• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿತದ ಮತ್ತಿನಲ್ಲಿ ಮಗುವನ್ನು ಗೋಡೆಗೆ ಬಡಿದು ಕೊಂದ ಪಾಪಿ ತಂದೆ!
ನಿತ್ಯ ಕುಡಿದು ಗಲಾಟೆ ಮಾಡುತ್ತಿರುವ ಕಾರಣಕ್ಕೆ ಇತ್ತೀಚೆಗೆ ಶಂಭುಲಿಂಗಯ್ಯನ ತಂದೆ-ತಾಯಿ ತಮ್ಮದೇ ಮನೆಯ ಪಕ್ಕದಲ್ಲಿರುವ ಸಣ್ಣ ಮನೆಯಲ್ಲಿ ಪ್ರತ್ಯೇಕವಾಗಿ ಇರುತ್ತಿದ್ದರು
ಹೈಕಮಾಂಡ್‌ ಒತ್ತಡಕ್ಕೆ ಮಣೆ ಹಾಕಿದ ಕೆಪಿಸಿಸಿ
ಯಾರೊಬ್ಬರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ಹೇಳುತ್ತಿಲ್ಲವಾದರೂ ಒಳಗೊಳಗೆ ಬೇಸರವಾಗಿರುವುದನ್ನು ಅಲ್ಲಲ್ಲಿ ಹೇಳಿಕೊಳ್ಳುತ್ತಿದ್ದಾರೆ
ಕವಿವಿಯಲ್ಲಿ ಪ್ರಯೋಗ ಪ್ರಾಣಿಗಳ ಅವೈಜ್ಞಾನಿಕ ವಿಲೇವಾರಿ
ಸರ್ ಸಿ.ವಿ. ರಾಮನ್ ಅವರ ಜನ್ಮದಿನದ ಹಿನ್ನೆಲೆ ಹಾಗೂ ಫೆ. 28 ರಾಷ್ಟ್ರೀಯ ವಿಜ್ಞಾನ ದಿನದ ಹಿನ್ನೆಲೆಯಲ್ಲಿ ಪರಿಸರ ಪ್ರಿಯರು ಕವಿವಿ ಆವರಣದಲ್ಲಿ ಪಕ್ಷಿಗಳ ವೀಕ್ಷಣೆಗೆ ತೆರಳಿದ ಸಂದರ್ಭದಲ್ಲಿ ಪ್ರಯೋಗಕ್ಕೆ ಬಳಸಿ ಎಲ್ಲೆಂದರಲ್ಲಿ ಎಸೆದ ಪ್ರಾಣಿಗಳ ಕಳೇಬರಗಳು ಕಂಡು ಬಂದಿವೆ.
ಪಾಕ್‌ ಪರ ಘೋಷಣೆ: ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿ ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮಹಾನಗರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೋದಿಯಂಥ ಸಮರ್ಥ ನಾಯಕತ್ವ ದೇಶಕ್ಕೆ ಅಗತ್ಯ: ವಿದೇಶಾಂಗ ಸಚಿವ ಜೈಶಂಕರ
ತಂತ್ರಜ್ಞಾನ ವ್ಯಕ್ತಿಗಳ ಮೇಲಷ್ಟೆ ಅಲ್ಲ. ಕಲೆ, ಸಂಸ್ಕೃತಿ, ಪರಂಪರೆ ಮೇಲೆಯೂ ಪರಿಣಾಮ ಬೀರಲಿದೆ. ಅವುಗಳನ್ನು ಸಹ ನಮ್ಮದೇ ಆದ ನೆಲೆಯಲ್ಲಿ ಉಳಿಸಿಕೊಳ್ಳಬೇಕಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕೇಂದ್ರ ವಿದೇಶಾಂಗ ಸಚಿವ ಡಾ. ಎಸ್‌. ಜೈಶಂಕರ ಹೇಳಿದರು.
ಯೋಗೀಶಗೌಡ ಸಹೋದರ ಗುರುನಾಥಗೌಡಗೆ ಜೀವ ಬೆದರಿಕೆ
ಸೋಮಾಪೂರದ ಮಂಜುನಾಥ ಸಂಗಪ್ಪ ಬೇಗೂರ ಎಂಬಾತ ಬೆದರಿಕೆ ಹಾಕಿದ್ದಾನೆ ಎಂದು ಗುರುನಾಥ ಗೌಡ ಗೌಡರ ದೂರು ದಾಖಲಿಸಿದ್ದಾರೆ.
ಶೆಟ್ಟರ್‌ ಬೆಂಬಲಿಗರು ಮರಳಿ ಬಿಜೆಪಿಗೆ
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರೊಂದಿಗೆ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು, ಬುಧವಾರ ಬಿಜೆಪಿಗೆ ಮರುಸೇರ್ಪಡೆಯಾದರು.
ಪಾಕ್‌ಗೆ ಜೈಕಾರ - ಬಿಜೆಪಿ, ಎಬಿವಿಬಿ ಪ್ರತಿಭಟನೆ
''ಪಾಕಿಸ್ತಾನ ಜಿಂದಾಬಾದ್ " ಘೋಷಣೆ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಪದಾಧಿಕಾರಿಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ವಿಕಸಿತ ಭಾರತಕ್ಕೆ ನೂತನ ತಂತ್ರಜ್ಞಾನ, ಸಂಶೋಧನೆ ಅಗತ್ಯ: ಪ್ರಾಧ್ಯಾಪಕ ಪ್ರೊ. ಕೆ.ಡಿ.ಪಿ. ನಿಗಮ್
ವಿದ್ಯಾರ್ಥಿಗಳು ಹೊಸದನ್ನು ಕಲಿಯಲು ಆಸಕ್ತಿ ಹಾಗೂ ವೈಜ್ಞಾನಿಕ ಚಿಂತನೆ ಹೊಂದುವುದು ಮತ್ತು ಭಿನ್ನವಾಗಿ ವಿಚಾರ ಮಾಡುವುದನ್ನು ಕಲಿಯಬೇಕು ಎಂದು ಪ್ರಾಧ್ಯಾಪಕ ಪ್ರೊ. ಕೆ.ಡಿ.ಪಿ. ನಿಗಮ್ ಹೇಳಿದರು.
ಬಾವಿಗೆ ಬಿದ್ದಿದ್ದ ವ್ಯಕ್ತಿಯ ರಕ್ಷಣೆ
ಮಾನಸಿಕ ಅಸ್ವಸ್ಥ ಬಾವಿಗೆ ಬಿದ್ದಿದ್ದ. ಆದರೆ ಬಾವಿಯಲ್ಲಿ ನೀರು ಇಲ್ಲದ ಕಾರಣ ಯುವಕನಿಗೆ ಯಾವುದೇ ಬಗೆಯ ಗಂಭೀರ ಗಾಯಗಳಾಗಿರಲಿಲ್ಲ. ಆತನನ್ನು ರಕ್ಷಿಸಲಾಗಿದೆ.
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved