• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕೀಯ ಬಿಡಿ, ಉತ್ತಮ ಫಲಿತಾಂಶ ಪಡೆಯಲು ಯತ್ನಿಸಿ: ಲಾಡ್
ಸರ್ಕಾರದ ಸಾಕಷ್ಟು ಯೋಜನೆಗಳಿದ್ದು, ಎಲ್ಲ ಸಮಸ್ಯೆಗಳನ್ನು ನಿವಾರಿಸಲು ನಾವೆಲ್ಲರೂ ಇರುವಾಗ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಇಂದಿನ ಶಿಕ್ಷಕರು, ನಾವು ಮಕ್ಕಳಿಗೆ ಜ್ಞಾನ ಒದಗಿಸುವಲ್ಲಿ ವಿಫಲರಾಗುತ್ತಿದ್ದು, ಅವರನ್ನು ಪ್ರೀತಿಯಿಂದಲೇ ಜ್ಞಾನದ ಮಾರ್ಗದಲ್ಲಿ ಕರೆದುಕೊಂಡು ಹೋಗಬೇಕು.
ನಿಯಮಾನುಸಾರ ಬೀಜ, ಗೊಬ್ಬರಕ್ಕೆ ಅಧಿಕಾರಿಗಳ ತಂಡ ರಚನೆ: ದಿವ್ಯ ಪ್ರಭು
ಈ ತಂಡಗಳು ಕೂಡಲೇ ತಮ್ಮ ತಾಲೂಕಿನಲ್ಲಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಅಧಿಕೃತ ಮಾರಾಟಗಾರರ ದಾಸ್ತಾನು ಕೇಂದ್ರಗಳಿಗೆ ಭೇಟಿ ನೀಡಿ, ತಪಾಸಣೆ ಕೈಗೊಂಡು, ಸರ್ಕಾರದ ನಿಯಮಗಳನ್ವಯ ಮಾರಾಟ ಮಾಡುತ್ತಿರುವುದನ್ನು ಮತ್ತು ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸರ್ಕಾರದ ನಿಯಮಗಳನ್ನು ಪಾಲನೆಯಾಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
140 ಶಾಸಕರಿದ್ದಾಗ ಸಣ್ಣ ಪುಟ್ಟ ಅಸಮಾಧಾನ ಸಹಜ: ಲಾಡ್‌
ಕೇಂದ್ರ ಕಲ್ಲಿದ್ದಲು ಇಲಾಖೆಯಲ್ಲಿ ಹಿಂದಿನ ಯುಪಿಎ ಸರ್ಕಾರ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆಸಿದೆ ಎಂದು ಕೆಲ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ, ಅವರದೇ ಬಿಜೆಪಿ ಸರ್ಕಾರ ಯುಪಿಎ ಸರ್ಕಾರದಲ್ಲಿ ಯಾವುದೇ ರೀತಿಯಲ್ಲಿ ಭ್ರಷ್ಟಾಚಾರ ಆಗಿಲ್ಲ ಎಂದು ವರದಿ ನೀಡಿದೆ. ಹಾಲಿ ಕೇಂದ್ರ ಬಿಜೆಪಿ ಸರ್ಕಾರ ಕಳೆದ 11 ವರ್ಷದ ಅವಧಿಯಲ್ಲಿ ಯಾರಿಗೆಲ್ಲಾ ಟೆಂಡರ್‌ ನೀಡಿದೆ ಎಂಬುದನ್ನು ಸ್ಪಷ್ಟಪಡಿಸಲಿ.
ಕುಂದಗೋಳ ರೈತರಿಂದ ಕೇಂದ್ರ ಸಚಿವ ಜೋಶಿಗೆ ಅಭಿನಂದನೆ
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಯಾರಿಗೂ ತಮ್ಮ ಖಾತೆಯಿಂದ ಹಣ ನೀಡಬೇಡಿ. ನಾವೇ ವಿಮೆ ಹಣ ಪಾವತಿಸಿದ್ದು, ತಮಗೆ ಅರ್ಧ ಹಣ ನೀಡಲು ರೈತರ ಬೆನ್ನುಬಿದ್ದಿರುವುದು ಗಮನಕ್ಕೆ ಬಂದಿದೆ. ಯಾರಾದರೂ ಕೇಳಿದರೆ ಸಚಿವರ ಕಚೇರಿಗೆ ಅಥವಾ ಜಿಲ್ಲಾಧಿಕಾರಿ, ಕೃಷಿ ಅಧಿಕಾರಿಗಳ ಗಮನಕ್ಕೆ ತನ್ನಿ.
ಜ್ಯೋತಿಗೆ ಒಲಿದ ಪ್ರಥಮ ಪ್ರಜೆ ಪಟ್ಟ
ಮೇಯರ್‌ಗಿರಿ ಧಾರವಾಡಕ್ಕೆ ಕೊಟ್ಟರೆ ಉಪಮೇಯರ್‌ ಸ್ಥಾನ ಹುಬ್ಬಳ್ಳಿಗೆ ಕೊಡುವುದು ವಾಡಿಕೆ. ಅದರಂತೆ ಮೇಯರ್‌ಗಿರಿ ಧಾರವಾಡಕ್ಕೆ ಹೋಗಿದ್ದ ಪರಿಣಾಮ ಹುಬ್ಬಳ್ಳಿಯ ಸೆಂಟ್ರಲ್‌ ಕ್ಷೇತ್ರದ 41ನೆಯ ವಾರ್ಡ್‌ನ ಸಂತೋಷ ಚವ್ಹಾಣ್‌ಗೆ ಸಲೀಸಾಗಿ ಒಲಿದು ಬಂದಿತು.
ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜೆಡಿಎಸ್‌ ಪ್ರತಿಭಟನೆ
ಆಶ್ರಯ ಮನೆಗಳ ವಿತರಣೆಯಲ್ಲಿ ಕಾಂಗ್ರೆಸ್‌ ಶಾಸಕರು, ಮುಖಂಡರು ಸಾಕ್ಷಿ ಸಮೇತ ಭ್ರಷ್ಟಾಚಾರ ಮಾಡಿರುವ ಕುರಿತು ಹೇಳಿಕೆ ನೀಡಿದ್ದಾರೆ. ಪರಿಶಿಷ್ಟರಿಗೆ ಮೀಸಲಿರುವ ಹಣದಲ್ಲೂ ತಾರತಮ್ಯ ಮಾಡಲಾಗಿದೆ. ಜನರಿಗೆ ಮೂಲಭೂತ ಸೌಕರ್ಯ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.
ಧಾರವಾಡದಲ್ಲಿ ದೂರ ತೀರ ಯಾನ ಪ್ರಿಮಿಯರ್ ಶೋ
ಇಷ್ಟು ವರ್ಷಗಳ ಕಾಲ ಚಿತ್ರರಂಗವನ್ನು ಬರೀ ದಕ್ಷಿಣ ಕರ್ನಾಟಕ ಮಾತ್ರ ಬೆಳೆಸಿಲ್ಲ. ಉತ್ತರ ಕರ್ನಾಟಕದ ಪಾತ್ರ ಸಾಕಷ್ಟಿದೆ. ಈ ನಿಟ್ಟಿನಲ್ಲಿ ಕನ್ನಡ ಚಿತ್ರರಂಗಕ್ಕೆ ಉತ್ತರ ಕರ್ನಾಟಕ ನೀಡಿದ ಕೊಡುಗೆಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಪ್ರಿಮಿಯರ್ ಶೋ ಹಮ್ಮಿಕೊಂಡಿದ್ದೇವೆ.
ಕಾವ್ಯ ಲೋಕದ ಧ್ರುವತಾರೆ ಚೆನ್ನವೀರ ಕಣವಿ: ಡಾ. ತರೀಕೆರೆ
ರಾಜ್ಯದ ಸಾಹಿತ್ಯ ಕ್ಷೇತ್ರದಲ್ಲಿ ಸಾಹಿತ್ಯ ದಂಪತಿ ಅಪರೂಪ. ಡಾ. ಚೆನ್ನವೀರ ಕಣವಿ ಕಾವ್ಯ ಲೋಕದಲ್ಲಿ ಮಿನುಗುತಾರೆಯಂತಿದ್ದರೆ, ಶಾಂತಾದೇವಿ ಕಣವಿ ಒಬ್ಬ ಶ್ರೇಷ್ಠ ಕಥೆಗಾರರಾಗಿದ್ದರು. ಆದರೆ ಚೆನ್ನವೀರ ಕಣವಿ ಅವರಿಗೆ ಸಿಕ್ಕಷ್ಟು ಮನ್ನಣೆ ಶಾಂತಾದೇವಿ ಕಣವಿ ಅವರ ಕಥೆಗಳಿಗೆ ಸಿಗದೇ ಇರುವುದು ಬೇಸರ.
ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಕ್ರಿಮಿನಲ್ ಕೇಸ್
ಜಮೀನಿಗೆ ಹೆಚ್ಚು ಗೊಬ್ಬರ ಹಾಕಿದರೆ ಹೆಚ್ಚು ಇಳುವರಿ ಬರುತ್ತದೆ ಎನ್ನುವುದು ತಪ್ಪು ಕಲ್ಪನೆ. ಈ ಕಲ್ಪನೆಯಿಂದ ರೈತರು ಮೊದಲು ಹೊರಬರಬೇಕು. ಕಲಘಟಗಿ ತಾಲೂಕಿಗೆ 4800 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಬೇಕು. ಸಧ್ಯ 5 ಸಾವಿರ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಿದೆ.
ಕಾಂಗ್ರೆಸ್ಸಿನವರು ಮಹಾನ್‌ ಕಳ್ಳರು, ಖದೀಮರು, ನಾಲಾಯಕ್‌ : ಪ್ರಹ್ಲಾದ್‌ ಜೋಶಿ ಆಕ್ರೋಶ

ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿ ಬಂಧಿಸಿದ 2.6 ಲಕ್ಷ ಜನರಲ್ಲಿ 1.10 ಲಕ್ಷ ಜನ ಆರ್‌ಎಸ್‌ಎಸ್‌ ಮತ್ತು ಜನಸಂಘದವರು ಇದ್ದರು. ಭಾರತೀಯ ಮಣ್ಣು ಮತ್ತು ಭಾರತೀಯರ ರಕ್ತದಲ್ಲಿ ಪ್ರಜಾಪ್ರಭುತ್ವವಿದೆ. ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿ ಮತ್ತೆ ಪ್ರಜಾಪ್ರಭುತ್ವ ಸ್ಥಾಪಿಸಲಾಯಿತು.  

  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 531
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved