ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪತಂಜಲಿ ವತಿಯಿಂದ ಶಿವರಾತ್ರಿ, ಮಹಿಳಾ ದಿನಾಚರಣೆ
ಮನುಷ್ಯನಿಗೆ ದೊರೆಯುವ ಪುರಸ್ಕಾರಗಳು ಆತನು ಗರ್ವ ಪಡುವುದಕ್ಕಲ್ಲ ತನ್ನ ಜವಾಬ್ದಾರಿ ಇನ್ನೂ ಹೆಚ್ಚಾಯಿತು ಎನ್ನಲು.ಯೋಗವು ನಮ್ಮ ದೈಹಿಕ ಹಾಗೂ ಮಾನಸಿಕ ದೃಢತೆಯನ್ನು ಹೆಚ್ಚಿಸಲಿದೆ
ಕುಶಲಕರ್ಮಿಗಳ ಘನತೆ ಹೆಚ್ಚಿಸಲು ಪ್ರಧಾನಿ ದೃಢ ಹೆಜ್ಜೆ
ಸೋಮೇಶ್ವರದಲ್ಲಿ ನಸುಕಿನಿಂದಲೇ ಶಿವನಿಗೆ ವಿಶೇಷ ಪೂಜೆಗಳು ನಡೆದವು. ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆ ಅರ್ಪಿಸಿ, ತುಪ್ಪ, ಹಾಲಿನಿಂದ ಅಭಿಷೇಕ ಮಾಡಿ, ತುಳಸಿಯಿಂದ ಶಿವಲಿಂಗ ಅಲಂಕಾರ ಮಾಡಿ ಶಿವನನ್ನು ಭಜಿಸಲಾಯಿತು
ಶಿವನಾಮ ಸ್ಮರಣೆಯಲ್ಲಿ ಮಿಂದೆದ್ದ ವಾಣಿಜ್ಯ ನಗರ
ದೇವಸ್ಥಾನಗಳಲ್ಲಿ ಬೆಳಗ್ಗೆ ವಿಶೇಷ ಪೂಜೆ, ಅಭಿಷೇಕ ನಡೆದರೆ, ಮಹಿಳಾ ಮತ್ತು ಪುರುಷ ಭಜನಾ ಮಂಡಳಿಯಿಂದ ಸಂಜೆ ಶಿವನಾಮ ಸ್ಮರಣೆ, ವಿಶೇಷ ಭಜನಾ ಕಾರ್ಯಕ್ರಮ ಹಾಗೂ ಜಾಗರಣೆ ನಡೆಯಿತು. ಶಿವರಾತ್ರಿ ನಿಮಿತ್ತ ಶಿವನಿಗೆ ಉಪವಾಸ ಮಾಡುವ ಮೂಲಕ ಭಕ್ತಿ ಸಮರ್ಪಿಸಿದರು
ಖಾತಾ ಬದಲಾವಣೆಗೆ ಲಂಚ ಪಡೆಯುವಾಗ ಶಿರಸ್ತೇದಾರ್ ಲೋಕಾ ಬಲೆಗೆ
ತಹಸೀಲ್ದಾರ ಕಚೇರಿ ಶಿರಸ್ತೇದಾರ್ ಸುರೇಶ ಅಡವಿ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುವ ವೇಳೆ ಲೋಕಾ ಬಲೆಗೆ ಬಿದ್ದಿದ್ದಾರೆ.
ಕುಡಿಯುವ ನೀರಿಗೆ ಪ್ರತ್ಯೇಕ ಬಜೆಟ್: ಅಧಿಕಾರಿಗಳ ತರಾಟೆ
ಪಾಲಿಕೆಯ ಕುಡಿಯುವ ನೀರಿನ ಆಯ- ವ್ಯಯ ಮಂಡಿಸಿದ ಬಳಿಕ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷದ ಸದಸ್ಯರೇ ಪ್ರತಿಪಕ್ಷದಂತೆ ನಿರಂತರ ಯೋಜನೆಯಲ್ಲಿನ ಲೋಪಗಳನ್ನು ಬಹಿರಂಗ ಪಡಿಸಿದರು. ಇನ್ನು ಪ್ರತಿಪಕ್ಷದ ಸದಸ್ಯರು ಮಾತ್ರ ಮೂಕಪ್ರೇಕ್ಷಕರಂತೆ ಸುಮ್ಮನೆ ಕುಳಿತು ಕೇಳಿದರು.
ಶಿವರಾತ್ರಿ ಆಚರಣೆಗೆ ಸನ್ನದ್ಧವಾದ ಹುಬ್ಬಳ್ಳಿ
ಇಲ್ಲಿನ ಸಿದ್ಧಾರೂಢ ಮಠದ ಆವರಣದಲ್ಲಿ ಮಾ. 3ರಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಮಾ. 11ರ ವರೆಗೆ ಶಿವರಾತ್ರಿ ಉತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನೆರವೇರಲಿವೆ.
ಮಾ.10ಕ್ಕೆಹುಬ್ಬಳ್ಳಿ ವಿಮಾನ ನಿಲ್ದಾಣದ ಉನ್ನತೀಕರಣಕ್ಕೆ ಚಾಲನೆ
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ ₹273 ಕೋಟಿ ಬಿಡುಗಡೆ ಮಾಡಿದೆ. ಈಗಿರುವ ಕಟ್ಟಡದ ವಿಸ್ತರಣೆ, ರನವೇ, ಅಪಾನ್ ವಿಸ್ತರಣೆ, ಕಾರ್ಗೋ ನಿರ್ವಹಣೆ ಸೇರಿದಂತೆ ಎಲ್ಲ ಸೌಲಭ್ಯಗಳು ಮೇಲ್ದರ್ಜೆಗೇರಲಿವೆ.
ದುಡಿಯುವ ಕೈಗಳೇ ಆಳುವ ಕೈಗಳಾಗಲಿ: ಡಾ.ಕೆ.ಎಸ್. ಶರ್ಮಾ
ಯುವ ಬರಹಗಾರರು ಹೊಸತನ ಕಂಡುಕೊಳ್ಳದೇ ಭವಿಷ್ಯ ಕಟ್ಟಿಕೊಳ್ಳುವುದು ಅಸಾಧ್ಯ. ಯುವಕರು ವ್ಯವಸ್ಥೆ ವಿರುದ್ಧ ಸೈನಿಕರಾಗಲು ಮುಂದೆ ಬರಬೇಕು ಎಂದು ಡಾ. ಕೆ.ಎಸ್. ಶರ್ಮಾರ ಹೇಳಿದರು.
ಮಾನವ ಹಕ್ಕುಗಳ ರಕ್ಷಣೆಗೆ ಆಯೋಗ ಬದ್ಧ: ಸುರೇಶ ಒಂಟಿಗೋಡಿ
. ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಉಲ್ಲಂಘನೆ ಸಲ್ಲ. ಹಕ್ಕುಗಳ ಉಲ್ಲಂಘಿಸಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುರೇಶ ಒಂಟಿಗೋಡಿ ಭರವಸೆ ನೀಡಿದರು.
ವಿರೋಧದ ಮಧ್ಯ ನೀರು ನಿರ್ವಹಣೆ ಬಜೆಟ್ಗೆ ಅಸ್ತು
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ತಯಾರಿಸಿದ ₹2.81 ಕೋಟಿ ಉಳಿತಾಯ ಬಜೆಟ್ ಅನ್ನು ಪಾಲಿಕೆಯ ತೆರಿಗೆ ನಿರ್ವಹಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗುಂಡೂರ ಮಂಡಿಸಿದರು.
< previous
1
...
431
432
433
434
435
436
437
438
439
...
532
next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ