• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇನ್ಮುಂದೆ ಇ ಮ‍ಳಿಗೆ ಮೂಲಕ ವಾಣಿಜ್ಯ ಮಳಿಗೆಗಳ ನಿರ್ವಹಣೆ
ಹಿಂದೆ ವಿಳಂಬವಾಗಿ ಬಾಡಿಗೆ ಪಾವತಿ ಮಾಡುವ ಒಬ್ಬೊಬ್ಬರಿಗೆ ಒಂದೊಂದು ದಂಡ ಹಾಕಲಾಗುತ್ತಿತ್ತು. ಈಗ ಎಲ್ಲವನ್ನೂ ಆ್ಯಪ್‌ನಲ್ಲಿ ಮೊದಲೇ ಸೇರಿಸಿರುವುದರಿಂದ ಎಷ್ಟು ದಂಡ ಕಟ್ಟಬೇಕು ಎನ್ನುವ ಕುರಿತಂತೆ ಆ್ಯಪ್‌ನಲ್ಲೇ ಮಾಹಿತಿ ದೊರೆಯಲಿದೆ. ಈ ಮ‍ಳಿಗೆ ಆ್ಯಪ್‌ನಲ್ಲಿ ಈಗಾಗಲೇ ಎಲ್ಲ ಮಳಿಗೆ, ಜಾಹೀರಾತುದಾರರ ಮಾಹಿತಿ ಸೇರಿಸಲಾಗಿದೆ.
ಇಂದಿರಾ ಕ್ಯಾಂಟೀನ್‌ ಶೀಘ್ರ ಪ್ರಾರಂಭ
ರಾಜ್ಯ ಸರ್ಕಾರ ಜಿಲ್ಲಾ ಪಟ್ಟಣಗಳಿಗೆ ಸೀಮಿತಗೊಂಡಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ಹಂತ ಹಂತವಾಗಿ ಪ್ರತಿ ತಾಲೂಕಿಗೂ ವಿಸ್ತರಿಸಲಾಗುತ್ತಿದೆ. ಇದೀಗ ಅಳ್ನಾವರ ತಾಲೂಕಿನಲ್ಲೂ ಪ್ರಾರಂಭಿಸಿದ್ದು, ಇನ್ನೇನು ಉದ್ಘಾಟನೆಗಾಗಿ ಕ್ಷಣಗಣನೆ ಆರಂಭವಾಗಿದೆ.
ಯುವಕರು ಮಾದಕ ವಸ್ತುಗಳಿಂದ ದೂರವಿರಿ: ಡಾ. ಬ್ಯಾಕೋಡ
ವಿದ್ಯಾರ್ಥಿಗಳು ದುರ್ಜನರು ಹಾಗೂ ದುಶ್ಚಟಗಳ ಸಹವಾಸದಿಂದ ದೂರವಿರಬೇಕು. ಒಳ್ಳೆಯ ಅಭಿರುಚಿ ಹೊಂದಿರುವ ಸ್ನೇಹಿತರು ಹಾಗೂ ಗುರುಗಳ ಒಡನಾಟ ಇಟ್ಟುಕೊಂಡು ಉತ್ತಮ ಅಭ್ಯಾಸಗಳ ಕಡೆಗೆ ಗಮನ ಕೊಡಬೇಕು. ಮನಸ್ಸನ್ನು ಯಾವಾಗಲು ಶುದ್ಧವಾಗಿ ಇಟ್ಟುಕೊಳ್ಳಲು ಪ್ರಯತ್ನಿಸಬೇಕು. ಇದರಿಂದ ಶೈಕ್ಷಣಿಕವಾಗಿ ಸಾಧನೆ ಮಾಡಲು ಸಾಧ್ಯ.
ಕಳಪೆ ಗುಣಮಟ್ಟದ ಸ್ಕೂಟರ್‌ ಮಾರಿದ ಟ್ರೈಯೋ ಗ್ರುಪ್ಸ್‌ಗೆ ದಂಡ
ಕಳಪೆ ಗುಣಮಟ್ಟದ ಇಲೆಕ್ಟ್ರಿಕ್‌ ಸ್ಕೂಟರ್‌ ಮಾರಾಟ ಮಾಡಿದ ಟ್ರೈಯೋ ಗ್ರುಪ್ಸ್‌ನ ಪ್ಯುವರ್‌ ಎನರ್ಜಿ ಪ್ರೈ.ಲಿ.ಗೆ ಜಿಲ್ಲಾ ಗ್ರಾಹಕರ ಆಯೋಗ ವಾಹನ ಸರಿಪಡಿಸಬೇಕು ಇಲ್ಲವೇ ದಂಡ ಸಹಿತ ವಾಹನದ ಮೊತ್ತವನ್ನು ದೂರುದಾರರಿಗೆ ಮರಳಿಸುವಂತೆ ಆದೇಶಿಸಿದೆ.
ಭೂ ಸ್ವಾಧೀನ ವಿರೋಧಿ ಹೋರಾಟಗಾರರ ಬಂಧನಕ್ಕೆ ಖಂಡನೆ
ರೈತರ ಒಪ್ಪಿಗೆ ಇಲ್ಲದೆ ಭೂಮಿ ಪಡೆಯುವಂತೆ ಇಲ್ಲ ಎನ್ನುವ ಕಾನೂನಿದ್ದರೂ ಸಹ ಒಂದು ಕಡೆ ದೌರ್ಜನ್ಯದಿಂದ, ಇನ್ನೊಂದು ಕಡೆ ಭೂಮಿಯ ಕಾನೂನುಗಳನ್ನು ತಮಗೆ ಬೇಕಾದ ರೀತಿಯಲ್ಲಿ ಬದಲಿಸಿ ಸ್ವಾಧೀನ ಪಡಿಸಿಕೊಳ್ಳಲು ಯತ್ನಿಸುತ್ತಿರುವ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಮಾಡಿರುವ ಮಹಾ ದ್ರೋಹ ಇದಾಗಿದೆ.
ಪ್ರಜಾಪ್ರಭುತ್ವ ಘಾಸಿಗೊಳಿಸಿದ ತುರ್ತು ಪರಿಸ್ಥಿತಿ: ಶ್ರೀಧರ್
1975ರಲ್ಲಿ ಅಲಹಾಬಾದ್ ಹೈಕೋರ್ಟಿನ ತೀರ್ಪಿನ ಪ್ರಕಾರ ಲೋಕಸಭಾ ಸದಸ್ಯತ್ವ ಕಳಕೊಂಡ ಇಂದಿರಾ ಗಾಂಧಿ ಕಾಂಗ್ರೆಸ್ ಸರ್ಕಾರದ ಹಂಗಾಮಿ ಪ್ರಧಾನಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಕೈಯಿಂದ ಅಧಿಕಾರ ಜಾರಿ ಹೋಗುತ್ತಿದೆ ಎಂದರಿತು ಹೈಕೋರ್ಟ್ ತೀರ್ಪಿನ ವಿರುದ್ಧ ಹಾಗೂ 352ನೇ ವಿಧಿ ದುರ್ಬಳಕೆ ಮಾಡಿಕೊಂಡು 1975ರ ಜೂನ್ 25ರಂದು ಅಸಂವಿಧಾನಿಕವಾಗಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದರು.
ಮನಸ್ಸು ಹತೋಟಿಯಲ್ಲಿದ್ದರೆ ಉತ್ತಮ ಆರೋಗ್ಯ
ಆರೋಗ್ಯವಾದ ದೇಹದಲ್ಲಿ ಮಾತ್ರ ಆರೋಗ್ಯಕರ ಮನಸ್ಸು ಇರುತ್ತದೆ. ವೈದ್ಯರಾದವರು ವೈಯಕ್ತಿಕ ಸಮಸ್ಯೆ ಬದಿಗಿರಿಸಿ ಚಿಕಿತ್ಸೆ ನೀಡಬೇಕಾಗುತ್ತದೆ. ನನ್ನ 45 ವರ್ಷಗಳ ಜೀವಮಾನದ ಸಾಧನೆಗೆ ಸಿಕ್ಕ ಪ್ರಶಸ್ತಿಯು ಸರ್ಕಾರ ನೀಡುವ ಪ್ರಶಸ್ತಿಗಿಂತ ಮೌಲ್ಯವಾದದ್ದು.
ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಸಚಿವ ಜಮೀರ್‌ ರಾಜೀನಾಮೆಗೆ ಒತ್ತಾಯ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಗರಣಗಳು ಅವ್ಯಾಹತವಾಗಿ ನಡೆಯುತ್ತಿವೆ. ಮೂಡಾ, ವಾಲ್ಮೀಕಿ ಹಗರಣದ ನಂತರ ಈಗ ವಸತಿ ಹಗರಣ ಸದ್ದು ಮಾಡುತ್ತಿದೆ. ರಾಜ್ಯ ಸರ್ಕಾರದ ಧೋರಣೆಗ‍ಳಿಂದ ನಿರ್ದೋಷಿ ಅಧಿಕಾರಿಗಳು ಬಲಿಪಶುವಾಗುತ್ತಿದ್ದಾರೆ.
ವರ್ಷಗಳು ಕಳೆದರೂ ಆರಂಭವಾಗದ ಕ್ರೀಡಾಸಂಕೀರ್ಣ
ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಸೂಚನೆ ಮೇರೆಗೆ ಎನ್ಎಂಡಿಸಿ ಅದಿರು ಕಂಪನಿ ಸಿಎಸ್‌ಆರ್‌ ನಿಧಿಯಡಿ ₹5 ಕೋಟಿ ವೆಚ್ಚದ ಒಳಾಂಗಣ ಕ್ರೀಡಾ ಸಂಕೀರ್ಣ ನಿರ್ಮಿಸಿದೆ. ಇದರಲ್ಲಿ ಅಥ್ಲೆಟಿಕ್ಸ್‌, ಟೇಬಲ್ ಟೆನ್ನಿಸ್, ಸ್ನೋಕರ್, ಬ್ಯಾಡ್ಮಿಂಟನ್, ಹಾಕಿ, ಟೆನಿಸ್, ವಾಲಿಬಾಲ್ ಅಂಗಣ, ವಿಶ್ರಾಂತಿ ಗೃಹ ಮತ್ತು ಶೌಚಾಲಯ ಸೇರಿದಂತೆ ಸುವ್ಯವಸ್ಥಿತ ಕಟ್ಟಡ ಇದಾಗಿದೆ.
ಆಶಾ ಮೆಂಟರ್‌ಗಳ ಕರ್ತವ್ಯದಿಂದ ಬಿಡುಗಡೆಗೆ ಸಂಕನೂರ ಖಂಡನೆ
ದೇಶದ ವಿವಿಧ ರಾಜ್ಯಗಳಲ್ಲಿ ಎನ್.ಎಚ್.ಎಂ ಸಿಬ್ಬಂದಿಗಳನ್ನು ಖಾಯಂಗೊಳಿಸಿದ ಹಾಗೆ ಕರ್ನಾಟಕ ಸರ್ಕಾರವು ಖಾಯಂಗೊಳಿಸಲು ಮುಂದಾಗಬೇಕು ಮತ್ತು 195 ಆಶಾ ಮೆಂಟರ್‌ಗಳನ್ನು ಬಿಡುಗಡೆಗೊಳಿಸುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 531
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್‌ ಪ್ರಸಾದ್‌ ಟೀಮ್‌ಗೆ ಕುಂಬ್ಳೆ, ದ್ರಾವಿಡ್‌, ಶ್ರೀನಾಥ್‌ ಬೆಂಬಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved