• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳಸಾ- ಬಂಡೂರಿ: ಅನುಮತಿ ಕೊಡಿಸಿ ಬದ್ಧತೆ ಮೆರೆಯಲಿ: ಸಲೀಂಅಹ್ಮದ
ರಾಜ್ಯ ಬಿಜೆಪಿಗರಿಗೆ ನಾಚಿಕೆಯಾಗಬೇಕು. ಬರೀ ಇಲ್ಲಸಲ್ಲದ ಭರವಸೆ ನೀಡಿ ಜಾರಿಗೊಳ್ಳುವುದಲ್ಲ. ಯೋಜನೆ ಹಾಗೂ ಉತ್ತರ ಕರ್ನಾಟಕದ ಜನತೆಯ ಬಗ್ಗೆ ನಿಜವಾದ ಕಾಳಜಿ ಇದ್ದರೆ ತಕ್ಷಣವೇ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಬೇಕು. ಈ ಮೂಲಕ ತಮ್ಮ ಬದ್ಧತೆ ಪ್ರದರ್ಶಿಸಲಿ.
ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖಯ್ಯಗೆ ಗೌರವ
ಭಾರತದ ಸ್ವಾತಂತ್ರ‍್ಯ ಚಳವಳಿಯ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಚಂದ್ರಶೇಖರಯ್ಯ, ಆ ಕಾಲದಲ್ಲಿ ಬ್ರಿಟಿಷರ ದಮನ, ಜೈಲು ಜೀವನ, ಹೋರಾಟದ ತೀವ್ರ ಕ್ಷಣ ಅನುಭವಿಸಿದ್ದ ತಮ್ಮ ನೆನಪುಗಳನ್ನು ಜಿಲ್ಲಾಧಿಕಾರಿಗಳೊಂದಿಗೆ ಮೆಲಕು ಹಾಕಿದರು.
ಲಕ್ಷಕ್ಕೂ ಅಧಿಕ ಮನೆಗಳ ಮೇಲೆ ತಿರಂಗಾ!
ರಾಜ್ಯ, ಜಿಲ್ಲೆಯಲ್ಲಿರುವ ಪ್ರತಿಯೊಂದು ಮನೆಯ ಮೇಲೆ ತಿರಂಗಾ ರಾರಾಜಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2022ರಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ವೇಳೆ ಚಾಲನೆ ನೀಡಿದರು. ಇದಾದ ಬಳಿಕ ಎಲ್ಲ ರಾಜ್ಯಗಳಲ್ಲೂ ಈ ಹರ ಘರ್‌ ತಿರಂಗಾಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ.
ಕಾರ್ಮಿಕ ಇಲಾಖೆಯಲ್ಲಿನ ಹಗರಣವನ್ನು ಸಿಬಿಐಗೆ ನೀಡಿ: ಛಬ್ಬಿ
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಎಂಬುದು ಶೂನ್ಯವಾಗಿದೆ, ಕಾಂಗ್ರೆಸಿನ ಶಾಸಕ, ಸಚಿವರು, ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ವಿವಿಧ ಇಲಾಖೆಗಳಲ್ಲಿ ನಡೆದಿರುವ ಹಗರಣಗಳೇ ಇದನ್ನು ಪುಷ್ಟಿಕರಿಸುತ್ತಿವೆ ಆದರೂ ಸರ್ಕಾರ ಕಣ್ತೆರೆಯುತ್ತಿಲ್ಲ.
ನೆದರ್ಲ್ಯಾಂಡ್‌ನ ಟ್ವೆಂಟೆ ವಿವಿಗೆ ಮೊದಲ ಅಂಧ ವಿದ್ಯಾರ್ಥಿ!
ಟಲಿಯ ಟ್ರೆಂಟೋ ವಿಶ್ವ ವಿದ್ಯಾಲಯದಲ್ಲಿ ಮಾನವ ಕಂಪ್ಯೂಟರ್‌ ಸಂವಹನ (ಹ್ಯುಮನ್‌ ಕಂಪ್ಯೂಟರ್‌ ಇಂಟ್ರ್ಯಾಕ್ಷನ್‌- HCI)ನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿರುವ ಹುಬ್ಬಳ್ಳಿಯ ಸುಹಾಸ ಧಾರವಾಡ (23) ನೆದರಲ್ಯಾಂಡ್‌ನ ಟ್ವೆಂಟೆ ವಿಶ್ವ ವಿದ್ಯಾಲಯದ ವಿನಿಮಯ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾನೆ.
ಸಾಂಪ್ರದಾಯಿಕ ಪತ್ರಿಕೋದ್ಯಮದಲ್ಲಿ ಬದಲಾವಣೆ
ಜನಾಭಿಪ್ರಾಯ ಬಿಂಬಿಸುವುದೇ ಪತ್ರಿಕೋದ್ಯಮದ ಮೂಲ ಉದ್ದೇಶ.. ಪತ್ರಕರ್ತರು ಸತ್ಯವನ್ನು ಮರೆಮಾಚಿ ಸುದ್ದಿ ಮಾಡಿದರೆ ಸಾಮಾಜಿಕ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ್ ಸೊಸೈಟಿಗೆ ದಂಡ
ಠೇವಣಿ ಇಟ್ಟ ದಿನಾಂಕಗಳಿಂದ ಬಡ್ಡಿಯೊಂದಿಗೆ ಲೆಕ್ಕ ಹಾಕಿ ದೂರುದಾರರಿಗೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಹಿಂದಿರುಗಿಸುವಂತೆ ಆಯೋಗ ಆದೇಶಿಸಿದೆ.
ಧರ್ಮಸ್ಥಳ ಕ್ಷೇತ್ರದ ಅವಹೇಳನ ಖಂಡಿಸಿ 17ರಂದು ಬೃಹತ್ ಪ್ರತಿಭಟನೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಳ್ಳದೆ ಕೆಲ ಯೂಟ್ಯೂಬರ್‌ಗಳು ಧರ್ಮಸ್ಥಳದ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಇದು ಖಂಡನೀಯ.
ತರಹೇವಾರಿ ಚಿತ್ತಾರದಿಂದ ಡಿಸಿ ಆವರಣ ಸುಂದರ!
ಯುವ ಕಲಾವಿದರು ತಮ್ಮ ಕುಂಚಗಳಿಂದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣ ಗೋಡೆಯನ್ನು ವಿವಿಧ ಸಾಧಕರ ಭಾವಚಿತ್ರಗಳನ್ನು ಬಿಡಿಸುವ ಮೂಲಕ ಅಲಂಕರಿಸುತ್ತಿದ್ದಾರೆ.
ಫಕೀರ ಸಿದ್ದರಾಮ ಶ್ರೀ ಸ್ವರ್ಣ ತುಲಾಭಾರ ಕೈಬಿಟ್ಟ ಶಿರಹಟ್ಟಿ ಮಠ!
13ನೇ ಪೀಠಾಧಿಪತಿ ಫಕೀರ ಸಿದ್ಧರಾಮ ಸ್ವಾಮೀಜಿಯವರ 75ನೇ ಜನ್ಮದಿನ ಸಂದರ್ಭದಲ್ಲಿ ಅವರಿಗೆ ಸ್ವರ್ಣ ತುಲಾಭಾರ ಮಾಡುವ ಮೂಲಕ ಗೌರವ ಅರ್ಪಿಸಲು 2023ರಲ್ಲಿ ಈ ಯೋಜನೆ ರೂಪಿಸಲಾಗಿತ್ತು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved