• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲ್ಕು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ
ಧಾರವಾಡ ಲೋಕಸಭೆ ಮತಕ್ಷೇತ್ರದ ಚುನಾವಣೆಗೆ ಸ್ವೀಕೃತವಾದ ಎಲ್ಲ ನಾಮಪತ್ರಗಳ ಪರಿಶೀಲನೆ ಕಾರ್ಯ ಶನಿವಾರ ಮುಗಿದಿದ್ದು, ನಾಮಪತ್ರ ಸಲ್ಲಿಸಿದ್ದ 29 ಅಭ್ಯರ್ಥಿಗಳ ಎಲ್ಲ ನಾಮತ್ರ ಪರಿಶೀಲಿಸಲಾಗಿದೆ.
ರಾಜ್ಯದಲ್ಲಿ ತಾಲಿಬಾನ್‌ ಸಂಸ್ಕೃತಿ: ಯತ್ನಾಳ
ಹುಬ್ಬಳ್ಳಿಯಲ್ಲಿ ದೇಶವೇ ಬೆಚ್ಚಿ ಬೀಳುವ ಘಟನೆ ನಡೆದರೂ ಮುಖ್ಯಮಂತ್ರಿ ಮತ್ತು ಗೃಹಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ.
ಹಂತಕ ಫಯಾಜ್‌ ಗಲ್ಲಿಗೇರಿಸಿ
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕು. ನೇಹಾ ಹಿರೇಮಠ ಅವರ ಕೊಲೆಯು ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದೆ.
ಭಂಡಾರದ ಓಕಳಿಯಲ್ಲಿ ಮಿಂದೆದ್ದ ಅಳ್ನಾವರ
ಅಳ್ನಾವರದಲ್ಲಿ ನಡೆಯುತ್ತಿರುವ ಗ್ರಾಮದೇವಿಯರ ಜಾತ್ರೆಯ ಮೂರನೇ ದಿನದಂದು ಹೊನ್ನಾಟ ಇದಕ್ಕೆಲ್ಲ ಸಾಕ್ಷಿಯಾಗಿತ್ತು, ಇಡೀ ಪಟ್ಟಣವೇ ಭಂಡಾರದ ಓಕಳಿಯಲ್ಲಿ ಮಿಂದೆದ್ದಿತ್ತು.
ಹುಬ್ಬಳ್ಳಿ ಯುವತಿ ಹತ್ಯೆ: ತೀವ್ರ ರಾಜಕೀಯ ಸಂಘರ್ಷ
ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಭೀಕರ ಹತ್ಯೆ ಪ್ರಕರಣ ಇದೀಗ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಘರ್ಷಣೆಗೆ ದಾರಿ ಮಾಡಿಕೊಟ್ಟಿದೆ.
ಚುನಾವಣೆ: ಕುರುಡು ಕಾಂಚಾಣದ ಕುಣಿತ ಜೋರಾಗಿದೆ!
ಚುನಾವಣಾ ಆಯೋಗದ ಕಣ್ತಪ್ಪಿಸಿ ಕೋಟಿ ಕೋಟಿ ಹಣ ಸರಬರಾಜು ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ ಎಂಬುದಕ್ಕೆ ಇತ್ತೀಚಿಗೆ ಪೊಲೀಸರು, ಐಟಿ ಅಧಿಕಾರಿಗಳ ದಾಳಿಯಿಂದ ದೊರೆತಿರುವ ಹಣವೇ ಸಾಕ್ಷಿ.
ಮುಖ್ಯಮಂತ್ರಿ, ಗೃಹಸಚಿವರ ಹೇಳಿಕೆ ಖಂಡನೀಯ: ಹಿರೇಮಠ
ನಾನು ಕಾಂಗ್ರೆಸ್‌ ಪಕ್ಷದಿಂದಲೇ ಚುನಾಯಿತನಾಗಿರುವ ಪಾಲಿಕೆ ಸದಸ್ಯ. ಇಂತಹ ಘಟನೆ ನಡೆದ ವೇಳೆ ರಾಜ್ಯ ಸರ್ಕಾರ ನಮ್ಮ ಪರವಾಗಿ ನಿಲ್ಲದೇ ಈ ರೀತಿಯ ಹೇಳಿಕೆ ನೀಡುತ್ತಿರುವುದು ನನಗೆ ನೋವುಂಟು ಮಾಡಿದೆ.
ವಿದ್ಯಾರ್ಥಿನಿ ಹತ್ಯೆ: ಎನ್‌ಕೌಂಟರ್ ಕಾನೂನು ಬರಬೇಕು
ಎನ್‌ಕೌಂಟರ್ ಕಾನೂನು ಮಾಡಿದರೆ ಈ ರೀತಿ ಮಾಡುವವರನ್ನು ಹೊಡೆದು ಉರುಳಿಸಬಹುದು. ಎಲ್ಲ ಸರ್ಕಾರದ ಅವಧಿಯಲ್ಲಿ ಇಂತಹ ಘಟನೆಗಳು ನಡೆದಿವೆ.
ನೇಹಾ ಹತ್ಯೆ ಖಂಡಿಸಿ ಬೃಹತ್‌ ಪ್ರತಿಭಟನೆ
ನೇಹಾ ಹಿರೇಮಠ ಹತ್ಯೆ ಖಂಡಿಸಿ ಎಬಿವಿಪಿ ಕಾಲೇಜು ಬಂದ್‌ಗೆ ಕರೆ ನೀಡಿತ್ತು. ಅದರಂತೆ ನಗರದ ಎಲ್ಲ ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬೀದಿಗಿಳಿದಿದ್ದರು.
ಇತಿಹಾಸ ಮರೆತವರು ಇತಿಹಾಸ ಕಟ್ಟಲಾರರು
ಪುರಾತತ್ವ ಅಧ್ಯಯನ ಸಹಸಂಬಂಧ ಹಾಗೂ ಸ್ಥಳೀಯ ಇತಿಹಾಸ ಸಂರಕ್ಷಿಸುವುದು ಹಾಗೂ ನಮಗೆ ಬಿಟ್ಟು ಹೊದಂತಹ ಸಾಂಸ್ಕೃತಿಕ ಕುರುಹು ರಕ್ಷಿಸುವುದು ನಮ್ಮೆಲ್ಲರ ಹೊಣೆ.
  • < previous
  • 1
  • ...
  • 396
  • 397
  • 398
  • 399
  • 400
  • 401
  • 402
  • 403
  • 404
  • ...
  • 534
  • next >
Top Stories
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
ಟ್ರಿಪಲ್‌ ಏರ್‌ಡಿಫೆನ್ಸ್‌ ಪರೀಕ್ಷೆ ಯಶಸ್ವಿ
ಗಗನಯಾನದ ಏರ್‌ಡ್ರಾಪ್‌ ಪರೀಕ್ಷೆ ಯಶಸ್ವಿ - ಸಿಬ್ಬಂದಿಯ ಸುರಕ್ಷಿತ ಮರಳುವಿಕೆಗೆ ಇದು ಅಗತ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved