• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಗ್ರ ಶಿಕ್ಷಣದಿಂದ ಮಾತ್ರ ಜೀತ ಪದ್ಧತಿ ನಿರ್ಮೂಲನೆ: ಜಕ್ಕನಗೌಡ್ರ
ಯುವಕರು ಒಳ್ಳೆಯ ನಾಗರಿಕರಾಗಿ ಮುಂದಿನ ಭವಿಷ್ಯ ನಿರ್ಮಾಣದ ಜವಾಬ್ದಾರಿ ಇರುವುದರಿಂದ ದುಶ್ಚಟಗಳಿಗೆ ಬಲಿಯಾಗದೆ, ಸರಿಯಾದ ಶಿಕ್ಷಣ ಪಡೆದು ಒಳ್ಳೆಯ ಪ್ರಜೆಗಳಾಗಿ ದೇಶದ ಭದ್ರ ಬುನಾದಿ ಹಾಕಬೇಕು ಎಂದು ಪಿಎಸ್‌ಐ ಎಸ್‌.ಎಸ್‌. ಜಕ್ಕನಗೌಡ್ರ ಹೇಳಿದರು.
ಕೈಮುಗಿದು ಒಳಗೆ ಬಾ, ಧೈರ್ಯವಾಗಿ ಪ್ರಶ್ನಿಸಿ ಎರಡೂ ಒಂದೇ
ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಶೀಘ್ರವೇ ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ.
ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಸ್ಥಾನ, ಗೌರವ ಸಿಗುತ್ತವೆ
ಎಸ್ಸೆಸ್ಸೆಲ್ಸಿ ಹಂತವು ಪ್ರತಿ ವಿದ್ಯಾರ್ಥಿಗಳಲ್ಲಿ ಬದಲಾವಣೆಯ ತಿರುವು ತರುವ ಹಾಗೂ ಜೀವನ ನಿರ್ಧರಿಸುವ ಮುಂದಿನ ಕಲಿಕೆಗೆ ಈ ಹಂತ ಅಡಿಪಾಯ. ನಾನು ಆರನೇ ತರಗತಿಯಲ್ಲಿಯೇ ಐಎಎಸ್ ಅಧಿಕಾರಿಯಾಗುವ ಗುರಿ ಇಟ್ಟುಕೊಂಡಿದ್ದೆ. ಐಎಫ್‌ಎಸ್‌ ಪರೀಕ್ಷೆ ಪಾಸಾದರೂ ನನಗೆ ಖುಷಿ ಇರಲಿಲ್ಲ. ಅನೇಕ ಕಷ್ಟಗಳ ಮಧ್ಯೆಯೂ ಛಲ ಬಿಡದೇ ಎಲ್ಲವನ್ನು ಎದುರಿಸಿ ಐಎಎಸ್‌ ಮುಗಿಸಿ ಈಗ ನಿಮ್ಮ ಎದುರು ಜಿಲ್ಲಾಧಿಕಾರಿಗಳಾಗಿ ನಿಂತಿದ್ದೇನೆ
ತಾಲೂಕಿಗೊಂದು ಮೇವು ಬ್ಯಾಂಕ್ ಆರಂಭಕ್ಕೆ ಸಿದ್ಧತೆ
ಪ್ರಸ್ತುತ ಜಿಲ್ಲೆಯಲ್ಲಿ ಮುಂದಿನ 12 ರಿಂದ 13 ವಾರಕ್ಕೆ ಬೇಕಾಗುವಷ್ಟು ಸುಮಾರು 1,38,492 ಟನ್ ಮೇವು ದಾಸ್ತಾನು ಇದೆ. ರೈತರ ಬೇಡಿಕೆಗೆ ಅನುಗುಣವಾಗಿ ಪೂರೈಸಲಾಗುತ್ತದೆ. ಶೀಘ್ರದಲ್ಲಿ ಹುಬ್ಬಳ್ಳಿ ತಾಲೂಕಿನ ಶೇರೆವಾಡ ಮತ್ತು ಶಿರಗುಪ್ಪಿಯಲ್ಲಿ ಮೇವು ಬ್ಯಾಂಕ್ ಆರಂಭಿಸಲು ಸಿದ್ಧತೆ ಮಾಡಲಾಗಿದೆ
ಕೇಂದ್ರದಲ್ಲಿರುವುದು ಗುರಿ ಸಾಧಿತ ಸರ್ಕಾರ ಸಚಿವ ಪ್ರಹ್ಲಾದ ಜೋಶಿ
ರಾಮ ಮಂದಿರಕ್ಕೆ ಶಿಲಾನ್ಯಾಸವನ್ನು ನಾವೇ ಹಾಕಿದ್ದೇವು.ಅದರ ಉದ್ಘಾಟನೆಯನ್ನು ಕೂಡ ಇತ್ತೀಚೆಗೆ ನಾವೇ ಮಾಡಿದೇವು. ಸರ್ಕಾರಿ ಅಧಿಕಾರಿಗಳು ಮಾಡುವ ಕೆಲಸ ತಕ್ಕಮಟ್ಟಿಗೆ ಇರುತ್ತದೆ. ಅಗತ್ಯಕ್ಕೆ ತಕ್ಕಂತೆ ಅಧಿಕಾರಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ಮಾಡಿದ ಯೋಜನೆ ಅನುಷ್ಠಾನಗೊಳಿಸಬೇಕು
ಅಂಜುಮನ್‌ ಚುನಾವಣೆಯಲ್ಲಿ ಟ್ರ್ಯಾಕ್ಟರ್‌ ಕಮಾಲ್‌
ಟ್ರ್ಯಾಕ್ಟರ್‌ ಚಿಹ್ನೆಯ ಅಡಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ಎ.ಎಂ.ಹಿಂಡಸಗೇರಿ ಎದುರಾಳಿಗಳಿಗಿಂತ ಅತ್ಯಧಿಕ ಮತಗಳನ್ನು ಪಡೆಯುವ ಮೂಲಕ ಅಂಜುಮನ್‌ ಎ ಇಸ್ಲಾಂ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾದರು
ಗಂಟೆಗೆ 40/10/10 ಅನುಪಾತದಲ್ಲಿ ಅಧ್ಯಯನ ಮಾಡಿ
ಮಕ್ಕಳು ಓದುವುದರ ಜತೆಗೆ ಒಳ್ಳೆಯ ಆಹಾರ ಪದ್ಧತಿ ಸಹ ರೂಢಿಸಿಕೊಳ್ಳಬೇಕು. ಬೇಸಿಗೆಯಲ್ಲಿ ಪರೀಕ್ಷೆಗಳಿರುವ ಕಾರಣ ಹೆಚ್ಚು ದ್ರವ ರೂಪದ ಆಹಾರ ಸೇವಿಸುವುದು ಹಾಗೂ ಆಗಾಗ ನೀರು, ಮಜ್ಜಿಗೆ ಕುಡಿಯುವ ರೂಢಿ ಬೆಳೆಸಿಕೊಳ್ಳಿ
ಶಿವಾಜಿ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗದಿರಲಿ
ರಾಷ್ಟ್ರದ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಶಿವಾಜಿಯವರ ಶ್ರಮ ಅವಿಸ್ಮರಣೀಯವಾದುದಾಗಿದೆ. ಇಂತಹ ಮಹಾನ್ ವ್ಯಕ್ತಿಯು ಯಾವುದೇ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳಬಾರದು
ಜ್ಞಾನದೇಗುಲ ವಾಕ್ಯ ಬದಲಾವಣೆ ಮಾಡಿರುವುದರಲ್ಲಿ ತಪ್ಪು ಅರ್ಥ ಏನಿದೆ: ಲಾಡ್‌
ಕುವೆಂಪು ಅವರಿಗೆ ಮಾತ್ರವಲ್ಲ ಯಾರಿಗೂ ಕೂಡ ಅವಮಾನ ಮಾಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿಲ್ಲ ಮಾಡುವುದೂ ಇಲ್ಲ
ಅಂಜುಮನ್‌ ಚುನಾವಣೆ: ತುರುಸಿನ ಮತದಾನ
ಅಂಜುಮನ್ ಸಂಸ್ಥೆ ಚುನಾವಣೆಗೆ ಸಂಜೆ 6 ಗಂಟೆಯ ವರೆಗೆ ತುರುಸಿನಿಂದ ಮತದಾನ ನಡೆಯಿತು.
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved