• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕ್‌ ಪರ ಘೋಷಣೆ- ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ: ಸಚಿವ ಸಂತೋಷ ಲಾಡ್ ಹೇಳಿಕೆ
ಪಾಕಿಸ್ತಾನ ಜಿಂದಾಬಾದ್‌ ಎಂದು ಕೂಗಿರುವ ಕುರಿತು ತನಿಖೆ ನಡೆಯುತ್ತಿರುವಾಗಲೇ ರಾಜ್ಯ ಸರ್ಕಾರ ವಜಾ ಮಾಡಿ ಎಂದು ಆಗ್ರಹಿಸಿದರೆ ಹೇಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.
ಮಂಡಕ್ಕಿ ಮಿರ್ಚಿ, ಗಿರ್ಮಿಟ್‌ ಸವಿದ ಉಪರಾಷ್ಟ್ರಪತಿ
ಈ ಭಾಗದ ಪ್ರಸಿದ್ಧ ಪೇಡಾ, ಕರದಂಟು, ಕುಂದಾಗಳೊಂದಿಗೆ ಉತ್ತರ ಕರ್ನಾಟಕದ ಅತ್ಯಂತ ಪ್ರಸಿದ್ಧವಾದ ಮಂಡಕ್ಕಿ ಮಿರ್ಚಿ, ಗಿರಮಿಟ್ ತುಪ್ಪದ ಅವಲಕ್ಕಿ, ಉಪ್ಪಿಟ್ಟು, ಶಿರಾ ಸವಿದರು.
2047ರಲ್ಲಿ ಭಾರತ ಜಗತ್ತಿನಲ್ಲಿ ಬಲಿಷ್ಠ ರಾಷ್ಟ್ರ: ಉಪ ರಾಷ್ಟ್ರಪತಿ ಜಗದೀಪ ಧನಕರ್‌ ವಿಶ್ವಾಸ
ದೇಶದಲ್ಲಿ ಅಮೃತಕಾಲ ಆರಂಭವಾಗಿದೆ. ಇನ್ಮುಂದೆ 2047ರ ಹೊತ್ತಿಗೆ ಭಾರತದಲ್ಲಿ ಗೌರವಕಾಲ ನಿರ್ಮಿಸುವ ಜವಾಬ್ದಾರಿ ಇಂದಿನ ಯುವ ಜನರ ಮೇಲಿದೆ ಎಂದು ಉಪರಾಷ್ಟ್ರಪತಿ ಜಗದೀಪ ಧನಕರ್‌ ಹೇಳಿದರು.
ಅಂದಾಜು ಸಿಗದಷ್ಟು ಅಭಿವೃದ್ಧಿಯತ್ತ ದಾಪುಗಾಲು: ಉಪರಾಷ್ಟ್ರಪತಿ ಜಗದೀಪ ದಿನಕರ್‌
ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸಲು ಶ್ರಮಿಸುತ್ತಿದ್ದಾರೆ. ಇಂದು ವಿದೇಶಿಗರು ಭಾರತದ ಸಂಸ್ಕೃತಿ, ಆಚಾರ, ಸಂಪ್ರದಾಯ ಅನುಕರಣೆ ಮಾಡುವಂತಾಗಿರುವುದು ಹೆಮ್ಮೆಯ ಸಂಗತಿ ಎಂದು ಉಪರಾಷ್ಟ್ರಪತಿ ಜಗದೀಪ ಧನಕರ್‌ ಹೇಳಿದರು.
ವಿವಿಧ ಬೇಡಿಕೆ ಈಡೇರಿಕೆಗಾಗಿ ರೈಲು ತಡೆಗೆ ರೈತರ ಯತ್ನ: ಪೊಲೀಸರ ವಶಕ್ಕೆ
ಕನಿಷ್ಠ ಬೆಂಬಲ ಯೋಜನೆಯ ಗ್ಯಾರಂಟಿ ಕಾನೂನು ಜಾರಿಯಾಗಬೇಕು, ಕೃಷಿ ತಜ್ಞ ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸಬೇಕು ಎಂದು ರೈತರು ಒತ್ತಾಯಿಸಿದರು.
ಠರಾವಿನಲ್ಲಿ ಸಲಹೆ ಸೇರಿಸದ ಅಧಿಕಾರಿಗಳ ವಿರುದ್ಧ ಗರಂ
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸದಸ್ಯರು ಸೂಚಿಸಿದ ವಿಷಯಗಳ ಮತ್ತು ಹಿಂದಿನ ವರ್ಷದಲ್ಲಿ ಬಾಕಿ ಉಳಿದ ಯೋಜನೆಗಳನ್ನು ಸೇರ್ಪಡೆ ಮಾಡಿ ಪರಿಷ್ಕೃತ ಬಜೆಟ್‌ನ್ನು ಅನುಮೋದನೆಗೆ ಸರ್ಕಾರಕ್ಕೆ ಕಳಿಸಿಕೊಡುವಂತೆ ಮೇಯರ್‌ ವೀಣಾ ಬರದ್ವಾಡ ರೂಲಿಂಗ್‌ ನೀಡಿದರು
ತಂತ್ರಜ್ಞಾನ ತಪ್ಪಿಸಲಿದೆ ಸರ್ಕಾರಿ ಕಚೇರಿಗಳ ಏಜೆಂಟರ ಹಾವಳಿ
ಸಕಾಲ ಮತ್ತು ಸೇವಾ ಸಿಂಧು ತಂತ್ರಾಂಶಗಳ ಮುಖಾಂತರ ಸುಲಭವಾಗಿ ಮತ್ತು ಪಾರದರ್ಶಕ ರೀತಿಯಲ್ಲಿ ಸೇವೆ ನೀಡಲಾಗುತ್ತದೆ. ಆಡಳಿತ ವಿಕೇಂದ್ರೀಕರಣದಿಂದ ಸರಳ ಆಡಳಿತ ಮಾಡಲು ಸಾಧ್ಯ
ಪ್ರತಿಯೊಬ್ಬರು ದೇವರನ್ನು ಪ್ರೀತಿಸಿ ಐಕ್ಯವಾಗುವುದೇ ಜೀವನದ ಗುರಿ
ಶ್ರೇಷ್ಠ ದಾರ್ಶನಿಕರಾದ ಮೆಹರಬಾಬಾರವರ ಮಾನವೀಯ ಮೌಲ್ಯಗಳು ನಮಗೆಲ್ಲ ಅನುಕರಣೀಯ. ಸಮಾಜದಲ್ಲಿ ಜಾತಿ,ಮತ, ಪಂಥ ಎಂಬ ಭೇದಗಳನ್ನು ಧಿಕ್ಕರಿಸಿ ಸೌಹಾರ್ಧಯುತವಾಗಿ ಸಾಮರಸ್ಯದಿಂದ ನಾವೆಲ್ಲ ಬಾಳಬೇಕು
ಎಲ್‌ ಆ್ಯಂಡ್‌ ಟಿ ಕಂಪನಿಯ ವಿರುದ್ಧ ಸಾರ್ವಜನಿಕರ ಆಕ್ರೋಶ
ಗ ಮತ್ತೆ ಕೆಲದಿನಗಳಿಂದ ಎಲ್‌ಆ್ಯಂಡ್‌ಟಿ ಬಿಲ್ ನೀಡುತ್ತಿದ್ದು, ಮನೆ-ಮನೆಗೆ ತಲಾ ₹70 ಸಾವಿರದಿಂದ ₹1 ಲಕ್ಷ ಮೀರಿದ ಬಿಲ್‌ಗಳನ್ನು ನೀಡುತ್ತಿದ್ದಾರೆ. ನಿತ್ಯ ದುಡಿದು ಜೀವನ ನಡೆಸುತ್ತಿರುವ ಬಡ ಕುಟುಂಬದವರೆ ಹೆಚ್ಚಾಗಿ ವಾಸಿಸುತ್ತಿರುವ ಬಡಾವಣೆಗಳಿಗೆ ಈ ರೀತಿ ಲಕ್ಷಾಂತರ ಬಿಲ್‌ ನೀಡಿದರೆ ಅವರ ಜೀವನ ನಡೆಸುವುದಾದರೂ ಹೇಗೆ
ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗೆ ಎಸ್‌ಯುಸಿಐ ಖಂಡನೆ
ಬೆಲೆ ಏರಿಕೆ, ನಿರುದ್ಯೋಗ, ಶಿಕ್ಷಣ-ಆರೋಗ್ಯದ ಖಾಸಗೀಕರಣ ಮೊದಲಾದ ಮೂಲಭೂತ ಸಮಸ್ಯೆಗಳಿಂದ ಜನಸಾಮಾನ್ಯರ ಬದುಕು ಬೀದಿಗೆ ಬಂದಿದೆ. ಇನ್ನೊಂದೆಡೆ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಬರ ಪೀಡಿತ ಎಂದು ಘೋಷಣೆ ಮಾಡಿ ರಾಜ್ಯ ಸರ್ಕಾರ ಬರಪರಿಹಾರ ಕಾಮಗಾರಿ ಕೈಗೆತ್ತಿಕೊಂಡಿಲ್ಲ
  • < previous
  • 1
  • ...
  • 437
  • 438
  • 439
  • 440
  • 441
  • 442
  • 443
  • 444
  • 445
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved