• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರರು: ದಿವ್ಯಪ್ರಭು
ರಾಜ್ಯದ ಹಿಂದುಳಿದ ವರ್ಗಗಳಿಗೆ ನ್ಯಾಯಯುತ ಅವಕಾಶಗಳು ದೊರೆಯಲು ಡಿ. ದೇವರಾಜ ಅರಸುರ ಕೊಡುಗೆ ಮುಖ್ಯ. ಅವರ ಆಡಳಿತ ಅವಧಿಯಲ್ಲಿ ಆಯೋಗಗಳ ರಚನೆ, ಕರ್ನಾಟಕ ನಾಮಕರಣ ಸೇರಿದಂತೆ ಅನೇಕ ಮಹತ್ವದ ಕಾರ್ಯಗಳಾಗಿವೆ.
ರಾಯರಡ್ಡಿ ಫಾರ್ಮಹೌಸ್‌ನಲ್ಲಿ ದರೋಡೆಗೆ ಯತ್ನ!
ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಅವರ ಇಲ್ಲಿಯ ಫಾರ್ಮ್‌ ಹೌಸ್‌ನಲ್ಲಿ ದರೋಡೆಗೆ ಯತ್ನ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೇಂದ್ರ ಸ್ಥಾನದಲ್ಲಿ ಪ್ರಜಾಸೌಧಕ್ಕೆ ಅಳ್ನಾವರ ಬಂದ್‌ ಯಶಸ್ವಿ
ವ್ಯಾಪಾರಸ್ಥರು, ರೈತರು, ಸಂಘ- ಸಂಸ್ಥಗಳು, ಸಾರ್ವಜನಿಕರು ಬುಧವಾರ ಬೆಳಗ್ಗೆಯಿಂದ ಸಂಜೆ 6ರ ವರೆಗೆ ಅಂಗಡಿ -ಮುಂಗಟ್ಟು ಬಂದ್‌ ಮಾಡಿ ತಮ್ಮ ವ್ಯಾಪಾರ - ವಹಿವಾಟು ಸ್ಥಗಿತಗೊಳಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಬೆಣ್ಣಿಹಳ್ಳ: ಕುಂದಗೋಳದಿಂದ ಕಾಮಗಾರಿ ಆರಂಭಿಸಿ: ಎಂಆರ್‌ಪಿ
ಪ್ರವಾಹದಿಂದಾಗಿ ಕುಂದಗೋಳ ತಾಲೂಕಿನಲ್ಲಿ ಪ್ರತಿ ವರ್ಷ 2100 ಎಕರೆಗೂ ಹೆಚ್ಚು ಬೆಳೆ ನಾಶವಾಗುತ್ತಿದೆ ಹಾಗೂ ಈ ಬಾರಿ ಕಟಾವಿಗೆ ಬಂದಿರುವ ರೈತರ ಹೆಸರು ಬೆಳೆ ಸಹ ಪ್ರವಾಹದಿಂದ ನಾಶವಾಗಿದೆ.
ವರುಣನ ಅಬ್ಬರ: ಜನ ಜೀವನ ಸಂಪೂರ್ಣ ಅಸ್ತವ್ಯಸ್ತ
ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಶುರುವಾದ ಮಳೆರಾಯ ಸಂಜೆ ವರೆಗೂ ಬಿಟ್ಟು ಬಿಡದೇ ನಿರಂತರವಾಗಿ ಹನಿಯುತ್ತಲೇ ಇದ್ದ. ಮಳೆಯಿಂದಾಗಿ ಜನಜೀವನದ ಮೇಲೆ ಪರಿಣಾಮ ಬೀರಿದೆ.
ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಹಬ್ಬ ಆಚರಿಸಿ
ಹಬ್ಬದ ವೇಳೆ ಧ್ವನಿವರ್ಧಕ ಬಳಕೆ, ಶಾಮಿಯಾನ, ಮೆರವಣಿಗೆ ಮಾರ್ಗ, ಗಣೇಶ ಮೂರ್ತಿ ಕೂರಿಸುವುದು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅನುಮತಿ ಪಡೆದುಕೊಳ್ಳಬೇಕು.
ದಿನರಾತ್ರಿ ಕೆಲಸ ಮಾಡಿ ತಗ್ಗು-ಗುಂಡಿ ದುರಸ್ತಿ
ಸತತ ಮಳೆಯಿಂದ ರಸ್ತೆ ದುರಸ್ತಿಗೆ ಅಡ್ಡಿಯಾಗಿದೆ. ಮಳೆನಿಂತ ತಕ್ಷಣ ರಾತ್ರಿ ಮತ್ತು ಹಗಲು ಕೆಲಸ ಮಾಡಿ ತಗ್ಗು- ಗುಂಡಿಗಳನ್ನು ಮುಚ್ಚಲಾಗುವುದು. ಆ ಮೂಲಕ ಹಬ್ಬಕ್ಕೆ ಅನುಕೂಲ ಕಲ್ಪಿಸಲಾಗುವುದು.
ಗಣೇಶೋತ್ಸವ: ರಾತ್ರಿ 10ರ ಬಳಿಕ ಡಿಜೆಗೆ ಅವಕಾಶವಿಲ್ಲ
ಗಣೇಶೋತ್ಸವದಲ್ಲಿ ರಾತ್ರಿ 10ರ ಬಳಿಕವೂ ಡಿಜೆ ಬಳಸಲು ಅನುಮತಿ ನೀಡುವಂತೆ ಮಂಡಳಿಗಳು ಕೋರಿವೆ. ಆದರೆ, ಸುಪ್ರೀಂಕೋರ್ಟ್ ಆದೇಶ ಮೀರಿ ಅವಕಾಶ ನೀಡಲು ಸಾಧ್ಯವಿಲ್ಲ. ಹೀಗಾಗಿ ರಾತ್ರಿ 10ರ ಬಳಿಕೆ ಡಿಜೆ ಬಳಕೆಗೆ ಅನುಮತಿ ಇಲ್ಲ.
ಪೊಲೀಸ್ ಇಲಾಖೆ ಸಭೆಯಲ್ಲಿ ಪಾಲಿಕೆಯ ಸಮಸ್ಯೆಗಳ ಅನಾವರಣ
ಈ ಹಿಂದೆ ಪಾಲಿಕೆ ವತಿಯಿಂದ ಕರೆದಿದ್ದ ಸಭೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದರು. ಆ ವೇಳೆ ಗಣೇಶೋತ್ಸವ ಕುರಿತಂತೆ ಗಣೇಶೋತ್ಸವ ಮಂಡಳಿಗಳು ಮನವಿ, ಅಹವಾಲು ಸಲ್ಲಿಸಿದ್ದವು. ಆದರೆ, ಮಂಗಳವಾರದ ಸಭೆಯಲ್ಲಿ ಸಾರ್ವಜನಿಕರು ಮತ್ತು ಗಣೇಶೋತ್ಸವ ಮಂಡಳಿ ಸದಸ್ಯರು ಕಿಕ್ಕಿರಿದು ಸೇರಿದ್ದರು.
ಕಳೆದ 48 ಗಂಟೆಗಳಲ್ಲಿ 47 ಮನೆಗಳು ಭಾಗಶಃ ಹಾನಿ
ರಂತರ ಮಳೆಯಿಂದ ಕುಂದಗೋಳ, ನವಲಗುಂದ, ಧಾರವಾಡ ಸೇರಿದಂತೆ ಹಲವು ಕಡೆಗಳಲ್ಲಿ ಹೆಸರು ಸೇರಿದಂತೆ ಹಲವು ಬೆಳೆಗಳು ಸಂಪೂರ್ಣವಾಗಿ ನೀರಿನಲ್ಲಿ ನಿಂತಿವೆ. ನಿರಂತರ ಮಳೆಯಿಂದಾಗಿ ರೈತರು ಮಮ್ಮುಲ ಮರಗುವಂತಾಗಿದೆ. ಅದೇ ರೀತಿ ಹತ್ತಿ, ಸೋಯಾ, ಉದ್ದಿನ ಸ್ಥಿತಿ ಬೇರಿಲ್ಲ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved