪಕ್ಷಿಗಳು ಪ್ರಕೃತಿಯ ಅವಿಭಾಜ್ಯ ಅಂಗ. ಇವು ಪರಿಸರ ಸಮತೋಲನಕ್ಕೆ ಸಹಕಾರಿ ಎಂದು ಯುವ ಚಿಂತನಾ ಸಮಾವೇಶದ ಸರ್ವಾಧ್ಯಕ್ಷ ಸುನೀಲ ಬಾಗೇವಾಡಿ ಹೇಳಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ಪಡೆದುಕೊಂಡ ವೃಕ್ಷಮಾತೆ: ರಂಜಾನ್ ದರ್ಗಾ
ಸಾಲು ಸಾಲು ಗಿಡ-ಮರಗಳನ್ನು ನೆಟ್ಟು ಪೋಷಿಸುವ ಮೂಲಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಸಿಕ್ಕು ಸಾಲುಮರದ ತಿಮ್ಮಕ್ಕನ ವ್ಯಕ್ತಿತ್ವಕ್ಕೆ ಗೌರವ ಬಂದ್ದಿದನ್ನು ಕಾಣುತ್ತೇವೆ ಎಂದು ಚಿಂತಕ ರಂಜಾನ್ ದರ್ಗಾ ಹೇಳಿದರು.
ಸಮಾಜಮುಖಿ ಸಾಧಕರ ಗೌರವಿಸುವ ಕಾರ್ಯ ದೊಡ್ಡದು
ಸಾಧನೆ ಮಾಡಲು ನಿರಂತರ ಪರಿಶ್ರಮ, ಪ್ರಜ್ಞೆ ಬಹಳ ಮುಖ್ಯ. ಅಂತಹ ಅಪರೂಪದ ಸಾಧಕರು ಅಶೋಕ ಬಾಬರ. ಬ್ಯಾಂಕ್‌ ಉದ್ಯೋಗಿಯಾಗಿ ಒಂದೂ ದಿನ ರಜೆ ಪಡೆಯದೇ ಸೇವೆ ಮಾಡಿದವರು. ಇಂತಹ ಅನೇಕ ಸಾಧಕರನ್ನು ಸಂಘ ಹೆಚ್ಚು ಗುರುತಿಸಲಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved