• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುಟುಕು ಸಾಹಿತ್ಯ ಕ್ಷೇತ್ರಕ್ಕೆ ಜಿನದತ್ತ ದೇಸಾಯಿ ಗರುಡಗಂಭ
ಸಾಹಿತ್ಯ ರಚನೆಯ ಮೂಲಕ ಜನರ ಪ್ರೀತಿಗೆ ಜಿನದತ್ತ ದೇಸಾಯಿ ಹತ್ತಿರವಾದವರು. ಚುಟುಕು ಸಾಹಿತ್ಯ ಕ್ಷೇತ್ರಕ್ಕೆ ಅವರೊಬ್ಬ ಗರುಡಗಂಭವಾಗಿದ್ದಾರೆ.
ಕಾಂಗ್ರೆಸ್‌ನಲ್ಲೇ ಸಮನ್ವಯತೆ ಕೊರತೆ : ಒಂದೇ ಸಮಯಕ್ಕೆ ಎರಡು ಕಡೆ ಸಭೆ
ಕಾಂಗ್ರೆಸ್‌ ಅಂದರೆ ಹಾಗೆ. ಸಮನ್ವಯದ ಕೊರತೆ. ಗುಂಪುಗಾರಿಕೆ, ಒಳಜಗಳ ಮಾಮೂಲಿ ಎಂಬ ಮಾತಿದೆ. ಅದಕ್ಕೆ ಪುಷ್ಠಿ ನೀಡುವಂತೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ನಡೆದಿರುವ ಘಟನೆ ಸಾಕ್ಷಿಯಾಗಿದೆ.
ಪಂಚಗೃಹ ಹಿರೇಮಠದ ಪ್ರಥಮ ಜಾತ್ರೆ, ಪುರಪ್ರವೇಶಿಸಿದ ರಥ
ಅಮ್ಮಿನಬಾವಿ ಬಸ್ ನಿಲ್ದಾಣದಿಂದ ಆರಂಭಗೊಂಡ ನೂತನ ರಥದ ಮೆರವಣಿಯು ಗ್ರಾಮದ ಮುಖ್ಯರಸ್ತೆ, ಮಸೀದಿ ಓಣಿಯ ಮೂಲಕ ಪಂಚಗೃಹ ಹಿರೇಮಠ ತಲುಪಿತು.
ಧಾರವಾಡ: ವನ್ಯ ಪ್ರಾಣಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಉಪಕ್ರಮ
ವನ್ಯ ಮೃಗಗಳು ಮನುಷ್ಯ ವಸತಿ ಪ್ರದೇಶಗಳಿಗೆ ನುಗ್ಗಿ ಹಾನಿ ಮಾಡದಂತೆ ತಡೆಯಲು ಇದೀಗ ಅರಣ್ಯ ಇಲಾಖೆಯು ಹೊಸ ಉಪಕ್ರಮವೊಂದನ್ನು ಕೈಗೊಂಡಿದೆ.
ಮನೆಯಂತೆ ಶಾಲೆ ಸ್ವಚ್ಛವಾಗಿಡಿ
ಪ್ರತಿ ಶಾಲಾ ಸಿಬ್ಬಂದಿ ಹಾಗೂ ಮಕ್ಕಳು ತಮ್ಮ ಮನೆ ನಿರ್ವಹಣೆ ಮಾಡಿದಂತೆಯೇ ತಾವು ಕಲಿಯುವ ಹಾಗೂ ಕಲಿಸುವ ಶಾಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.
ಮನೆಯಂತೆ ಶಾಲೆ ಸ್ವಚ್ಛವಾಗಿಡಿ
ಪ್ರತಿ ಶಾಲಾ ಸಿಬ್ಬಂದಿ ಹಾಗೂ ಮಕ್ಕಳು ತಮ್ಮ ಮನೆ ನಿರ್ವಹಣೆ ಮಾಡಿದಂತೆಯೇ ತಾವು ಕಲಿಯುವ ಹಾಗೂ ಕಲಿಸುವ ಶಾಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.
ಸೋಲಿನ ಭಯದಿಂದ ಸಿದ್ದರಾಮಯ್ಯ ನಿವೃತ್ತಿ ಪ್ರಸ್ತಾಪ: ಜೋಶಿ
ಯಡಿಯೂರಪ್ಪ ಸರ್ಕಾರವಿದ್ದಾಗಲೂ ಮನೆ ಬಿದ್ದವರಿಗೆ ₹ 5 ಲಕ್ಷ, ಎಕರೆಗೆ ₹5 ಸಾವಿರ ಪರಿಹಾರ ನೀಡಿದ್ದೇವು. ಆದರೆ, ಕಾಂಗ್ರೆಸ್ ಸರ್ಕಾರ ಯಾಕೆ ಬರ‌ ಪರಿಹಾರ ವಿಚಾರದಲ್ಲಿ‌ ಸುಳ್ಳು ಹೇಳುತ್ತಿದೆ?.
ಸಿಎಂ ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು.
ವಿದ್ಯಾರ್ಥಿಗಳಿಂದ ಪಾಲಕರಿಗೆ ಪತ್ರ, ಮತ ಜಾಗೃತಿ
ಮೇ 7ರಂದು ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ವಸತಿ ಶಾಲೆಗಳ ವಿದ್ಯಾರ್ಥಿಗಳು ತಮ್ಮ ಪಾಲಕರಿಗೆ ಬುಧವಾರ ಪತ್ರ ಬರೆಯುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.
ನೀರಿದ್ದರೂ ತೀರದ ಜನರ ದಾಹ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ 11.45 ಲಕ್ಷ ಜನರಿದ್ದು, ನಿತ್ಯ 22,80,000 (2.28 ಎಂಎಲ್‌ಡಿ) ಲೀಟರ್‌ ನೀರು ಬೇಕಿದೆ. ಅಗತ್ಯಕ್ಕೆ ಅನುಗುಣವಾಗಿ ನೀರಿನ ಸಂಗ್ರಹವಿದೆ ಎಂಬುದು ಪಾಲಿಕೆ ಸ್ಪಷ್ಟನೆ.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 533
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved