• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರೂ ರಸ್ತೆ ನಿಯಮ ಪಾಲಿಸಿ: ಯದ್ದಲಗುಡ್ಡ
ಕರ್ನಾಟಕ ವಿದ್ಯಾವರ್ಧಕ ಸಂಘದ ಯುವ ಜನ ಮಂಟಪ ಕಲಘಟಗಿಯ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಗುಡ್‌ನ್ಯೂಜ್ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಗಂಭ್ಯಾಪುರದಲ್ಲಿ ‘ಜಾನಪದ ಸಂಭ್ರಮ’ ಕಾರ್ಯಕ್ರಮದಲ್ಲಿ ‘ಕಾನೂನು ಅರಿವು’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಚಾಂಗದೇವರ ಭಕ್ತರಿಗೆ ನೀರಿನ ಕೊರತೆ
ಮಲಪ್ರಭಾ ನದಿಯಿಂದ ಪ್ರತಿವರ್ಷ ನೀರು ಹರಿಸಲಾಗುತ್ತದೆ. ಇದರಿಂದಾಗಿ ಹೋಳಿ ಹುಣ್ಣಿಮೆ ಹಾಗೂ ಚಾಂಗ್‌ದೇವರ ಜಾತ್ರೆಯ ಭಕ್ತರಿಗೆ ನೀರಿನ ಕೊರತೆಯಾಗಲ್ಲ. ಆದರೆ ಈ ವರ್ಷ ಸರ್ಕಾರ ನೀರು ಹರಿಸುವ ಗೋಜಿಗೆ ಹೋಗಿಲ್ಲ. ಇದರ ಪರಿಣಾಮ ಹಳ್ಳದಲ್ಲಿ ನೀರೇ ಇಲ್ಲ. ಇರುವ ಅಲ್ಪಸ್ವಲ್ಪ ನೀರಲ್ಲಿ ಭಕ್ತಗಣ ಸ್ನಾನ ಮಾಡಿ ಹೋಗುತ್ತಿದೆ.
ದೇಶದ ರಕ್ಷಣೆಗೆ ಮೋದಿ ಗೆಲ್ಲಿಸಲು ಶ್ರಮಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಮೋದಿ ಸರ್ಕಾರ, ಭಾರತದ ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಹಲವಾರು ಬದಲಾವಣೆಗಳನ್ನು ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಜೋಶಿ ವಿರುದ್ಧದ ಹೋರಾಟ, ನಾಳೆ ಧಾರವಾಡದಲ್ಲಿ ಸಭೆ: ದಿಂಗಾಲೇಶ್ವರ ಶ್ರೀ
ಜೋಶಿ ದಮನಕಾರಿ ಆಡಳಿತದಿಂದ ಸಮಾಜವನ್ನು ತುಳಿಯುತ್ತಿದ್ದಾರೆ. ಅವರನ್ನು ಬದಲಿಸಲೇಬೇಕು ಎಂದು ಪಟ್ಟು ಹಿಡಿದಿದ್ದೇವೆ. ಆದರೆ, ಜೋಶಿ ಬಿಜೆಪಿಗೆ ಅನಿವಾರ್ಯವಾದರೆ, ನಮಗೆ ಅವರನ್ನು ಸೋಲಿಸುವುದು ಅನಿವಾರ್ಯವಾಗಿದೆ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು ಹೇಳಿದರು.
ಅವಳಿ ರಸ್ತೆ ಧೂಳುಮುಕ್ತ ಮಾಡಲು ಬಂದ್ವು ಎರಡು ಯಂತ್ರ
ಮಹಾನಗರ ಪಾಲಿಕೆ ₹2.96 ಕೋಟಿ ವೆಚ್ಟದಲ್ಲಿ ಧೂಳು ತೆಗೆಯುವ 2 ಯಂತ್ರಗಳನ್ನು ಮತ್ತೆ ಖರೀದಿಸಿದೆ. ಪುಣೆಯಿಂದ ಗುರುವಾರ ಯಂತ್ರಗಳು ಬಂದಿದ್ದು, ಮೇ ಮೊದಲ ಇಲ್ಲವೇ 2ನೇ ವಾರದಲ್ಲಿ ರಸ್ತೆಗಿಳಿಯಲಿವೆ.
ಎಲ್ಲೆಡೆ ಬಿಸಿಲಿನಾರ್ಭಟ: ಉಣಕಲ್‌ ಕೆರೆಯಲ್ಲೀಗ ಚಿಣ್ಣಾಟ
ಒಂದು ವಾರದ ಹಿಂದೆ 2-3 ದಿನಗಳ ವರೆಗೆ ಸಂಜೆ ಕೊಂಚ ಮಳೆಯಾದರೂ ಯಾವುದೇ ಪ್ರಭಾವ ಬೀರಲಿಲ್ಲ. ಈಗ ಬೆಳಗ್ಗೆ 8 ಗಂಟೆಯಾದರೆ ಸಾಕು ಮಧ್ಯಾಹ್ನದ ಬಿಸಿಲಿನ ಅನುಭವ ಕಾಣಬಹುದಾಗಿದೆ.
ಯುಪಿಐ ವಹಿವಾಟು ನಡೆಸಿದ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಪ್ರಶಸ್ತಿ
ಟಿಕೆಟ್‌ ವಿತರಣಾ ಪಾಕ್ಷಿಕ ಅಭಿಯಾನದ ಅವಧಿಯಲ್ಲಿ ಅತಿ ಹೆಚ್ಚು ವಹಿವಾಟು ಮಾಡಿರುವ ವಿಭಾಗ, ಘಟಕ, ನಿರ್ವಾಹಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿ: ಡಾ.ರಾಮಚಂದ್ರ ಹೊಸಮನಿ
ಹುಬ್ಬಳ್ಳಿ ತಾಲೂಕು ಆಡಳಿತಸೌಧದಲ್ಲಿ ತಾಪಂ ವತಿಯಿಂದ ಆಯೋಜಿಸಲಾಗಿದ್ದ ವಾಕ್ ಥಾನ್‌ಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ ಚಾಲನೆ ನೀಡಿದರು.
ಚಿರತೆ ದಾಳಿಗೆ ಮತ್ತೆ ಮೂರು ದನಕರುಗಳು ಬಲಿ
ಎರಡು ವಾರಗಳ ಹಿಂದೆ ಕರ್ನಾಟಕ ವಿವಿ ಹಿಂಬಾಗದಲ್ಲಿ ಕಾಣಿಸಿಕೊಂಡಿದ್ದ ಫಾರ್ಮ್‌ನಲ್ಲಿ ಕಟ್ಟಿಹಾಕಿದ್ದ ಮೂರು ಜಾನುವಾರುಗಳನ್ನು ಬಲಿ ಪಡೆದಿದೆ.
ವೈಯಕ್ತಿಕ ಕೆಲಸ ಬದಿಗಿಡಿ: ಪಕ್ಷವನ್ನು ಗೆಲ್ಲಿಸಿ: ಈರಣ್ಣ ಕಡಾಡಿ
ಕಾರ್ಯಕರ್ತರು ಈಗಿನಿಂದಲೇ ಪಕ್ಷದ ಅಭ್ಯರ್ಥಿ ಗೆಲುವಿಗೆ ಬೇಕಾದ ಅಗತ್ಯ ಸಿದ್ಧತೆ ಕೈಗೊಳ್ಳಲು ಈರಣ್ಣ ಕಡಾಡಿ ಕರೆ ನೀಡಿದರು.
  • < previous
  • 1
  • ...
  • 412
  • 413
  • 414
  • 415
  • 416
  • 417
  • 418
  • 419
  • 420
  • ...
  • 533
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved