• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭ್ರಮದ ಯುಗಾದಿಗೆ ಮಹಾನಗರದ ಜನತೆ ಸಜ್ಜು
ಯುಗಾದಿ ಎಂದರೆ ಎಲ್ಲರಿಗೂ ಹೊಸತನ. ಈ ಹಬ್ಬದಂದು ವಾಹನ ಖರೀದಿ, ಹೊಸ ನಿವೇಶನ, ಮನೆ ಖರೀದಿ ಹೆಚ್ಚಾಗಿರುತ್ತವೆ. ಹಾಗಾಗಿ ಸೋಮವಾರದಂದು ಮಹಾನಗರದಲ್ಲಿರುವ ವಾಹನ ಶೋರೂಂಗಳು ಗ್ರಾಹಕರಿಂದ ತುಂಬಿ ಹೋಗಿದ್ದವು.
ಪರಿಸರ ರಕ್ಷಿಸದಿದ್ದರೆ ಜಗತ್ತಿಗೆ ಗಂಡಾಂತರ: ಅದೃಶ್ಯ ಕಾಡಸಿದ್ದೇಶ್ವರ ಶ್ರೀ

ಪ್ರತಿಯೊಬ್ಬರು ಪರಿಸರ ರಕ್ಷಣೆ ಜವಾಬ್ದಾರಿ ಹೊತ್ತು ತಪ್ಪದೆ ಗಿಡ ಮರಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಕೆಲಸ ಮಾಡಬೇಕಿದೆ. ಅಂದಾಗ ಮಾತ್ರ ಏರುತ್ತಿರುವ ತಾಪಮಾನದಿಂದ ಈ ಜಗತ್ತು, ನಮ್ಮ ಮುಂದಿನ ಪೀಳಿಗೆಯನ್ನು ರಕ್ಷಿಸಲು ಸಾಧ್ಯ ಎಂದು   ಕಾಡಸಿದ್ದೇಶ್ವರ ಶ್ರೀಗಳು ಹೇಳಿದರು.

ಸನಾತನ ಧರ್ಮದ ನೂತನ ವರ್ಷ ಯುಗಾದಿ
ಭಾರತೀಯರು ಯುಗಾದಿಯನ್ನೇ ಹೊಸ ವರ್ಷ, ಪವಿತ್ರವಾದ ದಿನ ಎಂದು ಆಚರಿಸುವುದು ಗೊತ್ತಿರುವ ಮಾತು. ಇದೀಗ ಮಂಗಳವಾರ ಯುಗಾದಿ ಆಚರಿಸಲು ಧಾರವಾಡ ಜನತೆ ಸಿದ್ಧರಾಗಿದ್ದಾರೆ.
ಮತಗಟ್ಟೆ ಪರಿಚಯಿಸಲು ನಮ್ಮ ನಡೆ ಮತಗಟ್ಟೆ ಕಡೆ
ಆಯಾ ಮತಗಟ್ಟೆ ಪ್ರದೇಶದಲ್ಲಿ ಕಾಲ್ನಡಿಗೆ ಮೂಲಕ ಸಂಚರಿಸಿ ಮತದಾನದ ಪ್ರಚಾರ ಮಾಡಿ ಕೊನೆಗೆ ಮತಗಟ್ಟೆಯಲ್ಲಿ ಧ್ವಜಾರೋಹಣ ಮಾಡುವುದು ಈ ಕಾರ್ಯಕ್ರಮದ ಉದ್ದೇಶ.
ಭಾರತ 5ನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆ: ಕೇಂದ್ರ ಸಚಿವ ಜೋಶಿ
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗ್ಯಾರಂಟಿ ಯೋಜನೆ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೇ ಸರ್ಕಾರ ದೊಡ್ಡಮಟ್ಟದಲ್ಲಿ ಸಾಲ ಮಾಡಿದೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ಪ್ರಗತಿ ಪಥದಲ್ಲಿ ಅಳಣಾವರ ಸೌಹಾರ್ದ ಸಹಕಾರಿ: ಎಂ.ಸಿ. ಹಿರೇಮಠ
ಗ್ರಾಹಕರು, ಠೇವಣಿದಾರರು ಮತ್ತು ಸಾಲಗಾರರು ಸಂಘದ ಬೆಳವಣಿಗೆಯಲ್ಲಿ ಕೈಜೊಡಿಸಿದ್ದಾರೆ. ಪ್ರಸ್ತಕ ವರ್ಷ ₹೮೩.೫೨ ಲಕ್ಷ ನಿವ್ವಳ ಲಾಭ ಗಳಿಸಲಾಗಿದೆ ಎಂದು ಸಹಕಾರಿಯ ಅಧ್ಯಕ್ಷ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ಎಂ.ಸಿ. ಹಿರೇಮಠ ಹೇಳಿದರು.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ
ಹುಬ್ಬಳ್ಳಿ-ಧಾರವಾಡವನ್ನು ಸರ್ವಾಂಗೀಣ ಅಭಿವೃದ್ಧಿ ಮಾಡುವ ಮೂಲಕ ಉತ್ತುಂಗಕ್ಕೆ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡುವೆ. ದೇಶಕ್ಕಾಗಿ ಮತ್ತು ಈ ಕ್ಷೇತ್ರಕ್ಕಾಗಿ ನಾನು 10 ಪಟ್ಟು ಹೆಚ್ಚಿನ ಸಮಯ ನೀಡಿ ಸೇವೆ ಮಾಡುವೆ.
ಕರ್ನಾಟಕ ವಿಶ್ಬವಿದ್ಯಾಲಯದಿಂದ ಪಕ್ಷಿಗಳಿಗೆ ಕುಡಿವ ನೀರು, ಆಹಾರ
ಕವಿವಿ ಕ್ಯಾಂಪಸ್‌ನಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಿದ್ದು, ಬೇಸಿಗೆಯ ಬಿಸಿಲಿನಲ್ಲಿ ಅವುಗಳಿಗೆ ಕುಡಿಯುವ ನೀರು ಪೂರೈಸಲು ಈ ರೀತಿಯ ತೊಟ್ಟಿಗಳನ್ನು ಇಡುವ ಮೂಲಕ ಪ್ರತಿಯೊಬ್ಬರು ಪಕ್ಷಿ ಸಂಕುಲಕ್ಕೆ ನೆರವಾಗಬೇಕು.
ಸಾಂಸ್ಕೃತಿಕ ಬಂಡವಾಳವಾಗಿ ಬಳಕೆಯಾದ ಕುವೆಂಪು, ಬೇಂದ್ರೆ!
ಸಮಾಜದ ಪರಿವರ್ತನೆ, ಬದಲಾವಣೆಗೆ ಸಾಹಿತ್ಯ ಅಗತ್ಯವಾಗಿ ಬೇಕು. ಅಂತಹ ಸಮಾಜದ ಪರಿವರ್ತನೆಯ ಕೃತಿ ಇದಾಗಿದ್ದು, ಜಾತಿ -ವರ್ಣ ಅಪಾಯಕಾರಿ.
ಎಲ್ಫಿನ್‌ ಟ್ರೋಫಿ: ಎಚ್‌ಸಿಎ ತಂಡಕ್ಕೆ ಗೆಲುವು
ಹುಬ್ಬಳ್ಳಿ ಕ್ರಿಕೆಟ್ ಅಕಾಡೆಮಿಯ ಬೆಳ್ಳಿಹಬ್ಬದ ಪ್ರಯುಕ್ತ ಆಯೋಜಿಸಿರುವ ಎಲ್ಫಿನ್ ಟ್ರೋಫಿ ಟ್ವೆಂಟಿ–20 ಕ್ರಿಕೆಟ್ ಟೂರ್ನಿಗೆ ನಗರದ ಜಿಮ್‌ಖಾನಾ ಮೈದಾನದಲ್ಲಿ ಭಾನುವಾರ ಚಾಲನೆ ನೀಡಲಾಯಿತು.
  • < previous
  • 1
  • ...
  • 405
  • 406
  • 407
  • 408
  • 409
  • 410
  • 411
  • 412
  • 413
  • ...
  • 533
  • next >
Top Stories
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್‌ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved