• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ಹೆಬ್ಬಾರ್, ಸೋಮಶೇಖರ ಉಚ್ಛಾಟಿಸಲು ವರದಿ: ಲಿಂಗರಾಜ ಪಾಟೀಲ
ಶಾಸಕರ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಮಂಡಳ ಅಧ್ಯಕ್ಷರ ಮತ್ತು ಜಿಲ್ಲಾ ಘಟಕದ ಅಧ್ಯಕ್ಷರ ವರದಿಯಾಧರಿಸಿ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ಅವರನ್ನು ಉಚ್ಛಾಟಿಸಲು ವರದಿ ನೀಡಲಾಗಿದೆ.
ಉತ್ತಮ ಆರೋಗ್ಯ ನಿರ್ವಹಣೆಯಲ್ಲಿ ನಿದ್ರೆಯ ಪಾತ್ರ ಪ್ರಮುಖ: ಡಾ. ದತ್ತಾ ನಾಡಿಗೇರ
ಇತ್ತೀಚಿನ ದಿನಗಳಲ್ಲಿ ಬಹುಸಂಖ್ಯೆಯ ಜನರಲ್ಲಿ ನಿದ್ರಾಹೀನತೆ ಕಾಣತೊಡಗಿದೆ ಎಂದು ನರರೋಗ ತಜ್ಞ ಡಾ. ದತ್ತಾ ನಾಡಿಗೇರ ಹೇಳಿದರು.
ಸಂಭ್ರಮದಿಂದ ರತಿ-ಮನ್ಮಥರ ಮೂರ್ತಿ ಪ್ರತಿಷ್ಠಾಪನೆ
ರಂಗುರಂಗಿನ ಹೋಳಿ ಹಬ್ಬಕ್ಕೆ ವಾಣಿಜ್ಯ ನಗರಿ ಸನ್ನದ್ಧವಾಗಿದೆ. ಶುಕ್ರವಾರ ನಗರದ ನೂರಾರು ಕಡೆಗಳಲ್ಲಿ ರತಿ-ಮನ್ಮಥರ ಮೂರ್ತಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಹೋಳಿಹಬ್ಬಕ್ಕೆ ಚಾಲನೆ ನೀಡಲಾಯಿತು.
ನಾಳೆ ಹುಬ್ಬಳ್ಳಿ ಜಗ್ಗಲಗಿ ಹಬ್ಬ: ಶಾಸಕ ಮಹೇಶ ಟೆಂಗಿನಕಾಯಿ
ಕಳೆದ 13 ವರ್ಷಗಳಿಂದ ಜಗ್ಗಲಗಿ ಹಬ್ಬ ಆಚರಣೆ ಮಾಡುತ್ತ ಬರಲಾಗಿದೆ. ಅದರಂತೆ ಈ ಬಾರಿಯೂ ಚರ್ಮ ವಾದ್ಯ, ಜಗ್ಗಲಗಿಗಳಿಗೆ ಪ್ರಾಮುಖ್ಯತೆ ನೀಡುವ ಉದ್ದೇಶದಿಂದ ಈ ಹಬ್ಬ ಆಚರಣೆ ಮಾಡಲಾಗಿದೆ ಎಂದರು.
ರೈಲ್ವೆಯ 6 ಕಟ್ಟಡಗಳಿಗೆ ಬಿಇಇ ಶೂನ್ಯ+ ಸರ್ಟಿಫಿಕೆಟ್‌!
. ನೈರುತ್ಯ ರೈಲ್ವೆ ವಲಯ ಪ್ರಸಕ್ತ ವರ್ಷ ಅಂದರೆ 2024ರ ಡಿಸೆಂಬರ್‌ ವರೆಗೂ 4.79 ದಶಲಕ್ಷ ಯುನಿಟ್‌ ಅನ್ನು ಸೌರಶಕ್ತಿಯಿಂದ ಉತ್ಪಾದಿಸುವ ಮೂಲಕ ₹ 2.90 ಕೋಟಿ ಉಳಿತಾಯ ಮಾಡಿಕೊಂಡಿದೆ.
ಹಿರಿಯ ಸಾಹಿತಿ, ಅನುವಾದಕ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ
ಕನ್ನಡ ವಾಙ್ಮಯ ವಿಹಾರದಲ್ಲಿ ಕವಿ, ಕಥೆಗಾರ, ಪ್ರಬಂಧಕಾರ, ವಿಮರ್ಶಕ, ಅನುವಾದಕರಾಗಿ ಗುರುತಿಸಿಕೊಂಡಿರುವ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಶುಕ್ರವಾರ ನಗರದಲ್ಲಿ ನಿಧನರಾದರು.
ಬಡವರ ಮನೆ ತಲುಪಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಅಕ್ಕಿ!
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ''''ಅನ್ನಭಾಗ್ಯ ಅಕ್ಕಿ'''' ಕೊನೆಗೂ ಈಗ ರಾಜ್ಯ ಬಿಪಿಎಲ್‌ ಕಾರ್ಡ್‌ ಫಲಾನುಭವಿಗಳ ಮನೆ ಮನೆಗೆ ತಲುಪುತ್ತಿದ್ದು, ಮಹಿಳೆಯರು ಖುಷಿಯಾಗಿದ್ದಾರೆ.
ರತಿ-ಮನ್ಮಥರ ಪ್ರತಿಷ್ಠಾಪನೆಗೆ ಹು-ಧಾ ಮಹಾನಗರ ಸಜ್ಜು
ಹೋಳಿ ಹುಣ್ಣಿಮೆಯು ಕೇವಲ ಬಣ್ಣದಾಟಕ್ಕೆ ಸೀಮಿತವಾಗಿಲ್ಲ. ಇಲ್ಲಿನ ಹಳೇ ಮೇದಾರ ಓಣಿ ಕಾಮಣ್ಣ ಹೆಚ್ಚು ಪ್ರಸಿದ್ದಿ ಹೊಂದಿದೆ. ಇಲ್ಲಿ ಹಲವು ವರ್ಷಗಳಿಂದ ಸಂಪೂರ್ಣ ಬಿದಿರಿನಿಂದ 21 ಅಡಿ ಎತ್ತರ ಹಾಗೂ 18 ಅಡಿ ಅಗಲದ ಕಾಮಣ್ಣನನ್ನು ತಯಾರಿಸಿ ಪ್ರತಿಷ್ಠಾಪಿಸಿ ಪೂಜಿಸಲಾಗುತ್ತದೆ
ಧಾರವಾಡದಲ್ಲಿ ಶುರುವಾಗಿದೆ ಹೋಳಿ ರಾಜಕೀಯ
ಕೆಲ ವರ್ಷಗಳಿಂದ ಶಾಸಕ ಅರವಿಂದ ಬೆಲ್ಲದ ಕರ್ನಾಟಕ ಕಾಲೇಜು ವೃತ್ತದಲ್ಲಿ ಶುರು ಮಾಡಿದರು
ಶಾಸಕ ವಿನಯ ಕುಲಕರ್ಣಿ ಪತ್ನಿಗೆ ಪವರ್‌ ಆಫ್‌ ಅಟಾರ್ನಿ ಕೊಟ್ಟಿದ್ದಾರೆಯೇ?
ಕೇಂದ್ರ, ರಾಜ್ಯ ಸರ್ಕಾರದ ಅನುದಾನದ ಕಾಮಗಾರಿಗಳನ್ನು ಶಿವಲೀಲಾ ಕುಲಕರ್ಣಿ ಭೂಮಿಪೂಜೆ ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳನ್ನು ಉದ್ಘಾಟಿಸುತ್ತಿರುವ ಬಗ್ಗೆ ತಾವು ಪ್ರತಿಭಟನೆ ಮಾಡಿದ್ದೇವು
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 454
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved