• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗಾಯತ ವಿಷಯದಲ್ಲಿ ತಪ್ಪಾಗಿದ್ದರೆ ಹೇಳಲಿ; ಕ್ಷಮೆ ಕೇಳ್ತೇನೆ
ದಿಂಗಾಲೇಶ್ವರ ಸ್ವಾಮೀಜಿ ಬಗ್ಗೆ ನನಗೆ ಶ್ರದ್ಧೆ ಇದೆ. ಶಿರಹಟ್ಟಿ ಪೀಠ ನನಗೆ ಸದಾಕಾಲ ಆಶೀರ್ವಾದ ಮಾಡಿದೆ. ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ.
ಹೊಸ ಪ್ರತಿಭೆಗಳಿಂದ ಚೇತರಿಕೆ ಕಂಡ ರಂಗಭೂಮಿ
ರಂಗಭೂಮಿಗೆ ಅನೇಕ ಮಹನೀಯರು ತಮ್ಮದೇ ಆದ ಕಾಣಿಕೆ ನೀಡಿದ್ದು, ಅವರನ್ನು ಸದಾ ಸ್ಮರಿಸಬೇಕು. ರಂಗಭೂಮಿಯಲ್ಲಿ ಕಾರ್ಯ ಮಾಡುತ್ತಿರುವ ಕಲಾವಿದರು ಅದರತ್ತ ಗಮನ ಹರಿಸಿ ಮುಂದೆ ಉತ್ತಮ ನಟ, ನಿರ್ದೇಶಕ, ಸಂಘಟಕರಾಗಲು ಪ್ರಯತ್ನಿಸಬೇಕು.
ಡಿಜಿಟಲ್‌ ವ್ಯವಹಾರದ ಮೇಲೂ ಹದ್ದಿನ ಕಣ್ಣು!
ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಣ, ಆಮೀಷಗಳಿಂದ ಮತಗಳು ಸೆಳೆಯುವುದು ಸಹಜ. ಕೈಯಿಂದ ಕೈಗೆ ಹಣ ವರ್ಗಾವಣೆ ಮಾತ್ರವಲ್ಲದೇ ಫೋನ್‌ ಪೇ, ಗೂಗಲ್‌ ಪೇ, ಯುಪಿಐ, ಆರ್‌ಟಿಜಿಎಸ್‌ ಅಥವಾ ಇತರೆ ಮಾರ್ಗಗಳ ಮೂಲಕ ಡಿಜಿಟಲ್‌ ವ್ಯವಹಾರ ಮಾಡುವ ಅನುಮಾನ.
ಜೂನ್‌ ವರೆಗೂ ನೀರು, ಮೇವಿನ ಕೊರತೆಯಿಲ್ಲ
ಜಿಲ್ಲೆಯಲ್ಲಿ ಜೂನ್‌ ತಿಂಗಳ ವರೆಗೆ ಅಗತ್ಯ ಕುಡಿಯುವ ನೀರಿನ ಲಭ್ಯತೆ ಹಾಗೂ ಮೇವು ದಾಸ್ತಾನು ಇದೆ. ರೈತರು ಸಹ ಮೇವು ಬಣವಿ ಹೊಂದಿದ್ದಾರೆ.
ಸರಿಯಾದ ನಿರ್ಧಾರ, ಪರಿಶ್ರಮದಿಂದ ಸಮಾಜದಲ್ಲಿ ಗೌರವ
ಉತ್ತಮ ಆರೋಗ್ಯ ಮತ್ತು ನೆಮ್ಮದಿಗೆ ಸರಿಯಾದ ಜೀವನ ಶೈಲಿಯು ಕಾರಣ. ವಿದ್ಯಾರ್ಥಿಗಳು ಹೆತ್ತವರ ತ್ಯಾಗ ಮತ್ತು ಕನಸನ್ನು ನನಸಾಗಿಸುವಲ್ಲಿ ಕಾರ್ಯನಿರತರಾಗಬೇಕು.
ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಟೆಂಪಲ್‌ ರನ್‌
ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎನ್.ಎಚ್. ಕೋನರೆಡ್ಡಿ ಅವರಿಗೆ ಆಶೀರ್ವದಿಸಿ ವಿಧಾನಸಭೆಗೆ ಕಳಿಸಿದ್ದೀರಿ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಬಹುಮತದೊಂದಿಗೆ ಗೆಲ್ಲಿಸಿ.
ಪ್ರಹ್ಲಾದ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ ಪಟ್ಟು
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್ನ್ನು ಬಿಜೆಪಿ ವರಿಷ್ಠರು ಮಾ. 31ರೊಳಗೆ ಬದಲಾಯಿಸಬೇಕು.
ಮತದಾನ ಸಂವಿಧಾನಾತ್ಮಕ ಹಕ್ಕು; ತಪ್ಪದೇ ಪ್ರತಿಯೊಬ್ಬರು ಚಲಾಯಿಸಿ
ಸಂವಿಧಾನವು ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನ. ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವಾಗಿದೆ.
ಪ್ರಹ್ಲಾದ ಜೋಶಿ ಬದಲಿಸುವ ಪ್ರಶ್ನೆಯೇ ಇಲ್ಲ: ಬಿಎಸ್‌ವೈ
ಫಕೀರ ದಿಂಗಾಲೇಶ್ವರ ಶ್ರೀ ಸೇರಿದಂತೆ ಕೆಲವು ಮಠಾಧೀಶರಿಗೆ ತಪ್ಪು ಗ್ರಹಿಕೆಯಾಗಿದೆ. ಯಾವುದೇ ಕಾರಣಕ್ಕೂ ಧಾರವಾಡ ಮತಕ್ಷೇತ್ರದಿಂದ ಪ್ರಹ್ಲಾದ ಜೋಶಿ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಯಡಿಯೂರಪ್ಪ ಹೇಳಿದರು.
ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ ನಿಧನ
ಕನ್ನಡ ಸಾರಸ್ವತ ಲೋಕದ ಹಿರಿಯರು, ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಡಾ. ಗುರುಲಿಂಗ ಕಾಪಸೆ (96) ವಯೋಸಹಜ ಕಾಯಿಲೆಯಿಂದಾಗಿ ಬುಧವಾರ ಇಹಲೋಕ ತ್ಯಜಿಸಿದರು.
  • < previous
  • 1
  • ...
  • 414
  • 415
  • 416
  • 417
  • 418
  • 419
  • 420
  • 421
  • 422
  • ...
  • 532
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved