ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವರಿಷ್ಠರು ಸೂಚನೆ ನೀಡಿದರೆ ಸ್ಪರ್ಧಿಸಲು ಸಿದ್ಧ: ಶೆಟ್ಟರ
ಧಾರವಾಡ, ಬೆಳಗಾವಿ ಲೋಕಸಭಾ ಕ್ಷೇತ್ರಗಳ ಬಗ್ಗೆ ಪಕ್ಷದ ನಾಯಕರ ಜತೆ ಯಾವುದೇ ಚರ್ಚೆಗಳಾಗಿಲ್ಲ. ಎಲ್ಲಿಯೇ ಸ್ಪರ್ಧೆ ಮಾಡುವಂತೆ ಸೂಚನೆ ಬಂದರೆ ಸ್ಪರ್ಧಿಸಲು ನಾನು ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಪ್ರತಿ ಮೂರು ನಿಮಿಷಕ್ಕೊಂದು ಹಿಟ್ ಆ್ಯಂಡ್ ರನ್: ನ್ಯಾಯಾಧೀಶ ದೊಡ್ಡಮನಿ
ಪ್ರತಿ ಮೂರು ನಿಮಿಷಕ್ಕೊಂದು ಹಿಟ್ ಆ್ಯಂಡ್ ರನ್ ಕೇಸ್ಗಳು ದಾಖಲಾಗುತ್ತಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್. ದೊಡ್ಡಮನಿ ಹೇಳಿದರು.
ಕುಡಿಯುವ ನೀರು, ಮೇವು ಒದಗಿಸಲು ಆಡಳಿತ ಸಿದ್ಧ: ಶಾಸಕ ವಿನಯ ಕುಲಕರ್ಣಿ
ಧಾರವಾಡ ಗ್ರಾಮೀಣ ಮತಕ್ಷೇತ್ರ ಹಾಗೂ ಕಲಘಟಗಿ ಮತಕ್ಷೇತ್ರಯ 121 ಹಳ್ಳಿಗಳು ತಾಲೂಕಿನಲ್ಲಿ ಬರುತ್ತವೆ. ಎಲ್ಲ ಹಳ್ಳಿಗಳಿಗೂ ಕುಡಿಯುವ ನೀರಿನ ತೊಂದರೆ ಆಗದಂತೆ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಶಾಸಕ ವಿನಯ ಕುಲಕರ್ಣಿ ಹೇಳಿದರು.
ಸಿಎಂ ಭಾವಚಿತ್ರ ಕಾಣೆ: ಸಚಿವ ಲಾಡ್ ಕೆಂಡಾಮಂಡಲ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯನಿಧಿಯ ಅಡಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸಭಾಭವನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದ ಬ್ಯಾನರ್ ನಲ್ಲಿ ಸಿಎಂ ಭಾವಚಿತ್ರ ಇಲ್ಲದಿರುವುದನ್ನು ಕಂಡು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಸರಳತೆಯೊಂದಿಗೆ ಜನಪ್ರಿಯತೆ ಗಳಿಸಿರುವ ಹೊರಟ್ಟಿ: ಸಚಿವ ಪ್ರಹ್ಲಾದ ಜೋಶಿ
ಹೊರಟ್ಟಿ ಅವರು ಸತತವಾಗಿ 8 ಬಾರಿ ಗೆಲುವು ಕಾಣುವ ಮೂಲಕ ಲಿಮ್ಕಾ ಬುಕ್ ಆಫ್ ರೆಕಾರ್ಡ್ ಬುಕ್ನಲ್ಲಿ ಹೆಸರು ದಾಖಲಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಎರಡು ವರ್ಷದಲ್ಲಿ ಟರ್ಮಿನಲ್ ಕಾಮಗಾರಿ ಪೂರ್ಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಾದ್ಯಂತ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ಕಟ್ಟಡಗಳ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಚಾಲನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಕೇಂದ್ರ ಸಚಿವ ಜೋಶಿಗೆ ರೈತರಿಂದ ಘೇರಾವ್
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ಆರೋಪಗಳನ್ನು ಮಾಡುವುದನ್ನು ಬಿಟ್ಟು ಲೋಕಸಭೆ ಚುನಾವಣೆ ಪೂರ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡದಿದ್ದಲ್ಲಿ ರೈತರಿಂದ ನಡೆಯುವ ಹೋರಾಟ ಎದುರಿಸಲು ಸಿದ್ಧರಾಗಬೇಕು ಎಂದು ರೈತರು ಎಚ್ಚರಿಸಿದರು.
ನಾಳೆ ಕಿಮ್ಸ್ನಲ್ಲಿ ಶಿಶು ತೀವ್ರ ನಿಗಾ ಘಟಕ ಉದ್ಘಾಟನೆ: ವಿಎಸ್ವಿ ಪ್ರಸಾದ
ಒಂದು ವರ್ಷದ ಹಿಂದೆ ಕಿಮ್ಸ್ನಲ್ಲಿ ಜಾಗ ನೋಡಲಾಗಿತ್ತು. ಅಲ್ಲಿ 1.50 ಕೋಟಿ ವೆಚ್ಚದಲ್ಲಿ ಇದೀಗ ಶಿಶು ಧಾಮ ನಿರ್ಮಿಸಲಾಗಿದೆ. ಶಿಶುಗಳ ಪಾಲನೆಗೆ ಬೇಕಾದ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಘಟಕದಲ್ಲಿ ಅಳವಡಿಸಲಾಗಿದೆ ಎಂದು ಸ್ವರ್ಣ ಗ್ರೂಪ್ ಆಫ್ ಕಂಪನೀಸ್ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ ಹೇಳಿದರು.
ಸಿದ್ಧಾರೂಢರ ಭಕ್ತರಿಗೆ ವೀರಯ್ಯ ಔಷಧ, ಮಸಾಜ್ ಸೇವೆ
ಜಾತ್ರೆಯ ಪೂರ್ವ ಅಂದರೆ, ಶಿವರಾತ್ರಿಯಂದು ಶ್ರೀ ಸಿದ್ಧಾರೂಢರ ಮಠಕ್ಕೆ ಪಾದಯಾತ್ರೆಯ ಕೈಗೊಂಡು ಬಸವಳಿದು ಬರುವ ಭಕ್ತರಿಗೆ ಔಷಧಿ ಹಾಗೂ ಕಾಲುಗಳಿಗೆ ಮಸಾಜ್ ಮಾಡಿ ವಿಶ್ರಾಂತಿಗೆ ಅವಕಾಶ ಮಾಡಿಕೊಡುತ್ತಿದೆ ವೀರಯ್ಯ ಅವರ ತಂಡ.
ಸಿದ್ದಾರೂಢ ರಥೋತ್ಸವಕ್ಕೆ 5 ಲಕ್ಷ ಭಕ್ತರು!
ಮಹಾರಾಷ್ಟ್ರ, ಗೋವಾ, ಆಂಧ್ರ, ತೆಲಂಗಾಣ, ತಮಿಳನಾಡು ಸೇರಿದಂತೆ ಕರ್ನಾಟಕದ ಕಲಬುರಗಿ, ಬೀದರ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಲಕ್ಷಾಂತರ ಜನರು ಅಜ್ಜನ ರಥೋತ್ಸವದ ಸಂಭ್ರಮವನ್ನು ಕಣ್ತುಂಬಿಕೊಂಡರು.
< previous
1
...
429
430
431
432
433
434
435
436
437
...
532
next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ