ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅತಿಯಾದ ಆತ್ಮವಿಶ್ವಾಸವೇ ವಿದ್ಯುತ್ ಅಪಘಾತಕ್ಕೆ ಕಾರಣ
ಸೈನಿಕರು ಹೇಗೆ ದೇಶದ ಸಲುವಾಗಿ ದುಡಿಯುತ್ತಾರೋ ಹಾಗೇ ವಿದ್ಯುತ್ ನೌಕರರು ದೇಶದ ಒಳಗಿನ ಜನರ ಸಲುವಾಗಿ ದುಡಿಯುತ್ತಾರೆ. ನೌಕರರು ದೇಶದ ಸೈನಿಕರಿದ್ದಂತೆ. ನೌಕರಿಗಾಗಿ ಜೀವ ವಿಮೆ ಮಾಡಿಸಲಾಗಿದೆ. ಮೃತಪಟ್ಟ ನೌಕರರ ಕುಟುಂಬಕ್ಕೆ ₹5 ಲಕ್ಷ ಮತ್ತು ಮೇಜರ್ ಪಾಯಿಂಟ್ನವರಿಗೆ ₹10 ಲಕ್ಷ ನೀಡಲಾಗುವುದು
ಯುವ ಜನತೆಯಲ್ಲಿ ಜಾನಪದ ಜಾಗೃತವಾಗಲಿ: ಟೆಂಗಿನಕಾಯಿ
ಇಂದಿನ ಕಾಲದಲ್ಲಿ ಜಾನಪದ ಕಲಾವಿದರನ್ನು ಹಾಗೂ ಕಲಾ ಸಂಸ್ಥೆಗಳನ್ನು ಉಳಿಸಿ ಬೆಳೆಸಬೇಕಾದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸ್ವರ್ಣ ಮಯೂರಿ ಸಾಂಸ್ಕೃತಿಕ ಸಂಸ್ಥೆ ಮಕ್ಕಳಲ್ಲಿ ಹಾಗೂ ಯುವಕರಲ್ಲಿ ಜಾನಪದ ಕಲೆ ಕಲಿಸುವ ಕಾರ್ಯ ಕೈಗೊಂಡಿರುವುದು ಅಭಿನಂದನಾರ್ಹ
ಭಾಷೆ ಬೇರೆಯಾದರೂ ಭಾವನೆ ಒಂದೇ
ರಾಷ್ಟ್ರೀಯ ಭಾವೈಕ್ಯತೆ ಶಿಬಿರವು ಒಂದು ಚಿಕ್ಕ ರಾಷ್ಟ್ರದಂತೆ ಕಾಣಬಹುದು. ಎಲ್ಲ ರಾಜ್ಯಗಳ ಮಾತೃ ಭಾಷೆಗಳನ್ನು ಕಲಿಯಲು ಉತ್ತಮ ಅವಕಾಶ, ಭಾಷೆ ಬೇರೆಯಾದರು ಭಾವನೆ ಮಾತ್ರ ಒಂದೇ ಆಗಿದೆ
ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ
ಹುಬ್ಬಳ್ಳಿಯ ನಿಂಗಪ್ಪ ಇಂಡಿ ಎಂಬುವವರು ಕಳೆದ ಎರಡ್ಮೂರು ವರ್ಷದಿಂದ ವಿವಿಧ ಶಾಲೆ ಮಕ್ಕಳಿಗೆ ಕರಾಟೆ ತರಬೇತಿ ನೀಡುತ್ತಿದ್ದಾರೆ.
ಕಾಯಕಲ್ಪಕ್ಕೆ ಕಾಯುತ್ತಿರುವ ಶಾಪಗ್ರಸ್ತ ಕವಿವಿ ಕ್ರೀಡಾಂಗಣ!
ವಿಶ್ವವಿದ್ಯಾಲಯದ ಆವರಣದ ಪೂರ್ವ ತುದಿಯಲ್ಲಿ ಪತ್ರಿಕೋದ್ಯಮ ವಿಭಾಗ ಮತ್ತು ನ್ಯೂ ಬಾಯ್ಸ್ ಹಾಸ್ಟೆಲ್ ಹತ್ತಿರ ಇರುವ ಈ ಕ್ರೀಡಾಂಗಣದ ಸ್ಥಳ ಈಗ ಎಲ್ಲ ರೀತಿಯ ಅನೈತಿಕ ಚಟುವಟಿಕೆ ತಾಣವಾಗಿದೆ.
ಧಾರವಾಡ: ಜ. 23ರಿಂದ ಕನಕ ಪಂಚಮಿ ಸಾಂಸ್ಕೃತಿ ಕಾರ್ಯಕ್ರಮ
ಧಾರವಾಡ ವಿದ್ಯಾವರ್ಧಕ ಸಂಘದಲ್ಲಿ ಮನಸೂರ ರೇವಣಸಿದ್ಧೇಶ್ವರ ಮಹಾಮಠ ಹಾಗೂ ವಿದ್ಯಾಪೀಠದ ಸಹಯೋಗದಲ್ಲಿ ಕನಕ ಜಯಂತಿ ಪ್ರಯುಕ್ತ ಕನಕ ಪಂಚಮಿ ಸಾಂಸ್ಕೃತಿಕ ಕಾರ್ಯಕ್ರಮ, ಕನಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಪಾಲಿಕೆ ಕಾರು ಚಾಲಕರ ಪ್ರತಿಭಟನೆ
ಕಳೆದ 7 ವರ್ಷಗಳಿಂದ ಅತ್ಯಂತ ಕಡಿಮೆ ಬಾಡಿಗೆ ದರದಲ್ಲಿ ಕಾರು ಓಡಿಸಲಾಗುತ್ತಿದೆ. ಇಂದಿನ ದುಬಾರಿ ದಿನಗಳಲ್ಲಿ ಈ ಬಾಡಿಗೆ ಚಾಲಕರ, ಇಂಧನ, ಸರ್ವಿಸ್ಗಾಗಿ ಯಾವುದಕ್ಕೂ ಸಾಲುವುದಿಲ್ಲ ಎಂದು ಸಾಂಕೇತಿಕ ಪ್ರತಿಭಟನೆ ನಡೆಸಿದರು
ಹುಬ್ಬಳ್ಳಿ: ವಾಯವ್ಯ ಸಾರಿಗೆಯಲ್ಲಿ ಸಾರಿಗೆ ಸ್ಪಂದನ
ನೌಕರರು, ನಿವೃತ್ತ ನೌಕರರು ಸಂಸ್ಥೆಯಿಂದ ತಮಗೆ ಬರಬೇಕಾದ ಸೌಲಭ್ಯಗಳ ಕುರಿತು ಏನಾದರೂ ಸಮಸ್ಯೆಯಿದ್ದರೆ ಹೊಸ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬುಹುದಾಗಿದೆ.
ದೇಶದ ಸುರಕ್ಷತೆಗಾಗಿ ಮೋದಿ ಪ್ರಧಾನಿಯಾಗಬೇಕು: ಎಸ್.ಎ.ರಾಮದಾಸ
ಪ್ರಧಾನಿ ನರೇಂದ್ರ ಮೋದಿ 2024ಕ್ಕೆ ಮತ್ತೆ ಪ್ರಧಾನಿ ಆಗದಿದ್ದರೆ ಭಾರತದ ಪರಿಸ್ಥಿತಿ ಊಹಿಸಲು ಅಸಾಧ್ಯ ಎಂದು ಮಾಜಿ ಸಚಿವ ಎಸ್.ಎ. ರಾಮದಾಸ ಹೇಳಿದರು.
ಸಿದ್ದು ವಿರುದ್ಧದ ಹೇಳಿಕೆ ಹಿಂಪಡೆಯಲು ವಾರದ ಗಡುವು
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಗೌರವಯುತವಾಗಿರಬೇಕೆ ಹೊರತು ರಾಜ್ಯದ ಮುಖ್ಯಮಂತ್ರಿಯನ್ನು ಉಗ್ರರ ಸಂಘಟನೆಗೆ ಹೋಲಿಸುವುದು ತಪ್ಪು. ಜೋಶಿ ಅವರು ತಮ್ಮ ಹೇಳಿಕೆ ವಾಪಸ್ ಪಡೆಯುವ ವರೆಗೂ ಅವರ ವಿರುದ್ಧ ಅಭಿಯಾನ ನಡೆಸುತ್ತೇವೆ ಎಂದು ಉಸ್ತುವಾರಿ ಸಚಿವ ಸಂತೋಷ ಲಾಡ್ ಎಚ್ಚರಿಕೆ ನೀಡಿದ್ದಾರೆ.
< previous
1
...
396
397
398
399
400
401
402
403
404
...
449
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು