• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೈಶಂಕರ್, ನಿರ್ಮಲಾ ಸೀತಾರಾಮನ್ ಸ್ಪರ್ಧೆ ನಿಚ್ಚಳ: ಜೋಶಿ
ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ನಿಚ್ಚಳ ಎಂದ ಜೋಶಿ, ಈ ಇಬ್ಬರೂ ಪ್ರಭಾವಿ ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ. ಆದರೆ ಎಲ್ಲಿಂದ ಎನ್ನುವುದು ಇನ್ನು ತೀರ್ಮಾನವಾಗಿಲ್ಲ.
ಪೋಷಕರು ಮಕ್ಕಳಿಗೆ ಜೀವನ ಮೌಲ್ಯ ಹೇಳಲಿ
ಪಾಲಕರು ತಮ್ಮ ಮಕ್ಕಳ್ಳಲ್ಲಿ ಮೇಲು-ಕೀಳು ಎಂಬ ಭಾವನೆಗಳನ್ನು ಬೆಳೆಸಬಾರದು. ಯಾವ ಮಕ್ಕಳಿಗೆ ಯಾವ ವಿಷಯದ ಬಗ್ಗೆ ಆಸಕ್ತಿ ಇದೆ ಎಂಬುದರ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹ್ಯೂಮನ್ ಮೈಂಡಸೆಟ್ ಕೋಚ್ ಮಾಂತೇಶ ಮಾಶಾಲ ಹೇಳಿದರು.
ಹುಲಿಯು ಹುಟ್ಟಿತು ಕಿತ್ತೂರು ನಾಡಾಗ ಪುಸ್ತಕ ಲೋಕಾರ್ಪಣೆ
ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಹುಲಿಯು ಹುಟ್ಟಿತು ಕಿತ್ತೂರು ನಾಡಾಗ ಪುಸ್ತಕ ಬಿಡುಗಡೆ ಮಾಡಲಾಯಿತು.
ಸಮಾಜ ಒಗ್ಗೂಡಿಸಲು ಸಂಘಟನೆ ಅವಶ್ಯ: ಶಾಸಕ ಅರವಿಂದ ಬೆಲ್ಲದ
ವೀರಶೈವ ಲಿಂಗಾಯತವಲ್ಲದೇ ಎಲ್ಲ ಸಮಾಜವನ್ನು ಒಗ್ಗೂಡಿಸಿಕೊಂಡು ಬೆಳೆಯಲು ಇಂತಹ ಸಮಾವೇಶ ಅವಶ್ಯಕವಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ನವಲೂರು ಕೆರೆ ಸೇರುತ್ತಿದೆ ಚರಂಡಿಯ ಕೊಳಚೆ
ನವಲೂರ ಕೆರೆಯಲ್ಲಿ ಈಗ ಬೇಸಿಗೆಯಲ್ಲಿ ನೀರು ಖಾಲಿ ಆಗುತ್ತಿದ್ದು, ಚರಂಡಿ ನೀರು ಮಾತ್ರ ಉಳಿದಿದೆ.
ಎಲ್ಲ ವಿಭಾಗಗಳಲ್ಲಿ ಪಿಎಸ್‌ಐ ಪರೀಕ್ಷೆ ನಡೆಸಿ: ಸರ್ಕಾರಕ್ಕೆ ಅರವಿಂದ ಬೆಲ್ಲದ ಪತ್ರ
ಬೆಂಗಳೂರಲ್ಲಿ ಮಾತ್ರ ಲಿಖಿತ ಪರೀಕ್ಷೆ ನಡೆಸುವುದರಿಂದ ಹಾಜರಾತಿ ಮತ್ತು ಫಲಿತಾಂಶಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಧಾರವಾರ ನಗರದಲ್ಲೇ ನೀಲಗಿರಿ ತೋಪಿಗೆ ಬೆಂಕಿ!
ನಗರದ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯಿರುವ 10ರಿಂದ 12 ಎಕರೆ ಪ್ರದೇಶದ ನೀಲಗಿರಿ ತೋಪಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಬೇರೆಡೆ ಹರಡದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕರುಳ ಬಳ್ಳಿಗಳನ್ನು ಚಿವುಟಿ ತಾಯಿ ಆತ್ಮಹತ್ಯೆ
ಗಂಡ ಮತ್ತು ಗಂಡನ ಮನೆಯವರು ಕಿರುಕುಳ ನೀಡಿದ್ದರಿಂದ ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಂದೆ ಶಿವಕಲ್ಲಪ್ಪ ಫಕ್ಕೀರಪ್ಪ ನರ್ತಿ ದೂರಿದ್ದು, ಮಗಳ ಸಾವಿನ ಕುರಿತು ಶಂಕೆ ಇದ್ದು ಕೂಲಂಕಷವಾಗಿ ತನಿಖೆಯಾಗಬೇಕು ಎಂದಿದ್ದಾರೆ.
ಬೆಣ್ಣಿಹಳ್ಳಕ್ಕೆ ತಡೆಗೋಡೆ ನಿರ್ಮಿಸಲು ಅನುದಾನವೇ ಮೀಸಲಿಟ್ಟಿಲ್ಲ: ಶಾಸಕ ಎಂ.ಆರ್. ಪಾಟೀಲ
ಬೆಣ್ಣಿಹಳ್ಳದ ಸಮಸ್ಯೆ ಸುಮಾರು ವರ್ಷಗಳಿಂದಲೂ ಹೀಗೆ ಇದೆ. ಕುಂದಗೋಳ ಕ್ಷೇತ್ರದ 22 ಹಳ್ಳಿಗಳಲ್ಲಿ ಬೆಣ್ಣಿಹಳ್ಳದಿಂದ ಸಮಸ್ಯೆ ಎದುರಿಸುವಂತಾಗಿದೆ ಎಂದು ಶಾಸಕ ಎಂ.ಆರ್‌.ಪಾಟೀಲ ಹೇಳಿದರು.
ಮನೆ ಮನೆಯಲ್ಲೂ ಸಂವಿಧಾನ ಓದುವಂತಾಗಲಿ: ಸಚಿವ ಲಾಡ್‌
ಪಂಜಿನ ಮೆರವಣಿಗೆ ಹಾಗೂ ಪಾರಂಪರಿಕ ನಡಿಗೆಯಲ್ಲಿ ಹೆಚ್ಚಿನ ಜನ ಸೇರುವ ಮೂಲಕ ದಾಖಲೆ ನಡಿಗೆ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಗೆ ಎರಡು ಪ್ರಶಸ್ತಿಗಳು ಲಭಿಸಿವೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.
  • < previous
  • 1
  • ...
  • 441
  • 442
  • 443
  • 444
  • 445
  • 446
  • 447
  • 448
  • 449
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved