• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುನೀತ ರಾಜಕುಮಾರ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಜಾರಿ
ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯ ಸರ್ಕಾರವು ಡಾ. ಪುನೀತ್ ರಾಜಕುಮಾರ ನೆನಪಿಗಾಗಿ ಹೃದಯ ಜ್ಯೋತಿ ಯೋಜನೆ ಅನುಷ್ಠಾನಗೊಳಿಸುತ್ತಿದೆ.
ಸಾಧಕರನ್ನು ಗೌರವಿಸಿದರೆ ಸಾಧನೆಗೆ ಪ್ರೋತ್ಸಾಹ
ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಅಪ್ರತಿಮ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗೌರವಿಸುವ ಮೂಲಕ ಮತ್ತಷ್ಟು ಸಾಧನೆ ಮಾಡಲು ಪ್ರೋತ್ಸಾಹ.
ಬಿಎಸ್‌ವೈ ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ: ಜೋಶಿ ಆಕ್ರೋಶ
ಯಡಿಯೂರಪ್ಪ ಅವರ ವಯಸ್ಸೇನು? ಅವರ ಹಿರಿತನವೇನು? ಅವರ ಸ್ಟೇಟಸ್ ಏನು? ಅವರ ವಿರುದ್ಧ ಈ ರೀತಿ ಷಡ್ಯಂತ್ರ ಮಾಡುವುದು ಎಂದರೆ ಎಂಥಾ ಅನ್ಯಾಯ.
ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯ: ಡಿಸಿ
ಕನ್ನಡ ಭಾಷೆಯ ಬಳಕೆ ಉದ್ದೇಶಕ್ಕಾಗಿ ಕನ್ನಡ ಜ್ಞಾನವನ್ನು ಹೊಂದಿರುವ ಸಂಸ್ಥೆಯ ಹಿರಿಯ ಉದ್ಯೋಗಿಯ ನೇತೃತ್ವದಲ್ಲಿ ಕನ್ನಡ ಕೋಶ ಸ್ಥಾಪಿಸಬೇಕು.
ಮಾರ್ಚ್‌ 17ರಂದು ಭಾಲ್ಕಿಯಲ್ಲಿ ಗಡಿನಾಡಿನಲ್ಲಿ ಕನ್ನಡದ ಜಾಗೃತಿ
ಶತಮಾನೋತ್ತರ ಇತಿಹಾಸ ಹೊಂದಿರುವ ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘವು ತನ್ನ ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ವಿಸ್ತರಿಸಿದ್ದು, ಅದರ ಭಾಗವಾಗಿ ಮಾ. 17ರಂದು ಬೀದರ್‌ ಜಿಲ್ಲೆಯ ಭಾಲ್ಕಿಯ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದ ಆವರಣದಲ್ಲಿ ಗಡಿನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮ ಆಯೋಜಿಸಿದೆ.
ಕಾನೂನು ವಿಶ್ವ ವಿದ್ಯಾಲಯದ ಆಡಳಿತ ಭವನ 2025ರ ಆಗಸ್ಟ್‌ನಲ್ಲಿ ಉದ್ಘಾಟನೆ!
ಪ್ರತಿಯೊಬ್ಬರ ಬದುಕಿನಲ್ಲಿ ಕಾನೂನು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಕಾನೂನಿನ ಬಗ್ಗೆ ಎಲ್ಲರೂ ಅರಿತುಕೊಳ್ಳುವುದು ಅವಶ್ಯಕ. ವಿದ್ಯಾರ್ಥಿಗಳು ಸಂವಿಧಾನ, ಕಾನೂನು ಓದುವ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಬೇಕು.
ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಶೆಟ್ಟರ್‌
ಲೋಕಸಭಾ ಚುನಾವಣೆ ವಿಚಾರವಾಗಿ ಧಾರವಾಡ, ಹಾವೇರಿ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಬೇಡಿಕೆ ಇಟ್ಟಿದ್ದೆ, ಆದರೆ ಬೇರೆ ಬೇರೆ ಕಾರಣದಿಂದ ಅದು ಕೈತಪ್ಪಿದೆ. ಹೀಗಾಗಿ ಆ ವಿಚಾರವಾಗಿ ನಾನು ಹೆಚ್ಚು ಮಾತನಾಡುವುದಿಲ್ಲ. ಸದ್ಯ ಬೆಳಗಾವಿ ಲೋಕಸಭಾ ಕ್ಷೇತ್ರದ ಚರ್ಚೆ ನಡೆದಿದೆ.
ಬೆಳಗಾವಿ ಕ್ಷೇತ್ರಕ್ಕೆ ಶೆಟ್ಟರ್‌ ಹೆಸರಿದೆ
ಬೆಳಗಾವಿ ಲೋಕಸಭಾ ಚುನಾವಣೆ ಕಣಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೆಸರು ಇದೆ. ಬೇರೆಯವರ ಹೆಸರೂ ಇವೆ. ಯಾರಿಗೆ ಟಿಕೆಟ್‌ ನೀಡಬೇಕು ಎಂಬುದನ್ನು ಪಕ್ಷದ ರಾಷ್ಟ್ರೀಯ ನಾಯಕರು ತೀರ್ಮಾನಿಸಿ ಅಂತಿಮಗೊಳಿಸಲಿದ್ದಾರೆ.
ಡಾ. ಗಂಗೂಬಾಯಿ ಹಾನಗಲ್‌ ಗುರುಕುಲ ಟ್ರಸ್ಟ್‌ ಮೈಸೂರು ಸಂಗೀತ ವಿವಿ ತೆಕ್ಕೆಗೆ
ಗುರುಶಿಷ್ಯ ಪರಂಪರೆಯ ದೇಶದ ಏಕೈಕ ಗುರುಕುಲ ಎನಿಸಿದ ಇಲ್ಲಿನ ಡಾ. ಗಂಗೂಬಾಯಿ ಹಾನಗಲ್‌ ಗುರುಕುಲ ಟ್ರಸ್ಟ್‌ನ್ನು ಸರ್ಕಾರ ಮೈಸೂರಿನ ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾಲಯದ ವ್ಯಾಪ್ತಿಗೆ ಸೇರಿಸಿ ಆದೇಶಿಸಿದೆ.
ಕಾಂಗ್ರೆಸ್‌ ಸರ್ಕಾರದಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ
ದೇಶದಲ್ಲಿ ಶೇ. 50ಕ್ಕೂ ಅಧಿಕ ಹಿಂದುಳಿದ ವರ್ಗಗಳ ಸಮಾಜವಿದ್ದರೂ ಕಾಂಗ್ರೆಸ್‌ ಸರ್ಕಾರ ಈ ಸಮಾಜಕ್ಕೆ ಸಾಮಾಜಿಕವಾಗಿ ಪ್ರಾತಿನಿಧ್ಯ ನೀಡದೇ ಅವರನ್ನು ತುಳಿಯುತ್ತಾ ಬಂದಿದೆ. ತಮ್ಮ ಅಷ್ಟು ವರ್ಷದ ಅಧಿಕಾರದ ಅವಧಿಯಲ್ಲಿ ಒಮ್ಮೆಯೂ ಹಿಂದುಳಿದ ವರ್ಗದ ನಾಯಕನನ್ನು ಪ್ರಧಾನಿಯನ್ನಾಗಿಸಲಿಲ್ಲ.
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • ...
  • 532
  • next >
Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved