ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
₹1.50 ಕೋಟಿ ದಾಟಿದ ಯುಪಿಐ ವಹಿವಾಟು
. ಸಾರ್ವಜನಿಕರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಎಲ್ಲ ನಗದು ರಹಿತ ವ್ಯವಹಾರಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರದಿಂದ ಸೇಡಿನ ರಾಜಕಾರಣ
1992ರಲ್ಲಿ ರಾಮಮಂದಿರಕ್ಕಾಗಿ ಹುಬ್ಬಳ್ಳಿಯಲ್ಲಿ ಹೋರಾಟ ನಡೆದಿತ್ತು. ಆ ಸಮಯದಲ್ಲಿ ಕೆಲವು ಪ್ರಕರಣಗಳು ದಾಖಲಾಗಿದ್ದವು. ಈಗ ಅದಕ್ಕೆ ಮರು ಜೀವ ತುಂಬುವ ಮೂಲಕ ಕಾಂಗ್ರೆಸ್ ದುಷ್ಕೃತ್ಯ ಎಸಗುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆರೋಪಿಸಿದರು.
ಧಾರವಾಡ ತಹಸೀಲ್ದಾರ್ ಕಚೇರಿ ದುರಸ್ತಿ ಯಾವಾಗ?
ಶತಮಾನದ ಇತಿಹಾಸ ಹೊಂದಿದ್ದರೂ ಕಟ್ಟಡದ ತಳಪಾಯ, ಗೋಡೆಗಳು ಇನ್ನೂ ಸಾಕಷ್ಟು ಗಟ್ಟಿಯಾಗಿವೆ. ಆದರೆ, ಹೆಂಚಿನ ಕಟ್ಟಡವಾಗಿದ್ದು ಮೇಲ್ಚಾವಣಿ ಶಿಥಿಲವಾಗಿದೆ. ದೊಡ್ಡ ಮಳೆ ಅಥವಾ ಗಾಳಿ ಬಂದಾಗ ಅನಾಹುತ ಸಂಭವಿಸಿದರೂ ಅಚ್ಚರಿ ಏನಿಲ್ಲ.
ಅಯೋಧ್ಯೆ ಕೇಸ್ಗೆ ಮರುಜೀವ: 31 ವರ್ಷ ಬಳಿಕ ಹುಬ್ಬಳ್ಳಿಯಲ್ಲಿ ಇಬ್ಬರು ಹೋರಾಟಗಾರರ ಬಂಧನ
1992ರಲ್ಲಿ ಅಯೋಧ್ಯೆಯಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಸಮಯದಲ್ಲಿ ಹುಬ್ಬಳ್ಳಿಯಲ್ಲಿ ಗಲಭೆ, ಘರ್ಷಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 30 ವರ್ಷ ಬಳಿಕ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಹಿಂದೂಪರ ಸಂಘಟನೆಗಳು ಬಿಜೆಪಿ ಆಕ್ರೋಶ ಹೊರಹಾಕಿದೆ.
ಹಿಂದೂ ಕಾರ್ಯಕರ್ತನ ಬಂಧನ: ಶಹರ ಠಾಣೆಗೆ ಮುತ್ತಿಗೆ
ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶಹರ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ಗೆ ಹೊಸ ಆಡಳಿತ
ನೌಕರರ ಸಂಘದ ಬೆಂಬಲಿತ 13 ನಿರ್ದೇಶಕರ ಸಂಪೂರ್ಣ ಪ್ಯಾನೆಲ್ ಬಹುಮತದೊಂದಿಗೆ ಚುನಾವಣೆಯಲ್ಲಿ ಜಯಗಳಿಸಿ ದಾಖಲೆ ಬರಿದಿದೆ.
ಕ್ರಿಕೆಟ್: ಕರ್ನಾಟಕ ತಂಡಕ್ಕೆ ಗೆಲವು
ಅಮೋಘ ಬ್ಯಾಟಿಂಗ್ ಪ್ರದರ್ಶನ ಹಾಗೂ ಶಿಸ್ತುಬದ್ಧ ಬೌಲಿಂಗ್ ನೆರವಿನೊಂದಿಗೆ ಅಂಡರ್-19 ಕೂಚ್ ಬಿಹಾರ್ ಟ್ರೋಫಿ ಕ್ವಾಟರ್ ಫೈನಲ್ ಪಂದ್ಯದಲ್ಲಿ ಮಧ್ಯಪ್ರದೇಶ (ಎಂಪಿಸಿಎ) ತಂಡವನ್ನು ಮಣಿಸಿ ಕರ್ನಾಟಕ ತಂಡ ಗೆಲುವಿನ ನಗೆ ಬೀರಿತು.
ಕೆಸಿಸಿ ಬ್ಯಾಂಕ್ನಿಂದ ಹೊಸಬೆಳಕು ಕಾರ್ಯಕ್ರಮ
ಬ್ಯಾಂಕಿನ ಗ್ರಾಹಕರಿಗೆ ಹೆಚ್ಚಿನ ಸಾಲ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಮತ್ತು ಠೇವಣಿಗಳ ಬಗ್ಗೆ ಅಗತ್ಯ ಸಮಗ್ರ ಮಾಹಿತಿ ಒದಗಿಸುವುದು ನೂತನ ಯೋಜನೆಯ ಉದ್ದೇಶ ಎಂದು ಕೆಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಪ್ಪ ಸಪೂರಿ ತಿಳಿಸಿದ್ದಾರೆ.
ಸ್ವಾತಂತ್ರ್ಯ ದೊರೆತ ವೇಳೆಯೇ ರಾಮ ಮಂದಿರ ನಿರ್ಮಾಣವಾಗಬೇಕಿತ್ತು
ಅಮೃತ ಕಾಲದಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ಅದನ್ನು ಕಣ್ತುಂಬಿಕೊಳ್ಳುವ ಸೌಭಾಗ್ಯ ನಮ್ಮದಾಗಿದೆ ಎಂದು ದೇವರ ಹುಬ್ಬಳ್ಳಿ ಸಿದ್ಧಾರೂಢ ಮಠದ ಶಿವಯೋಗಿ ಸ್ವಾಮೀಜಿ ಹೇಳಿದ್ದಾರೆ.
ರಾಮಜನ್ಮಭೂಮಿ ಹೋರಾಟಗಾರ ಬಂಧನ: ಟೆಂಗಿನಕಾಯಿ ಕಿಡಿ
ಹಳೇ ಹುಬ್ಬಳ್ಳಿ ಗಲಾಟೆ ಮಾಡಿದವರಿಗೆ ಕಾಂಗ್ರೆಸ್ಸಿಗರು ಅಮಾಯಕರು ಎಂದು ಪಟ್ಟ ಕಟ್ಟಿದ್ದರು. ಆದರೆ 31 ವರ್ಷಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಪಾಲ್ಗೊಂಡವರನ್ನು ಈಗ ಅರೆಸ್ಟ್ ಮಾಡುತ್ತಾರೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
< previous
1
...
404
405
406
407
408
409
410
411
412
...
449
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ