• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರುಸಾವಿರ ಮಠದ ಆಸ್ತಿ ಏನಾಗಿದೆ?
ಅತ್ತ ಹಾವೇರಿ ಜಿಲ್ಲೆಯ ಹಾನಗಲ್‌ ಕುಮಾರೇಶ್ವರ ಮಠದ ಆಸ್ತಿಯನ್ನು ಗುರುಸಿದ್ಧರಾಜಯೋಗೀಂದ್ರ ಶ್ರೀಗಳು ಅಡವಿಟ್ಟು ಸಾಲ ಪಡೆದ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಮೂರುಸಾವಿರ ಮಠದ ಆಸ್ತಿಯ ಕಥೆ ಏನಾಗಿದೆ? ಎನ್ನುವ ಚರ್ಚೆ ಭಕ್ತವಲಯದಲ್ಲಿ ಜೋರಾಗಿದೆ.
ತ್ರಿಶಂಕು ಸ್ಥಿತಿಯಲ್ಲಿ 5,8,9 ವರ್ಗದ ಮಕ್ಕಳು!
ಶಿಕ್ಷಣ ಇಲಾಖೆಯ ತುಘಲಕ್‌ ದರ್ಬಾರ್‌ ಶೈಲಿಯ ಆಡಳಿತದಿಂದಾಗಿ ಶಾಲಾ ಪರೀಕ್ಷೆಗಳು ನ್ಯಾಯಾಲಯದ ಮೆಟ್ಟಿಲೇರಿದ್ದು, ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರು ತ್ರಿಶಂಕು ಪರಿಸ್ಥಿತಿ ಎದುರಿಸುವಂತಾಗಿದೆ.
ಮಹಿಳೆಯರು ಅವಮಾನ ಮೆಟ್ಟಿನಿಂತು ಸಾಧನೆ ತೋರಿ: ನ್ಯಾಯಾಧೀಶೆ ಕೆ.ಜಿ. ಶಾಂತಿ
ಮಹಿಳೆಯರು ಇಂದು ನಿತ್ಯದ ಕೆಲಸದ ನಡುವೆ ತಮ್ಮ ಆರೋಗ್ಯದ ಕಡೆಗೆ ಗಮನ ನೀಡುತ್ತಿಲ್ಲ. ಪ್ರತಿಯೊಬ್ಬ ಮಹಿಳೆಯೂ ತನ್ನ ಹಾಗೂ ಕುಟುಂಬದ ಎಲ್ಲ ಸದಸ್ಯರ ಆರೋಗ್ಯದ ಕಡೆಗೆ ಗಮನ ನೀಡಬೇಕು.
ದೇಶದ ಸುರಕ್ಷತೆಗೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕಿದೆ: ಮುತಾಲಿಕ್
ದೇಶ ಸುರಕ್ಷತೆ ಹಾಗೂ ಹಿಂದೂಗಳ ರಕ್ಷಣೆಯ ದೃಷ್ಟಿಯಿಂದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಕಳೆದ 2 ತಿಂಗಳಿನಿಂದ ಶ್ರೀರಾಮಸೇನೆ ಮೋದಿ ಗೆಲ್ಲಿಸಿ ದೇಶ ಉಳಿಸಿ ಎಂಬ ಅಭಿಯಾನ ಹಮ್ಮಿಕೊಳ್ಳುತ್ತಿದೆ.
ಸಿಲಿಂಡರ್‌ ಸ್ಫೋಟ: ಮಹಿಳೆ ಸಾವು, ನಾಲ್ವರಿಗೆ ಗಾಯ
ಅಡುಗೆ ಸಿಲಿಂಡರ್‌ ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಓರ್ವ ಮಹಿಳೆ ಸಾವಿಗೀಡಾಗಿದ್ದು, ನಾಲ್ವರಿಗೆ ಗಾಯಗಳಾದ ದುರ್ಘಟನೆ ಕಲ್ಲೆ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಬಿಜೆಪಿ- ಜೆಡಿಎಸ್‌ ಜಂಟಿ ಸಭೆ ನಡೆಸಿ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದಾಗಿದೆ. ಮೈತ್ರಿ ಧರ್ಮ ಸರಿಯಾಗಿ ಪಾಲನೆಯಾಗಬೇಕೆಂದರೆ ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರು ಸೇರಿಕೊಂಡು ಜಂಟಿ ಸಭೆ ನಡೆಸಬೇಕು ಎನ್ನುವ ಆಗ್ರಹ ಹೆಚ್ಚುತ್ತಿದೆ.
ಕಾರ್ಯಕರ್ತರಿಗೆ ನೀಡಿದ ಜವಾಬ್ದಾರಿ ಪ್ರಾಮಾಣಿಕವಾಗಿ ನಿರ್ವಹಿಸಿ
ಪ್ರತಿಯೊಂದು ವಿಭಾಗ ತನ್ನದೇ ಆದ ಮಹತ್ವ ಹೊಂದಿರುತ್ತದೆ. ನೀವೆಲ್ಲರೂ ಚುನಾವಣೆಯ ಮುಖ್ಯ ವಾಹಿನಿಯಲ್ಲಿರುತ್ತೀರಿ.
ಬಿಜೆಪಿಯಲ್ಲಿ ಕುರುಬರಿಗೆ ಅನ್ಯಾಯ: ಬಂಡಾಯ ಸ್ಪರ್ಧೆಗೆ ನಿರ್ಧಾರ
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಪುತ್ರ ಕಾಂತೇಶ ಅವರಿಗೆ ಹಾವೇರಿ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್‌ ಸಿಗದಿರುವುದಕ್ಕೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲೂ ಅದರ ಬಿಸಿ ತಟ್ಟಿದೆ.
ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಚೆಕ್‌ಪೋಸ್ಟ್‌
ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಅಣ್ಣಿಗೇರಿ, ಶಿರಗುಪ್ಪಿ ಹಾಗೂ ಹುಬ್ಬಳ್ಳಿ ಗ್ರಾಮಾಂತರಕ್ಕೆ ಒಳಪಟ್ಟಿವೆ. ಈಗಾಗಲೇ ಇಲ್ಲಿ ಲೋಕಸಭೆ ಚುನಾವಣೆಗೆ ಬೇಕಾಗುವ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ದೃಢ ನಿರ್ಧಾರ, ಸಾಧಿಸುವ ಛಲವಿದ್ದರೆ ಯಶಸ್ಸು ಖಚಿತ
ಮಹಿಳೆಯರು ಅಡುಗೆ ಮನೆಗಷ್ಟೇ ಸೀಮಿತವಾಗಿಲ್ಲ. ಸವಾಲುಗಳನ್ನು ಮೆಟ್ಟಿ ಕೌಟುಂಬಿಕ ಹಾಗೂ ವೃತ್ತಿ ಬದುಕು ಎರಡನ್ನೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.
  • < previous
  • 1
  • ...
  • 420
  • 421
  • 422
  • 423
  • 424
  • 425
  • 426
  • 427
  • 428
  • ...
  • 532
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved