ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸನಾತನ ಧರ್ಮದ ನೈಜ ಆಚರಣೆಯಾಗಲಿ: ವಿಧುಶೇಖರ ಭಾರತಿ ಶ್ರೀಗಳು
ಹುಬ್ಬಳ್ಳಿ ತಾಲೂಕಿನ ಪಾಲಿಕೊಪ್ಪ ಗ್ರಾಮದಲ್ಲಿ ಆರಾಧನಾ ಟ್ರಸ್ಟ್ನ ಅಡಿ ದೇವಾಲಯ ನಿರ್ಮಿಸಲಾಗಿದ್ದು ಶಿವಶಕ್ತಿಧಾಮ ಎಂದು ನಾಮಕರಣ ಮಾಡಲಾಗಿದೆ. ಶೃಂಗೇರಿ ಶಾರದಾ ಪೀಠದ ವಿಧುಶೇಖರ ಭಾರತಿ ಶ್ರೀಗಳು ದೇಗುಲ ಲೋಕಾರ್ಪಣೆ ಮಾಡಿದರು.
ಒಂಭತ್ತು ದಿನಗಳಲ್ಲಿ ಜಮ್ಮು-ಕಾಶ್ಮೀರ ಸಂಚಾರಗೈದ ಯುವತಿ
ಧಾರವಾಡದ ಪ್ರತೀಕ್ಷಾ ಹರವಿಶೆಟ್ಟರ್ ಎಂಬ 18 ವರ್ಷದ ಯುವತಿ ಏಕಾಂಗಿಯಾಗಿ 9 ದಿನಗಳಲ್ಲಿ ಬೈಕ್ನಲ್ಲಿ ಜಮ್ಮು-ಕಾಶ್ಮೀರ ಪ್ರವಾಸ ಮಾಡಿ ಬಂದಿದ್ದಾಳೆ. ಯುವತಿಯ ಸಾಹಸಹಕ್ಕೆ ಧಾರವಾಡ ಜನ ಭೇಷ್ ಎಂದಿದ್ದಾರೆ.
ಅಮೃತ್ ಭಾರತ್ ಯೋಜನೆ-2ರಡಿ 34 ರೈಲು ನಿಲ್ದಾಣಗಳ ನವೀಕರಣ
ಕರ್ನಾಟಕದ 28 ನಿಲ್ದಾಣಗಳು, ಆಂಧ್ರಪ್ರದೇಶದ 2, ತಮಿಳುನಾಡಿನ 2 ರೈಲು ನಿಲ್ದಾಣಗಳನ್ನು ನವೀಕರಿಸಲು ಮತ್ತು ಆಧುನೀಕರಿಸಲು ಯೋಜನೆ ಹಾಕಿಕೊಳ್ಳಲಾಗಿದೆ.
ರೈತರ ಸಮಸ್ಯೆ ಕುರಿತು ಸಿಎಂ ಜೊತೆಗೆ ಚರ್ಚಿಸಲು ಸಮಯಾವಕಾಶ ಕೊಡಿ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರೈತ ಮುಖಂಡರ ಸಭೆ ನಡೆಯಿತು.
ಚುನಾವಣಾ ಕರ್ತವ್ಯ ನಿರ್ಲಕ್ಷಿಸಿದರೆ ಕ್ರಮ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಲೋಕಸಭಾ ಚುನಾವಣೆ ಕಾರ್ಯಗಳಿಗೆ ನೂತನವಾಗಿ ನಿಯೋಜಿತರಾಗಿರುವ ನೋಡಲ್ ಅಧಿಕಾರಿಗಳ, ಚುನಾವಣಾ ಅಧಿಕಾರಿ, ಸಿಬ್ಬಂದಿ ಸಭೆ ನಡೆಯಿತು.
ತಾಲೂಕು ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಬೇಡ
ಇಂದಿರಾ ಕ್ಯಾಂಟೀನ್ ಗೆ ಸರಕಾರಿ ತಾಲೂಕು ಆಸ್ಪತ್ರೆ ಆವರಣವನ್ನು ಪುರಸಭೆ ಮುಖ್ಯ ಅಧಿಕಾರಿಗಳು ಆಯ್ಕೆ ಮಾಡಿದ್ದು, ವಿರೋಧ ವ್ಯಕ್ತವಾಗಿದೆ.
ಪಾಲಿಕೆ ವ್ಯಾಪ್ತಿ ಮೂಲಸೌಕರ್ಯಕ್ಕೆ ₹1037 ಕೋಟಿ ಮೀಸಲು
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬುಧವಾರ ತೆರಿಗೆ ನಿರ್ಧಾರಣೆ, ಹಣಕಾಸು ಮತ್ತು ಅಫೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗುಂಡೂರ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದರು.
ಆಡಳಿತ- ಪ್ರತಿಪಕ್ಷ ಸದಸ್ಯರೆಲ್ಲರಿಂದಲೂ ಬಜೆಟ್ಗೆ ಟೀಕೆ
ಪಾಲಿಕೆಯಲ್ಲಿ ಮಂಡಿಸಿದ ಬಜೆಟ್ನ ಮೇಲೆ ನಡೆದ ಚರ್ಚೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರೆಲ್ಲರೂ ಬಜೆಟ್ ಅನ್ನು ಟೀಕಿಸಿದರು.
ಸುಸೂತ್ರ ಚುನಾವಣೆಗೆ 19ಕ್ಕೂ ಹೆಚ್ಚು ನೋಡಲ್ ಅಧಿಕಾರಿಗಳ ನೇಮಕ
ಜಿಲ್ಲೆಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ 19 ವಿವಿಧ ತಂಡಗಳನ್ನು ರಚಿಸಿ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.
ಎಲ್ಲ ಶಾಲೆಗಳಲ್ಲಿ ನಾಡಗೀತೆ ಹಾಡುವಂತಾಗಲಿ
ಸರ್ಕಾರ ಹೊಸ ಸುತ್ತೋಲೆ ಹೊರಡಿಸಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
< previous
1
...
444
445
446
447
448
449
450
451
452
...
532
next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ