• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿತ್ತೂರು ಕರ್ನಾಟಕದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 2.4 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಎಸ್ಸೆಸ್ಲೆಲ್ಸಿ ವಾರ್ಷಿಕ ಪರೀಕ್ಷೆಗೆ ಕಿತ್ತೂರು ಕರ್ನಾಟಕ ಶೈಕ್ಷಣಿಕ ವಲಯದಿಂದ ಒಟ್ಟು 2,41,150 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕಿತ್ತೂರು ಕರ್ನಾಟಕ ಶೈಕ್ಷಣಿಕ ವಲಯದ ಹೆಚ್ಚುವರಿ ಆಯುಕ್ತರಾದ ಜಯಶ್ರೀ ಶಿಂತ್ರಿ ತಿಳಿಸಿದ್ದಾರೆ.
ಲೈವ್ ವೆಬ್‌ಕಾಸ್ಟಿಂಗ್ ಕೇಂದ್ರಕ್ಕೆ ಡಿಸಿ ಭೇಟಿ
ಪರೀಕ್ಷೆಗಳ ಲೈವ್ ವೆಬ್‌ಸ್ಟ್ರೀಮಿಂಗ್‌ಗಾಗಿ ಜಿಪಂನಲ್ಲಿ ವೆಬ್ ಕಾಸ್ಟಿಂಗ್ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ನೇಮಕವಾದ ಅಧಿಕಾರಿ, ಸಿಬ್ಬಂದಿ ಪರೀಕ್ಷೆ ಕೇಂದ್ರಗಳ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಗಂಧಾಭಿಷೇಕದೊಂದಿಗೆ ಚಾಂಗದೇವರ ಜಾತ್ರೆ ಆರಂಭ
ಭಾವೈಕ್ಯದ ಸಂಕೇತ ಸಾರಿದ ಚಾಂಗದೇವ ಪುಣ್ಯಸ್ಥಳ ಯಮನೂರಿನಲ್ಲಿ ಮಂಗಳವಾರ ಗಂಧಾಭಿಷೇಕದೊಂದಿಗೆ ಲಕ್ಷಾಂತರ ಭಕ್ತರ ನಡುವೆ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು
ಬಿಸಿಲಿನ ಝಳಕ್ಕೆ ಮೆತ್ತಗಾದ ಧಾರವಾಡ!
ಪ್ರಸ್ತುತ ಧಾರವಾಡದಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್‌ ವರೆಗೂ ತಾಪಮಾನ ಏರುತ್ತಿದ್ದು, ಉಷ್ಣ ವಾತಾವರಣ, ಬಿಸಿ ಗಾಳಿಯಿಂದ ಜನರು ಹಾಗೂ ಪ್ರಾಣಿ ಪಕ್ಷಿಗಳು ತತ್ತರಿಸಿ ಹೋಗುತ್ತಿವೆ.
ಹಿರೇಹರಕುಣಿ ಗ್ರಾಪಂನಲ್ಲಿ ₹1.5 ಕೋಟಿ ಅವ್ಯವಹಾರ: ಬಸವಂತಪ್ಪ ಹೊಸಮನಿ ಗಂಭೀರ ಆರೋಪ
ಹಿರೇಹರಕುಣಿ ಗ್ರಾಪಂನಲ್ಲಿ ಸದ್ಯದ ಆಡಳಿತ ಮಂಡಳಿ ₹1 ಕೋಟಿ 5 ಲಕ್ಷ ಅವ್ಯವಹಾರ ಮಾಡಿದೆ ಬಸವಂತಪ್ಪ ಹೊಸಮನಿ ಆರೋಪಿಸಿದರು.
ಮಾನವ ನಿರ್ಮಿತ ದೇವರಿಂದ ಏನು ಸಿಕ್ಕೀತು: ನಿಜಗುಣಾನಂದ ಶ್ರೀಗಳು
ನಾವು ರೂಪಿಸಿದ ದೇವರಿಗಿಂತ ನಮ್ಮನ್ನು ರೂಪಿಸಿದ ದೇವರು ದೊಡ್ಡವನು. ಆತ ಬೇರೆಲ್ಲೂ ಇಲ್ಲ, ಅಂತರಂಗದಲ್ಲಿ ಇದ್ದಾನೆ ಎಂದು ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀಗಳು ದೇವರ ನಿಜದ ನೆಲೆಯ ಬಗ್ಗೆ ಹೀಗೆ ವ್ಯಾಖ್ಯಾನ ಮಾಡಿದರು.
ಬಣ್ಣದೋಕುಳಿಯಲ್ಲಿ ಮಿಂದೆದ್ದ ವಾಣಿಜ್ಯ ನಗರಿ
ಸುಡು ಬಿಸಿಲನ್ನು ಲೆಕ್ಕಿಸದೇ ಜನತೆ ಬಣ್ಣದೋಕುಳಿಯಲ್ಲಿ ಪಾಲ್ಗೊಂಡರು. ಇಲ್ಲಿನ ಹೊಸ ಮೇದಾರ ಓಣಿ, ಕಮರಿಪೇಟೆ, ಬಾಣಿ ಓಣಿಯಲ್ಲಿ ಡಿಜೆಗೆ ಸಾವಿರಾರು ಯುವಕರು ಹೆಜ್ಜೆಹಾಕಿದರು.
ಇಂದು ರಂಗಪಂಚಮಿ: ವಾಣಿಜ್ಯನಗರಿಯಲ್ಲಿ ರಂಗಿನಾಟ
ರಂಗ ಪಂಚಮಿ ಬಣ್ಣದಾಟಕ್ಕೆ ಹುಬ್ಬಳ್ಳಿ ಸಿದ್ಧಗೊಂಡಿದ್ದು, ಮಂಗಳವಾರ ಇಡೀ ಹುಬ್ಬಳ್ಳಿ ಬಣ್ಣದಾಟದಲ್ಲಿ ಮಿಂದೇಳಲಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್‌ ಬಿಗಿಭದ್ರತೆ ಏರ್ಪಡಿಸಲಾಗಿದ್ದು, ಇಡೀ ನಗರದಲ್ಲಿ ಖಾಕಿ ಸರ್ಪಗಾವಲು ಇದೆ.
ನೈರುತ್ಯ ರೈಲ್ವೆ 7671 ಕೋಟಿ ಆದಾಯ ಗಳಿಸಿದೆ : ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್‌
2023-24ರ ಹಣಕಾಸು ವರ್ಷದಲ್ಲಿ ನೈರುತ್ಯ ರೈಲ್ವೆ ವಲಯವು ₹7671.15 ಕೋಟಿ ಆದಾಯ ಗಳಿಸಿದೆ ಎಂದು ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.
ಪಾರದರ್ಶಕವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ನಿಯೋಜಿತರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 454
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved