• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರ ಮನೆ ಮನೆಗಳಿಗೀಗ ಗ್ಯಾರಂಟಿ ಯೋಜನೆಗಳು ಆಸರ: ಸಚಿವ ಸಂತೋಷ ಲಾಡ್
ಜಿಲ್ಲೆಯಲ್ಲಿ 4,04,848 ಮನೆಗಳಿಗೆ ಗೃಹಲಕ್ಷ್ಮಿ ಹಾಗೂ 4,74,548 ಫಲಾನುಭವಿಗಳು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಆಳವಾದ ಅಧ್ಯಯನದಿಂದ ಪರೀಕ್ಷೆಯಲ್ಲಿ ಯಶಸ್ಸು: ಡಾ. ವೀಣಾ ಬಿರಾದಾರ
ಹಾರ್ಡವರ್ಕ್ ಬದಲಾಗಿ ವಿದ್ಯಾರ್ಥಿಗಳು ಸ್ಮಾರ್ಟ್‌ ವರ್ಕ್‌ ಮಾಡುವುದು ಲೇಸು. ನಿಮ್ಮ ಶಕ್ತಿಯ ಬಗ್ಗೆ ನಂಬಿಕೆ ಹಾಗೂ ಆತ್ಮವಿಶ್ವಾಸ ಇರಬೇಕು ಎಂದು ಹೊಂಬೆಳಕು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ವೀಣಾ ಬಿರಾದಾರ ಹೇಳಿದರು.
ಪ್ರಕೃತಿ-ಜೀವಸಂಕುಲಗಳ ಸಮ್ಮಿಲನವೇ ಶಿವರಾತ್ರಿ: ಡಾ. ಕಲ್ಯಾಣರಾವ್‌
ಪ್ರಕೃತಿ ಬದಲಾಗುತ್ತ ನಮ್ಮನ್ನು ತನ್ನೆಡೆಗೆ ಆಕರ್ಷಿಸುತ್ತದೆ. ಪ್ರತಿ ತಿಂಗಳು ಬರುವ ಹುಣ್ಣಿಮೆ, ಅಮಾವಾಸ್ಯೆಗಳು ವಾತಾವರಣದಲ್ಲಿನ ಬದಲಾವಣೆಯ ಕುರಿತಾದ ತಿಳಿವಳಿಕೆಯನ್ನು ಸೂಚಿಸುತ್ತವೆ ಎಂದು ಚಿಂತಕ ಡಾ. ಕಲ್ಯಾಣರಾವ್‌ ಪಾಟೀಲ ಹೇಳಿದರು.
ಸಂಗೀತ ಕಛೇರಿಗಳು ಯುವ ಕಲಾವಿದರಿಗೆ ಸಹಕಾರಿ: ರಾಘವೇಂದ್ರ ಆಯಿ
ಮುದಿ ಮಾರುತಿ ದೇವಸ್ಥಾನದಲ್ಲಿ ಕಳೆದ 48 ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬಂದಿರುವುದು ಶ್ಲಾಘನೀಯ. ಈ ವೇದಿಕೆಯಲ್ಲಿ ಭಾರತದ ಪ್ರಸಿದ್ಧ ಗಾಯಕರೆಲ್ಲರೂ ತಮ್ಮ ಕಲಾ ಪ್ರೌಢಿಮೆಯನ್ನು ಮೆರೆದಿದ್ದಾರೆ ಎಂದು ಸಿತಾರರತ್ನ ಸಮಿತಿ ಅಧ್ಯಕ್ಷ ರಾಘವೇಂದ್ರ ಆಯಿ ಹೇಳಿದರು.
ಮಹಿಳೆಯ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯದಿಂದ ಸ್ವಾವಲಂಬಿ ಬದುಕು: ಡಾ.ಸಿದ್ಧನಗೌಡ ಪಾಟೀಲ
ಯಾವಾಗ ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಗೆ ಮೀಸಲಾತಿ ನೀಡಿ ಅವಳು ಕಾನೂನನ್ನು ಮಾಡುವ ಅಧಿಕಾರ ಹೊಂದುತ್ತಾಳೊ ಆವಾಗ ಮಹಿಳೆ ನಿಜವಾದ ಸದ್ಗತಿಯಾಗುವಳು ಎಂದು ಚಿಂತಕ ಡಾ.ಸಿದ್ಧನಗೌಡ ಪಾಟೀಲ ಹೇಳಿದರು.
ಮಹಿಳೆಯರಲ್ಲಿ ದೃಢ ಸಂಕಲ್ಪ ಜಾಗೃತವಾಗಲಿ
ಮಹಿಳೆಯರು ಯಾವುದೇ ಒಂದು ಕಾರ್ಯಕ್ಕೆ ಸೀಮಿತವಾಗದೆ, ವಿಶಾಲ ಚಿಂತನೆಯತ್ತ ತೆರೆದುಕೊಳ್ಳಬೇಕು. ಸಾಧನೆಗೆ ವಿವಾಹ ಎಂಬುದು ಅಡ್ಡಿಯಾಗುವುದಿಲ್ಲ, ಸಾಧಿಸುವ ಛಲ ನಮ್ಮಲ್ಲಿರಬೇಕು
ಸಿದ್ಧಾರೂಢ ಅಜ್ಜನ ಜಾತ್ರೆ ನಿರ್ಲಕ್ಷಿಸಿದ ಪಾಲಿಕೆ!
ಕ್ತರಿಗೆ ಸಂಘ ಸಂಸ್ಥೆಗಳು ಫುಲಾವ್‌, ಮೊಸರನ್ನ, ಉಪ್ಪಿಟ್ಟು ಸೇರಿದಂತೆ ವಿವಿಧ ಪದಾರ್ಥಗಳನ್ನು ಪೇಪರ್‌ ಪ್ಲೇಟ್‌ನಲ್ಲಿ ನೀಡುತ್ತಾರೆ. ಅದನ್ನೆಲ್ಲ ತೆಗೆದುಕೊಂಡು ಹೋಗಿ ಸ್ವಚ್ಛತೆ ಕಾಪಾಡಲು ಏನು ವ್ಯವಸ್ಥೆ ಬೇಕೋ ಅದನ್ನು ಮಾಡುವ ಗೋಜಿಗೆ ಪಾಲಿಕೆ ಹೋಗುತ್ತಿಲ್ಲ
ಸಂಸದರು ಕುಂಟುನೆಪ ಹೇಳದೆ ಮಹದಾಯಿ ಯೋಜನೆ ಜಾರಿಗೆ ಶ್ರಮಿಸಲಿ
ಲೋಕಸಭಾ ಚುನಾವಣೆ ಪೂರ್ವದಲ್ಲಿಯೇ ಈ ಭಾಗದ ಸಂಸದರು ಪ್ರಧಾನಿಗಳ ಮೇಲೆ ಒತ್ತಡ ತಂದು, ಯೋಜನೆ ಜಾರಿಗೆ ಮುಂದಾಗಬೇಕಿದೆ
ಪಿಐಆರ್‌ ಡಿಟೆಕ್ಟಿವ್ ಸಾಧನ ಕಂಡುಹಿಡಿದ 9ನೇ ತರಗತಿಯ ವಿದ್ಯಾರ್ಥಿಗಳು
ವಿಜ್ಞಾನ ಶಿಕ್ಷಕ ಎಸ್.ಬಿ. ಭಾವಿಕಟ್ಟಿ ಹಾಗೂ ಶಿವಪ್ರಸಾದ ಮೇಲಿನಮನಿ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಂಶೋಧನೆ ನಡೆಸಿ ಯಶಸ್ವಿಗೊಳಿಸಿದ್ದು, ಸತತ 6 ತಿಂಗಳ ಪರಿಶ್ರಮದಿಂದ ಶಾಲೆಯ ಅಟಲ್ ಟಿಂಕರಿಂಗ್ ಪ್ರಯೋಗಾಲಯದಲ್ಲಿ ಈ ಸಾಧನ ತಯಾರಿಸಿದ್ದಾರೆ
ಸಿದ್ಧಾರೂಢ ಮಠಕ್ಕೆ 4 ಲಕ್ಷಕ್ಕೂ ಅಧಿಕ ಭಕ್ತರು
ಮಾ. 9ರಂದು ಸಂಜೆ ಸಿದ್ಧಾರೂಢ ಅಜ್ಜನ ಮಹಾರಥೋತ್ಸವ ನಡೆಯಲಿದೆ. ಶಕ್ತಿ ಯೋಜನೆಯಿಂದ ಈ ಸಲ ಮಠಕ್ಕೆ ಬಂದಿರುವ ಭಕ್ತಗಣದ ಸಂಖ್ಯೆ ಜಾಸ್ತಿಯಾಗಿದೆ. ಜಾತ್ರೆಯಲ್ಲಿ ಸರಿಸುಮಾರು 5 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದೆ
  • < previous
  • 1
  • ...
  • 430
  • 431
  • 432
  • 433
  • 434
  • 435
  • 436
  • 437
  • 438
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved