ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅದಮ್ಯ ಚೇತನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೈಪಿಡಿ
ವಿದ್ಯಾರ್ಥಿಗಳು ನಿತ್ಯವೂ ಓದಿಗಾಗಿ ಕೆಲ ಗಂಟೆಗಳನ್ನು ಮೀಸಲಿಡಬೇಕು. ಕೈಪಿಡಿ ಹೆಚ್ಚು ಅಂಕಗಳಿಕೆಗೆ ಸಹಕಾರಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ಅದಮ್ಯ ಚೇತನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೈಪಿಡಿ
ವಿದ್ಯಾರ್ಥಿಗಳು ನಿತ್ಯವೂ ಓದಿಗಾಗಿ ಕೆಲ ಗಂಟೆಗಳನ್ನು ಮೀಸಲಿಡಬೇಕು. ಕೈಪಿಡಿ ಹೆಚ್ಚು ಅಂಕಗಳಿಕೆಗೆ ಸಹಕಾರಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ಗಾಯಾಳು ಕಾರಲ್ಲೇ ಸಾಗಿಸಿ ಮಾನವೀಯತೆ ಮೆರೆದ ಲಾಡ್
ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಸಚಿವ ಸಂತೋಷ್ ಲಾಡ್ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.
ಆರ್.ಅಶೋಕ ಸೇರಿದಂತೆ 43 ಜನರ ವಿರುದ್ಧ ಎಫ್ಐಆರ್
ನಗರದ ಶಹರ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ, ಮೂವರು ಶಾಸಕರು ಸೇರಿ 43 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಮುಂದಿನ ತಿಂಗಳು ಪುನೀತ್ ಹೆಸರಲ್ಲಿ ಟೆಲಿ ಇಸಿಜಿ ಹಬ್
ವೈದ್ಯಕೀಯ ಕ್ಷೇತ್ರದಲ್ಲಿ ಆದ ತಂತ್ರಜ್ಞಾನ ಬೆಳವಣಿಗೆ ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸುಧಾರಣೆಗೆ ಟೆಲಿ ಐಸಿಯು ಹಬ್ ಸಹಕಾರಿಯಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪೊಲೀಸ್ ಮಕ್ಕಳ ವಸತಿ ಶಾಲೆ ಪುನರ್ ನಿರ್ಮಾಣಕ್ಕೆ ₹2 ಕೋಟಿ
ಮನವಿಗೆ ಸ್ಪಂದಿಸಿದ ಸಚಿವ ಜೋಶಿ, ತಮ್ಮ ಅಧೀನದಲ್ಲಿ ಬರುವ ಕೋಲ್ ಇಂಡಿಯಾ ಕಂಪನಿಯ ಅಧಿಕಾರಿಗಳೊಂದಿಗೆ ಮಾತನಾಡಿ ಕೂಡಲೇ ಹಣ ಬಿಡುಗಡೆ ಮಾಡುವಂತೆ ಕೋರಿದ ಹಿನ್ನೆಲೆಯಲ್ಲಿ ಸಿಎಸ್ಆರ್ ಅನುದಾನದ ಅಡಿ 2 ಕೋಟಿ ಮಂಜೂರು ಮಾಡಿದೆ.
ಕಾರು- ಲಾರಿ ಮಧ್ಯೆ ಸರಣಿ ಅಪಘಾತ: ನಾಲ್ವರ ಸಾವು
ಮೊದಲು ಬೆಂಗಳೂರಿನಿಂದ ಶಿರಡಿಗೆ ಹೊರಟ ಕಾರು ಹಾಗೂ ಗೋವಾಕ್ಕೆ ಹೊರಟ ಕಾರಿನ ನಡುವೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದರು. ನಾಲ್ವರು ಅಪಘಾತವಾದ ಕಾರಿನ ಬಳಿ ಮಾತನಾಡುತ್ತ ನಿಂತಿದ್ದ ವೇಳೆ ಲಾರಿ ಹರಿದು ಮೃತಪಟ್ಟಿದ್ದಾರೆ.
ಶ್ರೀಕಾಂತ್ ಹೆಸರಲ್ಲಿ ಬಿಜೆಪಿ ರಾಜಕೀಯ: ಗುಂಡೂರಾವ್
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ದಿನೇಶ ಗುಂಡೂರಾವ್ ಅವರು, ಶ್ರೀಕಾಂತ ಪೂಜಾರಿ ಹೆಸರಲ್ಲಿ ಸುಮ್ಮನೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಆದರೆ, ಆತ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಯಾವ ಹಿಂದೂವಿಗೆ ಲಾಭವಾಗಿದೆ?
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸಂತೋಷ ಲಾಡ್ ಅವರು, ರಾಮಮಂದಿರ ಹೋರಾಟಗಾರ ಶ್ರೀಕಾಂತ್ ಪೂಜಾರಿ ಮೇಲೆ ಕೇಸ್ ಹಾಕಿದರೇ ನಮಗೇನು ಲಾಭ ಎಂದು ಪ್ರಶ್ನಿಸಿದ್ದಾರೆ.
ಆರೋಗ್ಯ ಸೇವೆಗಳ ಉನ್ನತೀಕರಣಕ್ಕೆ ಕ್ರಮ
ಜಿಲ್ಲಾಸ್ಪತ್ರೆಗೆ ಶನಿವಾರ ಭೇಟಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವಿವಿಧ ವಾರ್ಡ್ ಸೌಲಭ್ಯಗಳ ಪರಿಶೀಲನೆ ಮಾಡಿದರು.
< previous
1
...
400
401
402
403
404
405
406
407
408
...
449
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ