• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಜನತೆ ಉತ್ತರ ಕರ್ನಾಟಕ ಜಾನಪದ ಕುಣಿತಗಳನ್ನು ಕಲಿಯಲಿ: ಡಾ. ಬಾಳಣ್ಣ ಶೀಗಿಹಳ್ಳಿ
ಉತ್ತರ ಕರ್ನಾಟಕ ಹಲವಾರು ಜಾನಪದ ಕುಣಿತಗಳನ್ನು ಇಂದಿನ ಯುವ ಜನಾಂಗ ಕಲಿತು ಪ್ರದರ್ಶಿಸಬೇಕಾಗಿದೆ ಎಂದು ಸಾಹಿತಿ ಡಾ. ಬಾಳಣ್ಣ ಶೀಗಿಹಳ್ಳಿ ಹೇಳಿದರು.
ನಟಿ ರನ್ಯಾ ರಾವ್‌ ಪ್ರಕರಣ ನಿಷ್ಪಕ್ಷಪಾತವಾಗಿ ತನಿಖೆಯಾಗಲಿದೆ: ಸಲೀಂ ಅಹ್ಮದ್
ಸದ್ಯ ಪ್ರಕರಣ ತನಿಖಾ ಹಂತದಲ್ಲಿದೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ವಿಧಾನಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಸಾಹಿತಿ ಪಂಚಾಕ್ಷರಿ ಹಿರೇಮಠ ಅವರಿಗೆ ಶ್ರದ್ಧಾಂಜಲಿ
ಡಾ. ಪಂಚಾಕ್ಷರಯ್ಯ ಹಿರೇಮಠ ಅವರ ನಿಧನದ ಹಿನ್ನೆಲೆಯಲ್ಲಿ ಶನಿವಾರ ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಧಾರವಾಡ ಕಮೀಷನರೇಟ್‌ ಯಾರ ಒತ್ತಡಕ್ಕೂ ಮಣಿಯುವುದಿಲ್ಲ: ಎನ್‌. ಶಶಿಕುಮಾರ್
ಹು ಧಾ ಪೊಲೀಸರು ಇಲ್ಲಿಯ ವರೆಗೂ ಯಾರ ಒತ್ತಡಕ್ಕೂ ಮಣಿದಿಲ್ಲ ಎಂದು ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದರು.
ಹುಬ್ಬಳ್ಳಿಯಲ್ಲಿ ಬಣ್ಣದೋಕುಳಿಯ ಸಂಭ್ರಮ
ನಗರದ ಹಳೇಹುಬ್ಬಳ್ಳಿ, ಉಣಕಲ್, ವಿದ್ಯಾನಗರ, ಗೋಪನಕೊಪ್ಪ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶದ ಹಲವು ಕಡೆಗಳಲ್ಲಿ ಶನಿವಾರ ಜನತೆ ಕಾಮದಹನ ಮಾಡಿ ಬಣ್ಣದೋಕುಳಿ ಆಡಿ ಸಂಭ್ರಮಿಸಿದರು.
ಇಬ್ಬರು ಅಂತಾರಾಜ್ಯ ದರೋಡೆಕೋರರ ಕಾಲಿಗೆ ಗುಂಡು
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದ ಉತ್ತರ ಪ್ರದೇಶ ಮೂಲದ ಇಬ್ಬರು ಅಂತಾರಾಜ್ಯ ದರೋಡೆಕೋರರ ಕಾಲಿಗೆ ಗುಂಡಿಕ್ಕಿ ಬಂಧಿಸುವಲ್ಲಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಣ್ಣದಲ್ಲಿ ಮಿಂದೆದ್ದ ಅಳ್ನಾವರ ಜನರು
ಕಳೆದ ವರ್ಷ ಗ್ರಾಮದೇವಿ ಜಾತ್ರೆಯ ಸಲುವಾಗಿ ಹೋಳಿ ಹಬ್ಬವನ್ನು ಸಾಂಕೇತಿಕವಾಗಿ ಆಚರಿಸಿದ ಅಳ್ನಾವರ ಜನತೆ ಈ ವರ್ಷ ಬಲು ಹುರುಪಿನಿಂದ ಒಬ್ಬರಿಗೊಬ್ಬರು ಬಣ್ಣವನ್ನೆರಚುವ ಮೂಲಕ ಹಬ್ಬ ಆಚರಿಸಿದರು.
ಬೆಂಬಲ ಬೆಲೆಯಲ್ಲಿ ಕುಸುಬೆ ಉತ್ಪನ್ನ ಖರೀದಿ ಆರಂಭ
ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಖರೀದಿಸಲು ರೈತರ ನೋಂದಣಿಯು 80 ದಿನಗಳ ವರೆಗೆ ಅಂದರೆ ಮಾ. 11ರಿಂದ ಮೇ 29ರ ವರೆಗೆ ಹಾಗೂ ಉತ್ಪನ್ನ ಖರೀದಿಸಲು 90 ದಿನಗಳವರೆಗೆ ಅಂದರೆ ಮಾ. 11ರಿಂದ ಜೂ.8ರ ವರೆಗೆ ಅವಧಿಯನ್ನು ನಿಗದಿಗೊಳಿಸಲಾಗಿದೆ.
ಶಾಸಕ ಹೆಬ್ಬಾರ್, ಸೋಮಶೇಖರ ಉಚ್ಛಾಟಿಸಲು ವರದಿ: ಲಿಂಗರಾಜ ಪಾಟೀಲ
ಶಾಸಕರ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಮಂಡಳ ಅಧ್ಯಕ್ಷರ ಮತ್ತು ಜಿಲ್ಲಾ ಘಟಕದ ಅಧ್ಯಕ್ಷರ ವರದಿಯಾಧರಿಸಿ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ಅವರನ್ನು ಉಚ್ಛಾಟಿಸಲು ವರದಿ ನೀಡಲಾಗಿದೆ.
ಉತ್ತಮ ಆರೋಗ್ಯ ನಿರ್ವಹಣೆಯಲ್ಲಿ ನಿದ್ರೆಯ ಪಾತ್ರ ಪ್ರಮುಖ: ಡಾ. ದತ್ತಾ ನಾಡಿಗೇರ
ಇತ್ತೀಚಿನ ದಿನಗಳಲ್ಲಿ ಬಹುಸಂಖ್ಯೆಯ ಜನರಲ್ಲಿ ನಿದ್ರಾಹೀನತೆ ಕಾಣತೊಡಗಿದೆ ಎಂದು ನರರೋಗ ತಜ್ಞ ಡಾ. ದತ್ತಾ ನಾಡಿಗೇರ ಹೇಳಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 454
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved