• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿನ ತೊಂದರೆಯಾಗದಂತೆ ಗಮನಹರಿಸಿ: ಬಸವರಾಜ ಬೆಣ್ಣೆಶಿರೂರ
ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ಗ್ರಾಪಂ ಮಟ್ಟದಲ್ಲಿ ಅಧಿಕಾರಿಗಳು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ಜೈನ ಸಮಾಜಕ್ಕೆ ಪ್ರತ್ಯೇಕ ನಿಗಮ ನೀಡದೇ ನಿರ್ಲಕ್ಷ್ಯ
ಜೈನ ಅಭಿವೃದ್ಧಿ ನಿಗಮ ಸ್ಥಾಪನೆ ಸೇರಿದಂತೆ ಒಟ್ಟು 7 ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಮಾಜಕ್ಕೆ ಭರವಸೆ ನೀಡಿತ್ತು. ಆದರೆ, ಈ ವರೆಗೆ ಪ್ರಮುಖ ಬೇಡಿಕೆಗಳನ್ನೇ ಈಡೇರಿಸಿಲ್ಲ.
ಪ್ರಕೃತಿ ಧರ್ಮ ಮರೆತು ದುಃಖಿಗಳಾಗಿದ್ದೇವೆ: ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು
ಮನುಷ್ಯ ತನ್ನತನವನ್ನೇ ಕಳೆದುಕೊಂಡು ನೆಮ್ಮದಿ ಅರಸುತ್ತ ಯಾತ್ರೆ, ಜಾತ್ರೆ, ಮೇಳಗಳ ಬೆನ್ನುಹತ್ತಿ ಹತಾಶನಾಗಿದ್ದಾನೆ ಎಂದು ಬೈಲೂರು ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು ವಿಷಾಧಿಸಿದರು.
ಅಳ್ನಾವರಕ್ಕೆ ಸಮುದಾಯ ಆರೋಗ್ಯ ಕೇಂದ್ರದ ಭಾಗ್ಯ!
ಅಳ್ನಾವರ ತಾಲೂಕಾಗಿ ಏಳು ವರ್ಷಗಳು ಉರುಳಿವೆ. ಇಷ್ಟು ದೀರ್ಘ ಸಮಯವಾದರೂ ಬೆರಳೆಣಿಕೆಯಷ್ಟು ತಾಲೂಕು ಕಚೇರಿಗಳು ಬಂದಿದ್ದು, ತಾಲೂಕಿನ ಜನರಲ್ಲಿ ಬೇಸರ ಮೂಡಿಸಿದೆ.
ಕುರುಬಗಟ್ಟಿಯಲ್ಲಿ ಬಂಗಾರ ಬಣ್ಣದ ಕಲ್ಲಂಗಡಿ ಕರಾಮತ್ತು!
ಹಳದಿ ಬಣ್ಣದ ಕಲ್ಲಂಗಡಿ, ಇಳುವರಿಯ ನಿರೀಕ್ಷೆ, ಕುರುಬಗಟ್ಟಿಯ ಮೈಲಾರ ಗುಡ್ಡಪ್ಪನವರ, ಕೃಷಿ ಇಲಾಖೆ
ನಾಳೆಯಿಂದ ಯಮನೂರ್‌ ಚಾಂಗದೇವರ ಜಾತ್ರಾಮಹೋತ್ಸವ
ಮಹಿಮಾ ಪುರುಷ ಚಾಂಗದೇವ ಸ್ಮರಣೆಗಾಗಿ ಮಾ. 18ರಂದು ಗಂಧಾಭಿಷೇಕ ಹಾಗೂ ಮಾ. 19ರಂದು ಸಂಭ್ರಮದ ಉರೂಸ್ ಜರುಗಲಿದೆ.
ಬಿಸಿಲಲ್ಲೂ ಹುಬ್ಬಳ್ಳಿಯ ದುರ್ಗದಬೈಲ, ಶಾಹ ಬಜಾರ್‌ದಲ್ಲಿ ಜನಜಂಗುಳಿ
ಬಿಸಿಲಿನ ಝಳ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಹುತೇಕ ಸಂತೆ ಮಾರುಕಟ್ಟೆಗಳು ಗ್ರಾಹಕರಿಲ್ಲದೇ ಭಣಗುಡುತ್ತಿವೆ. ಆದರೆ, ಇಲ್ಲಿಯ ದುರ್ಗದಬೈಲ ಹಾಗೂ ಶಾಹ ಬಜಾರ್‌ ಗ್ರಾಹಕರಿಂದ ತುಂಬಿ ತುಳುಕುತ್ತಿವೆ.
ವಿಚಲಿತ ಮನಸ್ಸಿಗೆ ಸಂಸ್ಕಾರ ನೀಡಲು ಪ್ರವಚನ ಸಹಕಾರಿ: ಡಾ. ಗುರುಸಿದ್ಧ ರಾಜಯೋಗೀಂದ್ರ ಶ್ರೀ
ಪ್ರತಿಯೊಬ್ಬರೂ ಶರಣರ, ಸಂತರ ಜೀವನ, ಆದರ್ಶಗಳ ಕುರಿತು ಅರಿತುಕೊಂಡು ಕಾರ್ಯರೂಪಕ್ಕೆ ತರುವ ಕಾರ್ಯವಾಗಬೇಕು ಡಾ. ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಹೇಳಿದರು.
ಜನಮನಸೂರೆಗೊಂಡ ಸಂಗೀತ ಸ್ವರಸಾಮ್ರಾಟ ಕಾರ್ಯಕ್ರಮ
ಪದ್ಮಶ್ರೀ ಪಂ. ಎಂ. ವೆಂಕಟೇಶಕುಮಾರ ಅವರು ಅಕ್ಕ ಕೇಳವ್ವ ನಾನೊಂದ ಕನಸ ಕಂಡೆ, ಕೈಲಾಸ ವಾಸ ಗೌರೀಶ ಈಶ ಹಾಡಿ ಕೇಳುಗರನ್ನು ಮಂತ್ರಮುಗ್ಧಗೊಳಿಸಿದರು.
ಧಾರವಾಡದಲ್ಲಿ ಸದ್ಯಕ್ಕಿಲ್ಲ ಹಕ್ಕಿಜ್ವರ ಭಯ!
ಜಿಲ್ಲೆಯಲ್ಲಿ ಹಕ್ಕಿಜ್ವರದ ಪ್ರಕರಣ ಪತ್ತೆಯಾಗಿಲ್ಲವಾದರೂ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಈಗಾಗಲೇ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದ್ದಾರೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 454
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved