ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ನಿಂದ ಗೋಬ್ಯಾಕ್ ಮೋದಿ ಚಳವಳಿ
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಬರಪರಿಹಾರ ಕೊಡುತ್ತಿಲ್ಲ. ಜಿಎಸ್ಟಿ ತೆರಿಗೆ ಹಣ ನೀಡುತ್ತಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಲೇ ಬರುತ್ತಿದೆ.
ದೇಶದ್ರೋಹಿ ಕೃತ್ಯ ನಿಗ್ರಹಕ್ಕೆ ಮೋದಿ ಸರ್ಕಾರವೇ ಬೇಕು : ಪ್ರಹ್ಲಾದ ಜೋಶಿ
ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆ ಸೇರಿದಂತೆ ಎಲ್ಲ ದೇಶದ್ರೋಹಿ ಕೃತ್ಯಗಳನ್ನು ನಿಗ್ರಹಿಸಲು ಪ್ರಧಾನಿ ನರೇಂದ್ರ ಮೋದಿ ಅವರೇ ಸರಿ.
ಅದ್ಧೂರಿಯಾಗಿ ನೆರವೇರಿದ ಬ್ರಹ್ಮಕಲಶೋತ್ಸವ
ಕಳೆದ 4 ದಿನಗಳಿಂದ ಹೊರಕಾಣಿಕೆ ಸೇರಿದಂತೆ ಪುಣ್ಯಾಹವಾಚನ, ಹೋಮ ಹವನಾದಿ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆದವು. ಗುರುವಾರ ಚಕ್ರಾಬ್ದಿ ಮಂಡಲದಲ್ಲಿ 108 ಕಲಶ ಸ್ಥಾಪಿಸಿ ಪೂಜಿಸಲಾಯಿತು.
ಕಾಂಗ್ರೆಸ್ ಕೆಟ್ ವಂಚಿತನ ಮನೆಯಲ್ಲಿ ದಿಂಗಾಲೇಶ್ವರ ಶ್ರೀ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸುವ ಮೂಲಕ ರಾಜಕೀಯದಲ್ಲಿ ದಿಂಗಾಲೇಶ್ವರ ಶ್ರೀಗಳು ಸಂಚಲನ ಮೂಡಿಸಿದ್ದಾರೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳಲ್ಲಿ ಆತಂಕವನ್ನು ಸೃಷ್ಟಿಸಿದೆ.
ಕಾಂಗ್ರೆಸ್ಸಿನವರ ರಾಹುಲ್ ಲಾಂಚ್ ಪ್ರತಿ ಬಾರಿ ವಿಫಲ
ಪ್ರತಿ ಸಾರಿ ಕಾಂಗ್ರೆಸ್ ಲಾಂಚ್ ಮಾಡುತ್ತಿರುವ ಪ್ರೊಡಕ್ಟ್ ಸರಿಯಾಗಿಲ್ಲ. ಯಾವಾಗ ಅವರು ರಾಹುಲ್ ಗಾಂಧಿಯನ್ನು ಲಾಂಚ್ ಮಾಡುತ್ತಾರೆಯೋ ಅವಾಗ ಬಿಜೆಪಿಗೆ ಹೆಚ್ಚು ಸೀಟ್ ಬಂದಿವೆ.
ಪಕ್ಷದ ವರಿಷ್ಠರಿಂದ ದಿಂಗಾಲೇಶ್ವರ ಶ್ರೀಗಳ ಮನವೊಲಿಕೆ
ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳ ಮುನಿಸು ಸ್ಥಳೀಯ ಮಟ್ಟದ ನಾಯಕರನ್ನು ಮೀರಿ ಹೋಗಿದೆ. ಹೀಗಾಗಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಈಗಾಗಲೇ ದಿಂಗಾಲೇಶ್ವರ ಶ್ರೀಗಳೊಂದಿಗೆ ಮಾತನಾಡಿದ್ದಾರೆ. ಅವರು ಏನು ಮಾತನಾಡಿದ್ದಾರೆ ಎಂಬ ಮಾಹಿತಿ ನನಗಿಲ್ಲ.
ಸಿದ್ಧಾಂತ ಶಿಖಾಮಣಿ ಮನುಕುಲದ ಮಹಾಬೆಳಕು
ಸಿದ್ಧಾಂತ ಶಿಖಾಮಣಿಯಲ್ಲಿ ಎಲ್ಲಿಯೂ ನಿರ್ದಿಷ್ಟವಾಗಿ ವೀರಶೈವರನ್ನಷ್ಟೇ ಕೇಂದ್ರೀಕರಿಸಿ ವಿಷಯ ನಿರೂಪಣೆ ಮಾಡದೇ ಸಕಲರ ಲೇಸನ್ನು ಬಯಸಲಾಗಿದೆ. ಎಲ್ಲ ನೆಲೆಗಳಲ್ಲಿ ಮಾನವನ ಮಹೋನ್ನತಿಯನ್ನು ಅದು ಬಯಸಿದೆ.
ಮಾಧ್ಯಮಗಳ ಮೇಲೂ ಚುನಾವಣಾ ಆಯೋಗ ಕಣ್ಣು!
ಮಾದರಿ ನೀತಿ ಸಂಹಿತೆ ಮಾಧ್ಯಮಗಳಿಗೂ ಅನ್ವಯವಾಗುತ್ತದೆ. ಅಭ್ಯರ್ಥಿಗಳು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಫೇಡ್ ಸುದ್ದಿಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಸಾಧ್ಯತೆಗಳಿವೆ.
ಮತದಾನ ಹೆಚ್ಚಿಸಲು ಪ್ಯಾರಾ ಶೂಟರ್ಸ್ ರಾಯಬಾರಿ..!
ಪ್ರತಿ ಚುನಾವಣೆಗಳಲ್ಲೂ ಮತದಾನದ ಪ್ರಮಾಣ ಮಾತ್ರ ಹೆಚ್ಚಿಗೆ ಆಗುತ್ತಲೇ ಇಲ್ಲ. ಅದರಲ್ಲೂ ಸುಶಿಕ್ಷಿತರೇ ಮತದಾನದಿಂದ ದೂರ ಉಳಿಯುವುದು ಮಾಮೂಲಿ ಎಂಬಂತಾಗಿದೆ.
ಸೃಜನಶೀಲ ಸಾಹಿತ್ಯ ಭಾವನೆಗಳ ಅಭಿವ್ಯಕ್ತಿಗೆ ಸಾಧನ
12ನೇ ಶತಮಾನದಲ್ಲಿ 33 ಜನ ಮಹಿಳಾ ವಚನಗಾರ್ತಿಯರು ಜೀವನಮುಖಿ ಕಾಳಜಿಯೊಂದಿಗೆ ವಚನ ಸಾಹಿತ್ಯ ರಚಿಸುತ್ತಿದ್ದರು. ಇಂದು ಮಹಿಳೆಯರಿಗೆ ವಿಪುಲ ಅವಕಾಶಗಳಿದ್ದು ಸಾಹಿತ್ಯ ರಚನೆಯಲ್ಲಿ ಮುಂದಾಗಬೇಕು.
< previous
1
...
402
403
404
405
406
407
408
409
410
...
533
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್