• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಳವಳಿ ಮುಖಾಂತರ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿದ ಮಹಾತ್ಮ
ಗಾಂಧೀಜಿ ನೀಡಿದ್ದ ಕರೆಯ ಮೇರೆಗೆ ಹಾಗೂ ಅವರಿಂದ ಪ್ರಭಾವಕ್ಕೆ ಒಳಗಾಗಿ ಲಾಲ್ ಬಹದ್ದೂರ್ ಶಾಸ್ತ್ರಿ ಸಹ ಅನೇಕ ಕ್ರಾಂತಿಕಾರಕ ಚಳವಳಿಯಲ್ಲಿ ಭಾಗವಹಿಸಿದ್ದರು. ಇಂತಹ ಮಹಾನ್ ನಾಯಕರನ್ನು ಸ್ಮರಿಸಿ ಅವರನ್ನು ಅನುಕರಿಸುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ.
ಸ್ವಾಂತಂತ್ರ್ಯ ಆಂದೋಲನ ಜನಾಂದೋಲನವಾಗಿಸಿದ ಗಾಂಧಿ
ಉತ್ತರ ಭಾರತದಲ್ಲಿ ಪೇಟಾ ಹಾಕುವುದು ಸಾಮಾನ್ಯವಾಗಿತ್ತು, ಅದನ್ನು ಬ್ರಿಟಿಷರು ತೆಗೆದು ಹಾಕಿದರು. ಅನಂತರದಲ್ಲಿ ಗಾಂಧೀಜಿ ಟೋಪಿಗೆ ಹೆಚ್ಚಿನ ಮಹತ್ವ ತಂದುಕೊಟ್ಟರು. ನಂತರದ ದಿನಗಳಲ್ಲಿ ಗಾಂಧಿ ಟೋಪಿ ಎಂದು ಖ್ಯಾತಿ ಪಡೆದುಕೊಂಡಿತು.
ಸಂಭ್ರಮದ ವಿಜಯದಶಮಿ, ದಸರಾ ಆಚರಣೆ
ದಸರಾ ಹಬ್ಬದಂಗವಾಗಿ ನಗರದ ಗೋಕುಲ ರಸ್ತೆ, ಲಿಂಗರಾಜ ನಗರ ಸೇರಿದಂತೆ ವಿವಿಧೆಡೆ ದೇವಿ ಪ್ರತಿಷ್ಠಾಪನೆ ಮಾಡಿದ್ದ ದೇವಿ ಮೂರ್ತಿ ವಿಸರ್ಜನೆ ಮಾಡಲಾಯಿತು. ದಸರಾ ಕೊನೆದಿನ ಗುರುವಾರ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಿತು.
ಸಿದ್ದರಾಮಯ್ಯ ಸರ್ಕಾರದ ಭವಿಷ್ಯ ನುಡಿದ ಕೋಡಿ ಶ್ರೀ
ದೇಶದಲ್ಲಿ ದಸರಾ ಹಬ್ಬದ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿವೆ. ಹಬ್ಬದ ನಿಜವಾದ ಅರ್ಥ ಏನೆಂದರೆ, ದುಷ್ಟ ಶಕ್ತಿ‌ ಹೋಗಬೇಕು. ಮನುಷ್ಯನ ಕೋಪ, ತಾಪ, ಆಸೆ ಗೆಲ್ಲಬೇಕು. ಮನುಷ್ಯನಿಗೆ ಶಾಂತಿ, ಸುಖ‌, ನೆಮ್ಮದಿ ಬೇಕು. ಅದೇ ದೃಷ್ಟಿಯಿಂದ ಇವೆಲ್ಲ ಆಚರಣೆಗಳಿವೆ.
ಲಿಂಗಾಯತ ಪ್ರತ್ಯೇಕ ಶಬ್ದ ಬಳಸುವವರು ಸಮಾಜಕ್ಕೆ ಕಂಟಕ
ಬಸವ ಸಂಸ್ಕೃತಿ ಯಾತ್ರೆ ಎಂಬ ಹೆಸರಿನಲ್ಲಿ ಹೊರಟಿದ್ದು, ಈ ಮೂಲಕ ಲಿಂಗಾಯತ ಸಮಾಜಕ್ಕೆ ಅವರು ಕೊಡಲಿ ಪೆಟ್ಟು ಕೊಡಲಿದ್ದಾರೆ. ಬಸವ ಸಂಸ್ಕೃತಿ ಯಾತ್ರೆಗೆ ಸಮಾಜ ಬೆಲೆ ಕೊಡಬಾರದು.
ಹಿಂದೂಗಳನ್ನು ಮತಾಂತರಕ್ಕೆ ಪ್ರೋತ್ಸಾಹಿಸುವ ಗಣತಿ
ಜಾತಿಗೆ ಸಂಬಂಧಿಸಿದ ಮಾಹಿತಿ ನೀಡಲು ತಕರಾರಿಲ್ಲ. ಆದರೆ, ಅನಾವಶ್ಯಕ ಪ್ರಶ್ನೆಗಳಿಗೆ ನಮ್ಮ ತಕರಾರಿದೆ. ಹೀಗಾಗಿ ಅಂತಹ ಪ್ರಶ್ನೆಗಳಿಗೆ ನಮ್ಮ ವಿರೋಧವಿದೆ. ಹಿಂದೂ ಸಮಾಜವನ್ನು ಇಬ್ಭಾಗ ಮಾಡಬೇಕೆನ್ನುವ ಪ್ರಯತ್ನದಲ್ಲಿ ಜಾತಿ ಗಣತಿ ಸಹ ಒಂದು ಎಂದು ಪ್ರಹ್ಲಾದ ಜೋಶಿ ಹೇಳಿದರು.
ಕುಂಚಬ್ರಹ್ಮ ಮಿಣಜಗಿ ಹೆಸರಲ್ಲಿ ರಾಷ್ಟೀಯ ಟ್ರಸ್ಟ್ ಆಗಲಿ
ಸಾರ್ವಜನಿಕ ವಲಯದಲ್ಲಿ ಕಲಾವಿದ ಮತ್ತು ಕಲಾ ಗ್ಯಾಲರಿ ಬೆಳೆಸುವುದು ಹಾಗೂ ಸಂರಕ್ಷಿಸುವುದು ಮುಖ್ಯವಾದ ಕಾರ್ಯವಾಗಿದೆ. ಕಲಾ ಶಾಲೆಯಲ್ಲಿ ಮೇಧಾವಿ ಕಲಾವಿದರ ಕಲಾಕೃತಿಯಿಂದ ಅನೇಕ ವಿಷಯಗಳು ಗ್ರಹಿಸಬಹುದಾಗಿದೆ.
₹4000ರಿಂದ ₹500ಕ್ಕೆ ಕುಸಿದ ಈರುಳ್ಳಿ ಬೆಲೆ!
ಹಂಗಾಮು ಶುರುವಾಗಿ ಈರುಳ್ಳಿ ಮಾರುಕಟ್ಟೆಗೆ ಬರುತ್ತಿದ್ದಂತೆ ಬೆಲೆ ತೀವ್ರ ಕುಸಿತವಾಗಿದ್ದು, ಪ್ರಥಮ ದರ್ಜೆ ಈರುಳ್ಳಿಯೇ ₹1000ದಿಂದ ₹1200 ವರೆಗೆ ಮಾರಾಟವಾಗುತ್ತಿದ್ದರೆ, ದ್ವಿತೀಯ ದರ್ಜೆಯ ಈರುಳ್ಳಿ ಕ್ವಿಂಟಲ್‌ಗೆ ₹300ರಿಂದ 500ಕ್ಕೆ ಮಾರಾಟವಾಗುತ್ತಿದೆ.
ಸಮೀಕ್ಷೆಗೆ ಬೆಳಗ್ಗೆ 6ಕ್ಕೆ ಬರಲು ಹೇಳ್ತಾರೆ!
ಸಾಕಷ್ಟು ವಿರೋಧದ ನಡುವೆಯೇ ರಾಜ್ಯ ಸರ್ಕಾರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ಈ ಗಣತಿ ನಡೆಸುತ್ತಿದೆ. ಇದಕ್ಕೆ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕ- ಶಿಕ್ಷಕಿಯರನ್ನು ಗಣತಿದಾರರನ್ನಾಗಿ ನೇಮಿಸಿದರೆ, ಪ್ರೌಢಶಾಲಾ ಶಿಕ್ಷಕರನ್ನು ಮೇಲ್ವಿಚಾರಕರನ್ನಾಗಿ, ಅವರ ಮೇಲೆ ನೋಡಲ್‌ ಅಧಿಕಾರಿಗಳನ್ನು ಹೀಗೆ ಬೇರೆ ಬೇರೆ ಹಂತಗಳಲ್ಲಿ ನೇಮಿಸಲಾಗಿದೆ.
ಮಾಜಿ ಸೈನಿಕನ ಮೇಲೆ ಹಲ್ಲೆ ನಡೆಸಿದ ಎಲ್ಲರ ಮೇಲೆ ಕ್ರಮವಾಗಲಿ
ನಿವೃತ್ತಿ ವೇಳೆ ದೊರೆತ ಹಣದಿಂದ ರಾಮಪ್ಪ ಹೋಟೆಲ್‌ ನಡೆಸುತ್ತಿದ್ದು, ಹಫ್ತಾ ಕೊಡುತ್ತಿಲ್ಲ ಎಂದು ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ. ಸೇಡಿನಿಂದ ಮಹಿಳೆ ಮಕ್ಕಳು ಎನ್ನದೆ ಹಲ್ಲೆ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved