• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಯೋಧ್ಯೆ ರೈಲಿಗೆ ಬೆಂಕಿ ಹಚ್ತೇವೆ ಅಂದವರನ್ನು ಒದ್ದು ಒಳಗೆ ಹಾಕಿ: ಸಚಿವ ಪ್ರಹ್ಲಾದ ಜೋಶಿ
ವಿಧಾನ ಮಂಡಲದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಮಂಡಿಸಿರುವುದು ಅತ್ಯಂತ ದುರ್ದೈವದ ಸಂಗತಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ಸಂವಿಧಾನ ಜಾಗೃತಿ ಜಾಥಾ ಇಂಡಿಯನ್‌ ಬುಕ್‌ ಆಫ್‌ ರೆಕಾರ್ಡ್‌ಗೆ ಸೇರ್ಪಡೆ
ಪಾರಂಪರಿಕ ನಡಿಗೆ ಕಾರ್ಯಕ್ರಮ ಇಂಡಿಯನ್‌ ಬುಕ್‌ ಆಫ್‌ ರೇಕಾರ್ಡ್‌ (Indian Book of Record) ಗೆ ಸೇರ್ಪಡೆಯಾಗಿದೆ.
ಸಂಗೀತದ ಕುರಿತು ಯುವಪೀಳಿಗೆಗೆ ಜಾಗೃತಿ ಮೂಡಿಸಲಿ: ಶಾಮಸುಂದರ
ಶುಕ್ರವಾರ ಸಂಜೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ ಕ್ಷಮತಾ ಸೇವಾ ಸಂಸ್ಥೆ ಹಾಗೂ ಜಿ.ಬಿ. ಜೋಶಿ ಮೆಮೋರಿಯಲ್‌ ಟ್ರಸ್ವ್‌ ಸಹಯೋಗದಲ್ಲಿ ಪಂ. ಕುಮಾರ ಗಂಧರ್ವ ಜನ್ಮಶತಾಬ್ದಿ ಸಂಗೀತೋತ್ಸವ ಅಂಗವಾಗಿ ಸಂಗೀತ ಕಾರ್ಯಕ್ರಮ ನಡೆಯಿತು.
ಯುವಜನಾಂಗ ಕೃಷಿಯತ್ತ ಮುಖಮಾಡಲಿ
ಇಲ್ಲಿನ ಬೈರಿದೇವರಕೊಪ್ಪದ ಭಗವದ್ಗೀತಾ ಜ್ಞಾನಲೋಕದಲ್ಲಿ ಈಶ್ವರಿಯ ವಿಶ್ವವಿದ್ಯಾಲಯದಿಂದ ಆಯೋಜಿಸಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಕುರಿತು ರಾಷ್ಟ್ರೀಯ ಸಮ್ಮೇಳನ ನಡೆಯಿತು.
ಅತಂತ್ರದಲ್ಲಿ ಕೇಂದ್ರ ಲಲಿತ ಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿ
ಜಾಗದ ಸಮಸ್ಯೆಯಿಂದ ಧಾರವಾಡದಲ್ಲಿ ಕೇಂದ್ರ ಸರ್ಕಾರದ ಲಲಿತ ಕಲಾ ಅಕಾಡೆಮಿಯ ಪ್ರಾದೇಶಿಕ ಕಚೇರಿ ಅತಂತ್ರವಾಗಿದೆ. ಜಾಗ ತಮಗೆ ಸೇರಬೇಕು ಎಂದು ಸ್ಕೌಟ್ಸ್‌ ಮತ್ತು ಗೌಡ್ಸ್‌ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿದೆ.
ಬಿಆರ್‌ಟಿಎಸ್‌ ಪ್ರತ್ಯೇಕ ಪಥ ತೆರವುಗೊಳಿಸಿ: ಜನಾಗ್ರಹ
ಹುಬ್ಬಳ್ಳಿ- ಧಾರವಾಡ ಮಹಾನಗರದ ಮಧ್ಯೆ ಬಿಆರ್‌ಟಿಎಸ್‌ಗೆ ಇರುವ ಪ್ರತ್ಯೇಕ ಪಥವನ್ನು ತೆರವುಗೊಳಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ಮಾಡುವುದಾಗಿ ಪಾಲಿಕೆ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ವಿರುದ್ಧ ಅರವಿಂದ ಬೆಲ್ಲದ ವಾಗ್ದಾಳಿ
ಬಜೆಟ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಉತ್ತರ ಕರ್ನಾಟಕದ ಬಗ್ಗೆ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಯೋಚಿಸುವುದೊಂದು, ಹೇಳುವುದು ಇನ್ನೊಂದು: ಮಹೇಶ ಟೆಂಗಿನಕಾಯಿ
ಅನ್ಯಾಯ ಮಾಡುವುದಿಲ್ಲ ಎಂದು ಹೇಳುತ್ತಲೇ ಹುಬ್ಬಳ್ಳಿ-ಧಾರವಾಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ಯಾಯ ಮಾಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದ್ದಾರೆ. ಅಧಿವೇಶನದಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಅವರು ಮಾತನಾಡಿದ್ದಾರೆ.
ವಿಶ್ವದಲ್ಲೇ ಶ್ರೇಷ್ಠ ಸಂವಿಧಾನ ಹೊಂದಿದ ದೇಶ ಭಾರತ: ಸಿದ್ಧರಾಮ ಹಿಪ್ಪರಗಿ
ದೇಶದಲ್ಲಿನ ಹಲವಾರು ಸಮಸ್ಯೆಗಳು, ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಅಧ್ಯಯನ ನಡೆಸಿ, ನಮ್ಮ ಸಂವಿಧಾನವನ್ನು ರಚನೆ ಮಾಡಲಾಗಿದೆ. ಪ್ರಸ್ತಾವನೆಯು ಸಂವಿಧಾನದ ಎಲ್ಲ ಆಶಯಗಳನ್ನು ಹೊಂದಿದೆ ಎಂದು ಹುಬ್ಬಳ್ಳಿಯ ಕಿರೇಸೂರಿನಲ್ಲಿ ಸಂಪನ್ಮೂಲ ವ್ಯಕ್ತಿ ಸಿದ್ದರಾಮ ಹಿಪ್ಪರಗಿ ಹೇಳಿದ್ದಾರೆ.
ನಾಳೆಯಿಂದ ಧಾರವಾಡದಲ್ಲಿ ಶಿಕ್ಷಕರ ಸಮಾವೇಶ
ಭಗವಾನ್ ಶ್ರೀ ರಾಮಕೃಷ್ಣ ಮಂದಿರದ 19ನೇ ವಾರ್ಷಿಕೋತ್ಸವ ಅಂಗವಾಗಿ ಫೆ. 24ರಿಂದ ಮೂರು ದಿನಗಳ ಕಾಲ ಶಿಕ್ಷಕರ ಸಮಾವೇಶ, ಭಕ್ತ ಸಮ್ಮೇಳನ, ದುರ್ಗಾ ಪೂಜೆ ಹಾಗೂ ಯುವ ಸಮಾವೇಶ ಧಾರವಾಡದಲ್ಲಿ ನಡೆಯಲಿದೆ.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved