• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಎಂ.ಎಂ.ಜೋಶಿ ಆಸ್ಪತ್ರೆಯ ಐಸಿರಿ ಉದ್ಘಾಟನೆ
ಇಲ್ಲಿನ ಉಣಕಲ್ ಹೊಸೂರು ರಸ್ತೆಯಲ್ಲಿ ನಿರ್ಮಿಸಿದ ಎರಡನೇ ನೇತ್ರ ಚಿಕಿತ್ಸಾ ಕೇಂದ್ರ ಐಸಿರಿ ಉದ್ಘಾಟನಾ ಸಮಾರಂಭ ಮಾ.1ರಂದು ಸಂಜೆ 4:45ಕ್ಕೆ ನಗರದ ದುರ್ಗಾ ಸ್ಪೋರ್ಟ್ಸ್‌ ಮೈದಾನದಲ್ಲಿ ನಡೆಯಲಿದೆ.
ಮೋದಿಯಂಥ ಕೆಲಸ ಮಾಡುವವರನ್ನು ನೋಡಿಯೇ ಇಲ್ಲ: ಜೈಶಂಕರ ಹೇಳಿಕೆ
ಪ್ರಧಾನಿ ಮೋದಿ ಕಾರ್ಯವೈಖರಿ ಬಗ್ಗೆ ಹೇಳಬೇಕೆಂದರೆ ಸಮಯವೇ ಸಾಕಾಗುವುದಿಲ್ಲ. ನಾನು 40 ವರ್ಷಗಳ ಕಾಲ ವಿದೇಶಾಂಗ ಸಚಿವಾಲಯದ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಇದೀಗ ಸಚಿವನಾಗಿದ್ದೇನೆ. ಆದರೆ ಇಷ್ಟೊಂದು ಕೆಲಸ ಮಾಡುವ ಮತ್ತೊಬ್ಬ ವ್ಯಕ್ತಿಯನ್ನು ನಾನು ನೋಡಿಯೇ ಇಲ್ಲ ಎಂದರು.
ಹತ್ತು ವರ್ಷದಲ್ಲಿ ದೇಶದಲ್ಲಿ ಆಮೂಲಾಗ್ರ ಬದಲಾವಣೆ: ಸಚಿವ ಜೈಶಂಕರ
ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ಗ್ಯಾರಂಟಿ. ಅವರಲ್ಲಿನ ಗ್ಯಾರಂಟಿ, ಬದ್ಧತೆ ಹಾಗೂ ನಾಯಕತ್ವದ ಮೇಲೆ ವಿಶ್ವಾಸವಿಟ್ಟರೆ ಮುಂದಿನ 3 ವರ್ಷದಲ್ಲಿ ಭಾರತ ಆರ್ಥಿಕವಾಗಿ ಮೂರನೇ ಸ್ಥಾನಕ್ಕೇರಲಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಡಾ.ಎಸ್‌.ಜೈಶಂಕರ ಹೇಳಿದರು.
ಪ್ರಧಾನಿಯಿಂದ ನಮ್ಮ ಧರ್ಮ, ಸಂಸ್ಕೃತಿ, ಪರಂಪರೆ ರಕ್ಷಣೆ: ಶೆಟ್ಟರ
, ಮೋದಿ ಅವರು ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ. ಖರ್ಗೆ ಟೀಕೆಗೆ ಅರ್ಥವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿರುಗೇಟು ನೀಡಿದ್ದಾರೆ.
ಯುವಕರು ವ್ಯಕ್ತಿತ್ವ, ಸಂವಹನ ಕೌಶಲ್ಯತೆ ಬೆಳೆಸಿಕೊಳ್ಳಿ
ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವಾಗ ಹಂತ ಹಂತವಾಗಿ ಶ್ರಮಪಟ್ಟಾಗ ಯಶಸ್ಸು ಸಾಧ್ಯ. ಸ್ಪರ್ಧೆಯಲ್ಲಿ ಭಾಗವಹಿಸುವವರು ಕೊನೆಯವರೆಗೂ ಛಲ ಬಿಡಬಾರದು ಎಂದು ಡಾ. ಜಿ.ಬಿ. ಪಾಟೀಲ ಹೇಳಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದವರ ಒದ್ದು ಒಳಗೆ ಹಾಕಿ: ಜೋಶಿ
ಇಂದು ವಿಧಾನಸೌಧದಲ್ಲಿ ಕೇಳಿಬಂದಿರುವ ಪಾಕಿಸ್ತಾನ ಜಿಂದಾಬಾದ್ ಜೈಕಾರಕ್ಕೆ ಕಾಂಗ್ರೆಸ್ ಈ ವರೆಗೆ ಮಾಡಿರುವ ತುಷ್ಟೀಕರಣದ ರಾಜಕಾರಣವೇ ಕಾರಣ ಎಂದು ಸಚಿವ ಜೋಶಿ ಹೇಳಿದರು.
ನಾಡಿಗೆ ಕನ್ನಡ ವಿದ್ವಾಂಸರ ಕೊರತೆ ಎದುರಾಗುವ ಆತಂಕ: ಮಲ್ಲೇಪುರಂ ವೆಂಕಟೇಶ
ಇಂಗ್ಲೀಷ ಮಾಧ್ಯಮದ ಹಾವಳಿಯಲ್ಲಿ ಕನ್ನಡದ ತರುಣರಲ್ಲಿ ಕನ್ನಡದ ಕಿಚ್ಚು, ಅಭಿಮಾನ ಮೂಡಿಸುವ ಕೆಲಸ ನಡೆಯಬೇಕಿದೆ ಎಂದು ವಿದ್ವಾಂಸ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಹೇಳಿದರು.
ಮಹಿಳೆಯರಿಗೆ ಮಾದರಿಯಾದ ಅಕ್ಕಮಹಾದೇವಿ: ಡಾ. ಲೀಲಾದೇವಿ ಪ್ರಸಾದ
ಅಂದು ಅಕ್ಕ ಮಹಿಳೆಯರನ್ನು ವಚನಕಾರ್ತಿಯರನ್ನಾಗಿ ಮಾಡಿದ ಕಾರಣ ಇಂದು ಮಹಿಳೆಯರು ಸಾಹಿತ್ಯ ಲೋಕದಲ್ಲಿ ಮುಂಚೂಣಿಯಲ್ಲಿ ಸಾಗುತ್ತಿದ್ದಾರೆ ಎಂದು ಅಕ್ಕ ಪ್ರಶಸ್ತಿ, ಸಾಹಿತಿ ಡಾ. ಲೀಲಾದೇವಿ ಆರ್ ಪ್ರಸಾದ, ಅಕ್ಕನ ಬಳಗ, ಸ್ತ್ರೀ ಸ್ವತಂತ್ರಳಾಗಬೇಕು
ಕುಡಿವ ನೀರು: ಎಲ್‌ಆ್ಯಂಡ್‌ ಟಿ ಅಧಿಕಾರಿಗಳ ತರಾಟೆ
ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಚರ್ಚಿಸಲು ಕರೆಯಲಾಗಿದ್ದ ತುರ್ತು ಸಭೆಯಲ್ಲಿ ಸದಸ್ಯರು ಎಲ್‌ ಆ್ಯಂಡ್‌ ಟಿ ಸಿಬ್ಬಂದಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.
ಬಿಜೆಪಿಗೆ ಇಂದು ಶೆಟ್ಟರ್‌ ಬೆಂಬಲಿಗರ ಮರುಸೇರ್ಪಡೆ
ಮಾಜಿ ಸಿಎಂ ಶೆಟ್ಟರ ಬೆಂಬಲಿಗರು ಫೆ. 28ರಂದು ಬೆಳಗ್ಗೆ 11ಕ್ಕೆ ಬಿಜೆಪಿ ಕಚೇರಿಯಲ್ಲಿ ಮರುಸೇರ್ಪಡೆಗೊಳ್ಳಲಿದ್ದಾರೆ
  • < previous
  • 1
  • ...
  • 439
  • 440
  • 441
  • 442
  • 443
  • 444
  • 445
  • 446
  • 447
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved