ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಂಗಭೂಮಿಯ ಸಾಕ್ಷಿಪ್ರಜ್ಞೆ ಏಣಗಿ ಬಾಳಪ್ಪ
ರಂಗಭೂಮಿಯ ಸಾಕ್ಷಿಪ್ರಜ್ಞೆಯಂತಿದ್ದ ನಾಡೋಜ ಏಣಗಿ ಬಾಳಪ್ಪನವರು ಜಗಜ್ಯೋತಿ ಬಸವೇಶ್ವರ ನಾಟಕದ ಮೂಲಕ ನಾಡಿಗೆ ಬಸವಣ್ಣನನ್ನು ಪರಿಚಯಿಸಿದರು.
ಧರ್ಮದ ಹೆಸರಿನಲ್ಲಿ ಸಮಾಜ ಒಡೆದ ಬಿಜೆಪಿ: ವಿನೋದ ಅಸೂಟಿ
ಬಡವರು, ಶ್ರೀಮಂತರು ಒಂದೇ ಎಂಬ ಭಾವನೆಯಲ್ಲಿ ಕಾಂಗ್ರೆಸ್ ಪಕ್ಷವಿದೆ. ಆದರೆ ಬಿಜೆಪಿ ಜಾತಿ, ಮತ ಮತ್ತು ಧರ್ಮದ ಹೆಸರಿನಲ್ಲಿ ಸಮಾಜ ಒಡೆದು ಆಳುತ್ತಿದೆ.
ನಿನ್ನೆಯದ್ದು ಒತ್ತಾಯ ಪೂರ್ವಕ ಹೇಳಿಕೆ ಎಂದ ಮುರುಘಾಮಠ ಸ್ವಾಮೀಜಿ
ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ನೀಡಿದ ಹೇಳಿಕೆಗೂ ತಮ್ಮ ಮಠಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗುರುವಾರವಷ್ಟೇ ಅಚ್ಚರಿಯ ಹೇಳಿಕೆ ನೀಡಿದ್ದ ಇಲ್ಲಿಯ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಇದೀಗ ಮತ್ತೆ ಯೂಟರ್ನ್ ಹೊಡೆದಿದ್ದಾರೆ.
ಬಣ್ಣದೋಕುಳಿಯಲ್ಲಿ ಮಿಂದೆದ್ದ ಹುಬ್ಬಳ್ಳಿ ಜನತೆ
ರಂಗಪಂಚಮಿ ಹಿನ್ನೆಲೆ ಹುಬ್ಬಳ್ಳಿಯು ಶುಕ್ರವಾರ ಸಂಪೂರ್ಣವಾಗಿ ಬಣ್ಣದಲ್ಲಿ ಮಿಂದೆದ್ದಿತು. ಯುವಕ-ಯುವತಿಯರು, ಮಕ್ಕಳು ಸೇರಿ ಹಲಗಿ ಬಾರಿಸಿ ಪರಸ್ಪರ ಬಣ್ಣ ಎರಚಿದರು.
ಮಧುರ ಚೆನ್ನರು ನಡೆದ ದಾರಿಯಲ್ಲಿ ಸಾಗಿದ ಕಾಪಸೆ
ಜೀವನ ಹೇಗೆ ನಡೆಸಬೇಕು ಎಂಬುದಕ್ಕೆ ನಿದರ್ಶನವಾಗುವಂತೆ ದೇವರು ಕಾಪಸೆ ಅವರನ್ನು ಇಟ್ಟಿದ್ದರು. ಹೊರಗಿನಿಂದ ಅಪಾರ ಪಾಂಡಿತ್ಯ, ಒಳಗಿನಿಂದ ಅಪಾರ ಜ್ಞಾನ ಪಡೆದವರಾಗಿದ್ದರು.
ಗೆಲುವಿಗೆ ಬಿಜೆಪಿ ಪಂಚರತ್ನ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ರಂಗೇರಿದೆ. ಕಳೆದ ಏಳು ಚುನಾವಣೆಗಳಲ್ಲಿ ಗೆದ್ದು ಬೀಗಿರುವ ಬಿಜೆಪಿ, ಎಂಟನೆಯ ಸಲದ ಗೆಲುವಿಗೂ ರಣತಂತ್ರ ರೂಪಿಸಿದೆ.
₹ 90.49 ಲಕ್ಷ ಮೌಲ್ಯದ ವಸ್ತು ವಶ
ಧಾರವಾಡ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ತಪಾಸಣಾ ಕೇಂದ್ರದಲ್ಲಿ ಮಾ. 16ರಿಂದ ಮಾ. 28ರ ವರೆಗೆ ನಗದು ಹಣ, ವಸ್ತುಗಳು ಸೇರಿದಂತೆ ಒಟ್ಟು 90.49 ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘನೆಯ 47 ಪ್ರಕರಣ ದಾಖಲಿಸಲಾಗಿದೆ.
ತಾಯಂದಿರು ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸಲಿ
ಎಲ್ಲ ತಾಯಂದಿರು ತಮ್ಮ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸುವ ಕಾರ್ಯ ಮಾಡಬೇಕು. ಜತೆಗೆ ಸಂಸ್ಕಾರ ನೀಡುವ ದೇವಸ್ಥಾನಗಳ ಪ್ರಗತಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು.
ಗಣಿತ ವಿಷಯದಲ್ಲಿ ಆಸಕ್ತಿ ಬೆಳೆಸಿ
ಗಣಿತ ವಿಷಯ ಕಬ್ಬಿನದ ಕಡಲೆಯಲ್ಲ. ಅದನ್ನು ಕಲಿಸುವ ವಿಧಾನವನ್ನು ಆಟ-ಪಾಠಗಳೊಡನೆ ಮಿಶ್ರಗೊಳಿಸಿದಾಗ ಅದು ವಿದ್ಯಾರ್ಥಿಗಳಿಗೆ ಮನಮುಟ್ಟುತ್ತದೆ.
ಸಾಂಸ್ಕೃತಿಕ ಮೆರಗು ಹೆಚ್ಚಿಸಿದ ಹುಬ್ಬಳ್ಳಿ ಜಗ್ಗಲಗಿ ಹಬ್ಬ
ಹೋಳಿ ಹಬ್ಬದ ಪ್ರಯುಕ್ತ ಗುರುವಾರ ನಡೆದ ಜಗ್ಗಲಗಿ ಹಬ್ಬವು ನಗರದಲ್ಲಿ ಸಾಂಸ್ಕೃತಿಕ ಮೆರಗು ತಂದಿತು. ಜಗ್ಗಲಗಿಯೊಂದಿಗೆ ವಿವಿಧ ವಾದ್ಯಮೇಳಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಬಗೆಬಗೆಯ ನಾದ ಹೊರಹೊಮ್ಮಿಸುವ ಮೂಲಕ ಜಾನಪದ ಲೋಕವನ್ನೇ ಸೃಷ್ಟಿಸಿತು.
< previous
1
...
413
414
415
416
417
418
419
420
421
...
532
next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್ಐಟಿ
ಧರ್ಮಸ್ಥಳ : ಬುರುಡೆ ಕೇಸ್ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್ ಅನುಶ್ರೀ ಮದುವೆ
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್ ಮ್ಯಾರೀಡ್ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ