• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಕೆಟ್‌ ಸಿಗುತ್ತಿದ್ದಂತೆ ಜೋಶಿ ಟೆಂಪಲ್‌ ರನ್‌
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಸಿಗುತ್ತಿದ್ದಂತೆಯೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗುರುವಾರ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಟೆಂಪಲ್ ರನ್ ಮಾಡಿದರು. ಜತೆಗೆ ಹುಬ್ಬಳ್ಳಿಯ ಆರ್‌ಎಸ್‌ಎಸ್‌ ಕಚೇರಿಗೂ ಭೇಟಿ ನೀಡಿ ಪ್ರಮುಖರೊಂದಿಗೆ ಚರ್ಚೆ ನಡೆಸಿದರು.
ಚಿಕಿತ್ಸೆಗೆ ಸುಧಾರಿತ ಯಂತ್ರೋಪಕರಣ ಬಳಕೆ ಆಗಲಿ
ಉತ್ತರ ಕರ್ನಾಟಕ ಭಾಗದ ಜನರಿಗೆ ಕಿಮ್ಸ್ ಸಂಸ್ಥೆಯು ಉತ್ತಮ ಚಿಕಿತ್ಸೆ ನೀಡುತ್ತಿದೆ. ಈ ಸಂಸ್ಥೆಯ ವೈದ್ಯರ ಸೇವೆ ಶ್ಲಾಘನೀಯವಾದುದು.
ಪಾಲಿಕೆ ವಲಯ ಕಚೇರಿಗೆ ಆಯುಕ್ತರದಿಢೀರ್‌ ಭೇಟಿ, ಸಿಬ್ಬಂದಿಗಳಿಗೆ ಕ್ಲಾಸ್‌
ಕರ್ತವ್ಯದಲ್ಲಿ ನಿರ್ಲಕ್ಷ್ಯತನ ತೋರಿ ಕಡತಗಳನ್ನು ಬಾಕಿ ಉಳಿಸಿಕೊಂಡ ಕರವಸೂಲಿಗಾರರು ಹಾಗೂ ವಿಷಯ ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡ ಆಯುಕ್ತರು, ಇವರ ಮೇಲೆ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶನ.
ಉಡಾನ್‌ ಅಂತ್ಯೋದಯ ಕೇಂದ್ರ ಬಾಗಿಲು ಮುಚ್ಚಿ 4 ವರ್ಷ!
ಹುಬ್ಬಳ್ಳಿಗೆ ಅರಿಯದೇ ಬರುತ್ತಿದ್ದ ಭಿಕ್ಷುಕರು, ಅಶಕ್ತರು, ಶೋಷಿತರ ಆಶಾಕಿರಣವಾಗಿದ್ದ ಇಲ್ಲಿನ ರೈಲ್ವೆ ನಿಲ್ದಾಣದ "ಉಡಾನ್‌ ಅಂತ್ಯೋದಯ ಕ್ಷೇಮ ಕೇಂದ್ರ " ಇದೀಗ ಬಾಗಿಲು ಮುಚ್ಚಿದೆ.
ಆದಾಯ ತೆರಿಗೆ ಇಲಾಖೆ ನಿಮಯ ಅರಿತುಕೊಳ್ಳಿ
ಆದಾಯ ತೆರಿಗೆ ಇಲಾಖೆ ನಿಯಮಗಳನ್ನು ಅರಿತು ನಡೆದರೆ ಉದ್ದಿಮೆ, ವ್ಯಾಪಾರದಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ.
ಎದುರಾಳಿ ಯಾರೇ ಆಗಲಿ; 3 ಲಕ್ಷ ಮತ ಅಂತರದಿಂದ ಗೆಲ್ಲುತ್ತೇನೆ: ಪ್ರಹ್ಲಾದ ಜೋಶಿ
ದೇಶದಲ್ಲಿ ಎನ್‌ಡಿಎ 400 ಸ್ಥಾನ ಗೆಲ್ಲುವುದು ಗ್ಯಾರಂಟಿ ಎಂದ ಅವರು, ಮೂರನೇ ಬಾರಿಗೆ ನಾವು ದಾಖಲೆ ವಿಜಯ ಸಾಧಿಸುತ್ತೇವೆ. ಉಳಿದ ಕ್ಷೇತ್ರಗಳಿಗೂ ಆದಷ್ಟೇ ಬೇಗನೆ ಘೋಷಣೆ ಮಾಡುತ್ತೇವೆ.
ನಿರೀಕ್ಷೆಯಂತೆ ಪ್ರಹ್ಲಾದ ಜೋಶಿಗೆ ಟಿಕೆಟ್‌
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಗೆಲ್ಲುವ ಕುದುರೆ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೇ ಬಿಜೆಪಿ ಮತ್ತೊಮ್ಮೆ ಮಣೆ ಹಾಕಿದೆ. ಇದೀಗ ಐದನೆಯ ಬಾರಿಗೆ ಸ್ಪರ್ಧೆಗೆ ಜೋಶಿ ಸಿದ್ಧರಾಗಿದ್ದಾರೆ.
ಹೆಣ್ಣು ಜನಿಸಿದರೆ ಹೆಮ್ಮೆ ಪಡುವ ಕಾಲ: ನ್ಯಾಯಾಧೀಶೆ ಕೆ.ಜಿ. ಶಾಂತಿ
ಭವಿಷ್ಯದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಕಲ್ಪಿಸಿಕೊಂಡು ಭಯಪಡುತ್ತಿದ್ದ ಪಾಲಕರಿಗೆ, ಪೋಷಕರಿಗೆ ಇಂದಿನ ಕಾಯ್ದೆ, ಕಾನೂನು ಮತ್ತು ಸಾಮಾಜಿಕ ವ್ಯವಸ್ಥೆಯು ಧೈರ್ಯ, ಸ್ಥೈರ್ಯ, ಗೌರವ ನೀಡಿದೆ. ಹೆಣ್ಣು ಜನಿಸಿದರೆ ಹೆಮ್ಮೆಪಡುವ ಕಾಲ ಬಂದಿದೆ.
ರಾಮ ರಾಜ್ಯ ನಿರ್ಮಾಣವೇ ನಮ್ಮ ಕನಸು
ರಾಮಮಂದಿರ ನಿರ್ಮಾಣ ಅಷ್ಟೇ ನಮ್ಮ ಕನಸಾಗಿಲ್ಲ. ರಾಮ ರಾಜ್ಯ ನಿರ್ಮಾಣ ನಮ್ಮ ಕನಸಾಗಿದೆ. ಅದನ್ನು ನನಸಾಗಿಸಲು ಎಲ್ಲರೂ ಶ್ರಮಿಸಬೇಕು.
ಲೋಕಸಭೆ ಚುನಾವಣೆ: ಉತ್ತರ ಕರ್ನಾಟಕದಿಂದಲೇ ಮೋದಿ ಪ್ರಚಾರ
ಉತ್ತರ ಕರ್ನಾಟಕ ಭಾಗದಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಗೆ ಚಾಲನೆ ಕೊಡಲಿದ್ದು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ದಿನಾಂಕ ಶೀಘ್ರ ನಿಗದಿ.
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • ...
  • 532
  • next >
Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved