ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಾಖಲೆ ಇಲ್ಲದ ₹38.50 ಲಕ್ಷ ಮೌಲ್ಯದ ಚಿನ್ನ ವಶ
ನಿಪ್ಪಾಣಿ–ಗಂಗಾವತಿ ಬಸ್ಸಿನಲ್ಲಿ ಸರಿಯಾದ ದಾಖಲೆ ಇಲ್ಲದ ₹38.50 ಲಕ್ಷ ಮೊತ್ತದ ಬಂಗಾರದ ಆಭರಣಗಳು ಪತ್ತೆಯಾಗಿದ್ದು, ಅವುಗಳನ್ನು ವಶ ಪಡಿಸಿಕೊಂಡು ಪೊಲೀಸ ಇಲಾಖೆ ದೂರು ದಾಖಲು ಮಾಡಿಕೊಂಡಿದೆ.
ಮರೆಯಾಗುತ್ತಿರುವ ಚಿತ್ರಗಾರರ ಕಲೆ
ಕಳೆದ 3-4 ವರ್ಷಗಳ ಹಿಂದೆ ದಾಳಿಮಾಡಿದ ಕೊರೋನಾದಿಂದಾಗಿ ಇವರ ವ್ಯಾಪಾರಕ್ಕೆ ದೊಡ್ಡ ಹೊಡೆತವೇ ಬಿದ್ದಿತು. ಗಾಯದ ಮೇಲೆ ಬರೆ ಎಂಬಂತೆ ಪಿಓಪಿ ಮೂರ್ತಿಗಳ ಹಾವಳಿಯಿಂದಾಗಿ ಇವ ರ ವ್ಯಾಪಾರ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.
ಮಹದಾಯಿ ಹೋರಾಟಗಾರನ ಬಂಧನ: ಪ್ರತಿಭಟನೆ
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.
ಕೇಜ್ರಿವಾಲ್ ಬಂಧನ ಖಂಡಿಸಿ ಆಪ್ ಪ್ರತಿಭಟನೆ
ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು ಅತೀವ ಖಂಡನೀಯ. ಕೂಡಲೇ ಕೇಜ್ರಿವಾಲ್ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಜೋಶಿ ಎದುರು ಯುವ ಕಾಂಗ್ರೆಸ್ಸಗ ವಿನೋದ ಅಸೂಟಿ
ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬಿಟ್ಟುಕೊಟ್ಟಿದ್ದ ವಿನೋದ ಅಸೂಟಿಗೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸುವ ಮೂಲಕ ತ್ಯಾಗಕ್ಕೆ ಕಾಂಗ್ರೆಸ್ ಮನ್ನಣೆ ನೀಡಿದೆ. ಅಹಿಂದ ಮತಗಳ ಮೇಲೆ ಕಣ್ಣಿಟ್ಟರುವ ಕಾಂಗ್ರೆಸ್ ಒಬಿಸಿಗೆ ಮಣೆ ಹಾಕಿದೆ.
ಮಹಾದಾಯಿ: 2016ರ ರೈಲು ತಡೆ, ಈಗ ಬಂಧನ!
ಮಹದಾಯಿಗಾಗಿ 2016ರಲ್ಲಿ ನಡೆದ ರೈಲ್ ತಡೆಗೆ ಸಂಬಂಧಿಸಿದಂತೆ ಹೋರಾಟಗಾರರನ್ನು ರೈಲ್ವೆ ಪೊಲೀಸರು ಈಗ ಬಂಧಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಹೋರಾಟಗಾರ ಕುತುಬುದ್ದೀನ್ ಖಾಜಿ ಎಂಬುವವರನ್ನು ಗುರುವಾರ ಬಂಧಿಸಿದೆ.
ಜೆಡಿಎಸ್ ಎಂಎಲ್ ಸಿ ಮರಿತಿಬ್ಬೇಗೌಡ ರಾಜೀನಾಮೆ
ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ವಿಧಾನಪರಿಷತ್ನ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ರಾಜೀನಾಮೆ ಸಲ್ಲಿಸಿದ್ದಾರೆ
ಕಲಘಟಗಿ ತಾಲೂಕಿನ 27 ಗ್ರಾಮಗಳಿಗೆ ಬೋರ್ವೆಲ್ ನೀರು
ಕಲಘಟಗಿ ತಾಲೂಕಿನ 27 ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ಖಾಜಿ ಬಂಧನಕ್ಕೆ ಮಹದಾಯಿ ಹೋರಾಟಗಾರರ ಆಕ್ರೋಶ
ಮಹದಾಯಿ ಜಾರಿಗೆ ಆಗ್ರಹಿಸಿ 2016ರಲ್ಲಿ ನಡೆದ ರೈಲ್ ತಡೆ ಹೋರಾಟದಲ್ಲಿ ಪಾಲ್ಗೊಂಡಿದ್ದ ಬಾಗಲಕೋಟೆಯ ರೈತ ಕುತುಬುದ್ದೀನ್ ಖಾಜಿ ಬಂಧನ ಖಂಡನೀಯ.
ಸಂಗಣ್ಣ ಕರಡಿ ಬಿಜೆಪಿ ಬಿಡಲ್ಲ, ಸ್ಪರ್ಧೆ ಮಾಡಲ್ಲ
ಬಿಜೆಪಿ ಟಿಕೆಟ್ ಸಿಗದೆ ರೆಬಲ್ ಆಗಿರುವವರ ಜತೆ ಮಾತುಕತೆ ನಡೆದಿದ್ದು, ಅತಿ ಶೀಘ್ರ ಎಲ್ಲ ಪರಿಹಾರ ಕಾಣುವ ವಿಶ್ವಾಸವಿದೆ.
< previous
1
...
419
420
421
422
423
424
425
426
427
...
532
next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್ಐಟಿ
ಧರ್ಮಸ್ಥಳ : ಬುರುಡೆ ಕೇಸ್ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್ ಅನುಶ್ರೀ ಮದುವೆ
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್ ಮ್ಯಾರೀಡ್ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ