15ರಂದು ಸಂಗೊಳ್ಳಿ ರಾಯಣ್ಣ, ವೀರರಾಣಿ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಪ್ರದಾನವೈದಕೀಯ ಕ್ಷೇತ್ರ, ಸಹಕಾರ ಕ್ಷೇತ್ರ, ಅಂಚೆ ಇಲಾಖೆ, ಶಿಕ್ಷಣ ಕ್ಷೇತ್ರ, ಕ್ರೀಡಾ ವಿಭಾಗ, ಕಲಾವಿದರ ಕ್ಷೇತ್ರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಸಮಾಜ ಸೇವೆಯಲ್ಲಿ ಸಾಧನೆಗೈದವರಿಗೆ ಪ್ರಶಸ್ತಿ ನೀಡಲಾಗುವುದು. ಅಲ್ಲದೇ ಅಂದು ಸಾಧಕ ಮಹಿಳೆಯರನ್ನು ಗುರುತಿಸಿ ವೀರರಾಣಿ ಕಿತ್ತೂರ ಚೆನ್ನಮ್ಮ ಪ್ರಶಸ್ತಿಯನ್ನೂ ನೀಡಲಾಗುತ್ತದೆ.