• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಧ್ಯಂತರ ಬೆಳೆವಿಮೆಗೆ ಬಿಜೆಪಿ ರೈತ ಮೋರ್ಚಾ ಆಗ್ರಹ
ಜಿಲ್ಲೆಯಲ್ಲಿ ಮಳೆಯಿಂದ ಏನೆಲ್ಲಾ ಹಾನಿಯಾದರೂ ಉಸ್ತುವಾರಿ ಸಚಿವರು ಸೇರಿದಂತೆ ಆಡಳಿತ ಸರ್ಕಾರ ಬರೀ ಪ್ರವಾಸಿ ಮಂದಿರದಲ್ಲಿ ಸಭೆ ಮಾಡುತ್ತಾರೆಯೇ ಹೊರತು ಹೊಲಗಳಿಗೆ ಬಂದು ಪರಿಸ್ಥಿತಿ ಅರಿಯುತ್ತಿಲ್ಲ.
ಪಿಒಪಿಗೆ ವಿದಾಯ: ಮಣ್ಣಿನ ಗಣೇಶನಿಗೆ ಆದಾಯ!
ಜಿಲ್ಲಾಡಳಿತದ ಸುಮಾರು ಒಂದು ಡಜನ್ ತಂಡಗಳು ಪಿಒಪಿ ಮೂರ್ತಿ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿವೆ ಮತ್ತು ಪಿಒಪಿಯಿಂದ ಮಾಡಿದ ಸುಮಾರು 100ಕ್ಕೂ ಹೆಚ್ಚು ಮೂರ್ತಿಗಳನ್ನು ಈಗಾಗಲೇ ವಶಪಡಿಸಿಕೊಂಡಿದ್ದು, ಕಾನೂನು ಕ್ರಮಕ್ಕೆ ಹೆದರಿ ಪಿಒಪಿ ಮಾರಾಟಗಾರರು ತಮ್ಮ ಮೊದಲಿನ ವ್ಯಾಪಾರದಿಂದ ಹಿಂದೆ ಸರಿದಿದ್ದಾರೆ.
ಐದು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಗಳಿಗೆ ಹೊಸ ಅಧ್ಯಕ್ಷರು, ಸದಸ್ಯರ ನೇಮಕ
ಇದೀಗ ಟ್ರಸ್ಟ್‌ಗಳಿಗೆ ನೂತನ ಸಾರಥಿಗಳು ಬಂದಿದ್ದು, ಅನುದಾನದ ಕೊರತೆ ಮಧ್ಯೆ ಏನಾದರೂ ವಿಧಾಯಕ ಕಾರ್ಯಗಳಾಗುತ್ತವೆಯೇ ಎಂಬುದನ್ನು ಕಾದು ನೋಡಬೇಕಿದೆ.
ಸುಕ್ಷೇತ್ರ ಬಗ್ಗೆ ಅಪಪ್ರಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಇಡೀ ದೇಶವೇ ಶ್ರದ್ಧಾಭಕ್ತಿಯಿಂದ ಕಾಣುವ ದೇವರ ಸನ್ನದ್ಧಿಗೆ ಕಳಂಕ ತರುವ ಕೆಲಸ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದೆ
ಲಕ್ಷೋಪಲಕ್ಷ ಹಣಕ್ಕೆ ಲಾವಣಿ ಹೊಲ ಮಾಡಿದ್ದ ರೈತರ ಕಣ್ಣೀರು
ಧಾರವಾಡ ಜಿಲ್ಲೆಯಲ್ಲಿ 97 ಸಾವಿರಕ್ಕೂ ಅಧಿಕ ಹೆಕ್ಟೇರ್‌ನಲ್ಲಿ ಹೆಸರು ಬಿತ್ತನೆ
ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ
ನಿರಂತರ ಸುರಿಯುವ ಮಳೆಯಿಂದ ನಗರದ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ
ಸಡಗರ ಸಂಭ್ರಮದಿಂದ ಮೂರುಸಾವಿರ ಮಠದ ಜಾತ್ರೆ
ರಥೋತ್ಸವದಲ್ಲಿ ಡೋಲು, ಕರಡಿ ಮಜಲು, ಜಾಂಜ್ ಸೇರಿದಂತೆ ವಿವಿಧ ವಿವಿಧ ವಾಧ್ಯ ಮೇಳದೊಂದಿಗೆ ಹಾಗೂ ಸಹಸ್ರ ಭಕ್ತರ ಸಮೂಹ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು
ಬೀದಿ ನಾಯಿ ಹಾವಳಿ ಕಡಿಮೆ ಮಾಡಲು ದತ್ತು ಯೋಜನೆ!
ಬೀದಿ ನಾಯಿಗಳ ಉಪಟಳದಿಂದ ಇಡೀ ದೇಶವೇ ತತ್ತರಿಸಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ ಬೀದಿ ನಾಯಿಗಳ ಹಾವಳಿ ವಿಪರೀತವಾಗುತ್ತಿದೆ
ಮಹದಾಯಿ: ಸಿಎಂ,. ಡಿಸಿಎಂಗೆ ಮನವಿ
ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕಿನ ಮಲಪ್ರಭಾ ಬಲದಂಡೆ ಕಾಲುವೆ ಆಧುನೀಕರಣ ಬಾಕಿ ಇರುವ ಕಾಮಗಾರಿ ಪ್ರಾರಂಭಿಸಿ ಕೊನೆಯ ಅಂಚಿನ ರೈತರ ಜಮೀನುಗಳಿಗೆ ನೀರು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು
ಜನ, ಜಾನುವಾರ ಹಾನಿಯಾಗದಂತೆ ಎಚ್ಚರ ವಹಿಸಿ
ನಿರಂತರ ಮಳೆಯಿಂದ ಮಣ್ಣಿನ ಮನೆಗಳು ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇದೆ
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved