• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವಳಿ ನಗರದ ಸೌಂದರ್ಯಕ್ಕೆ ಆದ್ಯತೆ: ಜ್ಯೋತಿ ಪಾಟೀಲ
ಪಾಲಿಕೆಗೆ ಹೊಸಬಳು. ಆದರೆ, ಮೂರು ವರ್ಷಗಳಲ್ಲಿ ಆಡಳಿತ ನಡೆಸಿದ ಮೇಯರ್, ಉಪ ಮೇಯರ್ ಅವರ ಕಾರ್ಯವೈಖರಿಯನ್ನು ಹಾಗೂ ಅಧಿಕಾರಿಗಳ ಜತೆಗೆ ಹೇಗೆ ಸಂಯೋಜನೆ ಮಾಡಿಕೊಂಡು ಕೆಲಸ ಮಾಡಬೇಕು ಎಂಬುದನ್ನು ಹತ್ತಿರದಿಂದ ಗಮನಿಸಿದ್ದೇನೆ. ನಮ್ಮ ಸದಸ್ಯರಲ್ಲಿಯೇ ಅನೇಕ ಹಿರಿಯರು ಇದ್ದಾರೆ. ಅವರೆಲ್ಲರ ಮಾರ್ಗದರ್ಶನದಲ್ಲಿ ಮೇಯರ್ ಹುದ್ದೆ ನಿಭಾಯಿಸುವುದು ಕಷ್ಟವಾಗುವುದಿಲ್ಲ.
ಪಾಲಿಕೆಗೆ ಕೊಡಬೇಕಾದ ಅನುದಾನ ಕೊಡಿ: ಜೋಶಿ
ಬಿಜೆಪಿ ಆಡಳಿತ ಇರುವ ಬೆಳಗಾವಿ ಹಾಗೂ ಹು-ಧಾ ಮಹಾನಗರ ಪಾಲಿಕೆಗೆ ತೊಂದರೆ ಕೊಡುವ ಪ್ರಯತ್ನ ಸರ್ಕಾರದಿಂದ ಆಗುತ್ತಿದೆ. ಈ ಮಧ್ಯೆಯೂ ಸ್ಥಳೀಯವಾಗಿ ಆದಾಯ ಕ್ರೋಢಿಕರಿಸಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಬಾಕಿ ಹಣ ಬಂದರೆ ಹೆಚ್ಚು ಅಭಿವೃದ್ಧಿ ಮಾಡಲು ಸಾಧ್ಯವಾಗಲಿದ್ದು, ಅನುದಾನ ಬಿಡುಗಡೆಗೆ ಕ್ರಮ ವಹಿಸಬೇಕು.
ಟಿಪಿಇ ಯಂತ್ರ ಕ್ಯಾನ್ಸರ್ ರೋಗಿಗಳಿಗೆ ಸಹಕಾರಿ
ಕಿಮ್ಸ್‌ಗೆ ಸಾಕಷ್ಟು ಜನ ಬಡರೋಗಿಗಳು ಬರುತ್ತಾರೆ. ಅವರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಾಕಷ್ಟು ಸಂಘ ಸಂಸ್ಥೆಗಳು ವಿವಿಧ ವೈದ್ಯಕೀಯ ಪರಿಕರಿಗಳನ್ನು ನೀಡುತ್ತಿವೆ. ಅವುಗಳ ಸದ್ಬಳಕೆಯಾಗಬೇಕು ಮತ್ತು ಇದರಿಂದ ಎಷ್ಟು ರೋಗಿಗಳಿಗೆ ಉಪಯೋಗವಾಗಿದೆ ಎನ್ನುವ ಕುರಿತು ಕೆಎಂಸಿಆರ್‌ಐ ಅಂಕಿ-ಅಂಶ ಇಟ್ಟುಕೊಳ್ಳಬೇಕು.
ಯುವಕನ ಮೇಲೆ ಹಲ್ಲೆ ಪ್ರಕರಣ: ಆರು ಆರೋಪಿಗಳ ಬಂಧನ
ಹಲ್ಲೆಗೊಳಗಾದ ವಿನಾಯಕ ಭಂಡಾರಿ ಯುವತಿ ಜತೆಗೆ ಈ ಹಿಂದೆ ಒಡನಾಟ ಹೊಂದಿದ್ದನು. ನಂತರ ಇಬ್ಬರ ಮಧ್ಯೆ ವೈಮನಸ್ಸು ಉಂಟಾಗಿ ದೂರಾಗಿದ್ದರು. ಅದೇ ಯುವತಿಯನ್ನು ಪೃಥ್ವಿರಾಜ ಬೇತಾಪಲ್ಲಿ ಪ್ರೀತಿಸುತ್ತಿದ್ದನು. ಅಲ್ಲದೇ, ಯುವತಿ ವಿನಾಯಕ ಭಂಡಾರಿ ಪತ್ನಿ ಸಹೋದರಿಯಾಗಿದ್ದು, ಇವರ ಪ್ರೀತಿ ವಿಚಾರಕ್ಕೆ ಅಡ್ಡಿ ಉಂಟು ಮಾಡಿದ್ದನು. ಇದೇ ಹಿನ್ನೆಲೆಯಲ್ಲಿ ಪೃಥ್ವಿರಾಜ ಬೇತಾಪಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ತನಿಖೆಯಿಂದ ತಿಳಿದು ಬಂದಿದೆ.
ಸ್ವಚ್ಛತೆಗೆ ಪಾಲಿಕೆಯೊಂದಿಗೆ ಕೈಜೋಡಿಸಿ
ಶಾಲಾ, ಕಾಲೇಜು ಮಕ್ಕಳು ನಾಮಫಲಕ ಹಿಡಿದು, ನಮ್ಮ ಧಾರವಾಡ ಸ್ವಚ್ಛ ಧಾರವಾಡ, ಕಾಪಾಡೋಣ ಕಾಪಾಡೋಣ ಸ್ವಚ್ಛತೆ ಕಾಪಾಡೋಣ ಎಂಬ ಘೋಷ್ಯವಾಕ್ಯವನ್ನು ಕೂಗುತ್ತಾ ನಗರದ ಬೀದಿ ಬೀದಿಗಳಲ್ಲಿ ಸಂಚರಿಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಕಲಾವಿದರು ಬೀದಿ ನಾಟಕ, ಜಾನಪದ ಗೀತೆ ಹಾಡುವ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತಾ ಕಾರ್ಯಕ್ಕೆ ಪ್ರೇರಣೆ ನೀಡಿದರು. ಜನರಲ್ಲಿ ಸ್ವಚ್ಛತೆಯ ಮಹತ್ವದ ಅರಿವು ಮೂಡಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ವಿಷಯ ಹಂಚಿಕೊಳ್ಳಬೇಡಿ: ಕಟಕಬಾವಿ
ಕೃತಕ ಬುದ್ದಿಮತ್ತೆಉಪಯೋಗಿಸಿ ಅಪರಾಧ ಮಾಡುವ ಒಂದು ವರ್ಗವೇ ಸೃಷ್ಟಿಯಾಗಿದೆ. ಅಪರಾಧಿಗಳ ಪತ್ತೆ ಸುಲಭದ ಮಾತಲ್ಲ. ಏಕೆಂದರೆ ಕೇವಲ ಇದು ನಮ್ಮ ರಾಜ್ಯದ ವಿಷಯ ಮಾತ್ರವಲ್ಲದೇ ವಿದೇಶಗಳಿಂದಲೂ ಇಂತಹ ಅಪರಾಧದ ಚಟುವಟಿಕೆಗಳನ್ನು ನಿಯಂತ್ರಿಸುತ್ತಿದ್ದಾರೆ. ಆದ್ದರಿಂದ ಸಾಮಾನ್ಯ ಜನರಿಗೆ ಇಂತಹ ಅಪರಾಧಗಳ ಕುರಿತು ಜಾಗೃತಿ ಮೂಡಿಸುವುದು ಅವಶ್ಯವಾಗಿದೆ.
ತುರ್ತು ಪರಿಸ್ಥಿತಿಗಿಂತ ಈಗಿನ ಸ್ಥಿತಿ ಕೆಟ್ಟಿದೆ: ಲಾಡ್‌
ಪಹ್ಲಲ್ಗಾಮ್‌, ಪುಲ್ವಾಮಗಳ ಬಗ್ಗೆ ಕೇಳಬಾರದು. ಅದಕ್ಕಾಗಿ ಇಂಥ ಹೇಳಿಕೆ ನೀಡುತ್ತಿದ್ದಾರೆ. ವಿಷಯಾಧಾರಿತ ಸಮಸ್ಯೆ ಜನರಿಗೆ ಗೊತ್ತಾಗದಂತೆ ಹೀಗೆ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದು 11 ವರ್ಷವಾಯಿತು. ಇವತ್ತೇಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ?.
ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಗಣಿತಶಾಸ್ತ್ರದ ಮಾದರಿಗೆ ಹೆಚ್ಚಿನ ಮಹತ್ವ
ಕವಿವಿ ಗಣಿತಶಾಸ್ತ್ರ ಇತ್ತೀಚಿಗೆ ಅತ್ಯಾಧುನಿಕ ಪ್ರಯೋಗಾಲಯ ಅಭಿವೃದ್ಧಿಪಡಿಸಿಕೊಂಡಿದ್ದು, ಜಾಗತಿಕ ಮಟ್ಟದ ತಜ್ಞರನ್ನು ಕರೆಯಿಸಿ ಸಮ್ಮೇಳನ ಮಾಡುವ ಮೂಲಕ ಗಣಿತಶಾಸ್ತ್ರ ಪ್ರಚಲಿತ ಪ್ರವೃತ್ತಿಗಳ ಬಗ್ಗೆ ಬೆಳಕು ಚೆಲ್ಲುತ್ತಿರುವುದು ಹೆಮ್ಮೆಯ ಸಂಗತಿ.
ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲಿ
ಒಕ್ಕಲುತನವನ್ನೇ ನಂಬಿ ಬದುಕುತ್ತಿರುವ ಪಂಚಮಸಾಲಿ ಸಮಾಜ ಶೈಕ್ಷಣಿಕವಾಗಿ ಸಾಕಷ್ಟು ಸಾಧನೆ ಮಾಡಬೇಕಾದ ಅನಿವಾರ್ಯತೆ ಇದ್ದು, ಪಾಲಕರು ಸಾಲ ಮಾಡಿಯಾದರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಮುಂದಾಗಬೇಕು.
ಮಾಧ್ಯಮಗಳಲ್ಲಿ ನಿರ್ಭೀತ ಬರವಣಿಗೆ ಮಾಯ: ಹೊರಟ್ಟಿ
ಪುಸ್ತಕ ಬರೆಯುವವರ ಸಂಖ್ಯೆಯೂ ಈಗ ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಹಬ್ಬು ಅವರು ನಾಡಿಗೆ ಉತ್ತಮ ಪುಸ್ತಕ ನೀಡಿದ್ದಾರೆ. ಪತ್ರಕರ್ತರಾಗಿದ್ದುಕೊಂಡು ಪುಸ್ತಕ ರಚನೆ ಸುಲಭ ಕಾರ್ಯವಲ್ಲ. ಅವರ ಈ ಕಾರ್ಯ ಅಭಿನಂದನೀಯ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 531
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved