• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮಮಂದಿರ ನಿರ್ಮಿಸಿರುವ ಜಾಗ ಸರಿಯಾಗಿಲ್ಲ: ಸಚಿವ ಸಂತೋಷ ಲಾಡ್‌
ದೇಶದಲ್ಲಿ 10 ವರ್ಷಗಳಿಂದ ಸರ್ವಾಧಿಕಾರಿ ಧೋರಣೆ ನಡೆಯುತ್ತಿದ್ದು, ಏನೇ ಉದ್ಘಾಟನೆ ಮಾಡಿದರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾತ್ರ ಬಿಂಬಿಸಲಾಗುತ್ತಿದೆ ಎಂದು ಸಚಿವ ಸಂತೋಷ ಲಾಡ್ ಆರೋಪಿಸಿದರು.
ಎಸ್ಸೆಸ್ಸೆಲ್ಸಿಗೆ 28,085 ವಿದ್ಯಾರ್ಥಿಗಳು ನೋಂದಣಿ
2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಶುರುವಾಗಲಿದ್ದು, ದಿನಗಣನೆ ಶುರುವಾಗಿವೆ. ಧಾರವಾಡ ಜಿಲ್ಲೆಯಿಂದ ಈ ಪರೀಕ್ಷೆ ಬರೆಯಲು 28,085 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಸಿಎಂ ಕಾರ್ಯಕ್ರಮ ಹಿನ್ನೆಲೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ: ಸಚಿವ ಸಂತೋಷ ಲಾಡ್
ಫೆ.24ರಂದು ಸಿಎಂ ಸಿದ್ದರಾಮಯ್ಯ ನವಲಗುಂದಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಚಿವ ಲಾಡ್‌ ಸಿದ್ಧತೆ ಪರಿಶೀಲಿಸಿದರು.
ಸಂವಿಧಾನದ ಆಶಯದಂತೆ ನಡೆಯುವುದು ಕರ್ತವ್ಯ
ಸಂವಿಧಾನದ ಪೀಠಿಕೆಯು ಸಂವಿಧಾನದ ತಿರುಳಾಗಿದೆ. ಪೀಠಿಕೆಯಲ್ಲಿ ಅಳವಡಿಸಿರುವ ಆಶಯಗಳನ್ನು ಭಾರತೀಯರಾದ ನಾವು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ಮುರುಘಾಮಠ ಜಾತ್ರೆ: ವಿಜೃಂಭಣೆಯ ಜಂಗಿ ನಿಖಾಲಿ ಕುಸ್ತಿ
ರಾಜ್ಯದ ವಿವಿಧ ಮೂಲೆ ಮೂಲೆಗಳಿಂದ ಕುಸ್ತಿಪಟುಗಳು ಆಗಮಿಸಿದ್ದರು. ಹರಿಯಾಣ ಮತ್ತು ಮಹಾರಾಷ್ಟ್ರದ ಪೈಲ್ವಾನರು ಹಾಗೂ ರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿದ್ದ ಮಹಿಳಾ ಕುಸ್ತಿಪಟುಗಳು ಆಗಮಿಸಿದ್ದು ವಿಶೇಷವಾಗಿತ್ತು.
ರೈತರು ಕೃಷಿ ಕ್ಷೇತ್ರದಲ್ಲಿನ ಬದಲಾವಣೆಗೆ ಒಗ್ಗಿಕೊಳ್ಳಲಿ: ಡಾ. ಚಿದಾನಂದ ಮನ್ಸೂರ
ಕೃಷಿಯಲ್ಲಿ ಸ್ವಾವಯವ ಹಾಗೂ ಕೈಗೆ ಎಟುಕುವಂತಹ ಯಂತ್ರೋಪಕರಣಗಳನ್ನು ತಾವೇ ತಯಾರಿಸಿಕೊಳ್ಳುವ ಬೋಧನೆ ಅಥವಾ ತರಬೇತಿ ಕೇಂದ್ರಗಳನ್ನು ನೀಡಬೇಕಾಗಿದೆ ಎಂದು ಕಸಾಪ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಚಿದಾನಂದ ಮನ್ಸೂರ ಹೇಳಿದರು.
ಹಿಂಡಸಗೇರಿ ಬಣಕ್ಕೆ ಅಂಜುಮನ್‌ ಸಂಸ್ಥೆ ಚುಕ್ಕಾಣಿ
ತಡರಾತ್ರಿಯ ವರೆಗೂ ನಡೆದ ಮತ ಎಣಿಕೆಯಲ್ಲಿ ಮೊದಲಿಗೆ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎ.ಎಂ. ಹಿಂಡಸಗೇರಿ ಎದುರಾಳಿಗಳಿಗಿಂತ ಅತ್ಯಧಿಕ ಮತಗಳನ್ನು ಪಡೆದಿದ್ದಾರೆ.
ಪ್ರತಿಯೊಬ್ಬರೂ ಪ್ರಾಣಿ ಸಂಕುಲ ಉಳಿಸಿ, ಬೆಳೆಸೋಣ: ಸಭಾಪತಿ ಹೊರಟ್ಟಿ
ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನದಲ್ಲಿ ವಿವಿಧ ಜಿಲ್ಲೆಗಳಿಂದ 60 ರೀತಿಯ ಶ್ವಾನದ ತಳಿಗಳು ಆಗಮಿಸಿದ್ದವು. ಸುಮಾರು 260 ಶ್ವಾನಗಳು ನೋಂದಾಯಿಸಲ್ಪಟ್ಟವು
ಬದಲಾವಣೆ ತರಲು ಸ್ಪರ್ಧಿಸಿರುವೆ: ಮಾಜಿ ಸಚಿವ ಎ.ಎಂ. ಹಿಂಡಸಗೇರಿ
ಸಂಸ್ಥೆ ಬದಲಾವಣೆ ಹಿನ್ನೆಲೆಯಲ್ಲಿ ಸದಸ್ಯರು ಸ್ಪರ್ಧಿಸುವಂತೆ ಒತ್ತಡ ತಂದಿದ್ದಾರೆ. ಹಾಗಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಖಂಡಿತವಾಗಿ ನಮ್ಮ ಬಣ ಗೆಲವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಅಂಜುಮನ್‌ ಇಸ್ಲಾಂ ಸಂಸ್ಥೆಗೆ ಚುನಾವಣೆ
ಅಂಜುಮನ್‌ ಎ ಇಸ್ಲಾಂ ಸಂಸ್ಥೆ, ಚುನಾವಣೆಯ ಇಂದು ನಡೆಯಲಿದ್ದು, ಹಿಂಡಸಗೇರಿ, ಸವಣೂರ, ಮಜರಖಾನ, ಅಶ್ರಷಅಲಿ ಅವರ ನಾಲ್ಕು ಬಣಗಳ ನಡುವೆ ತುರಿಸಿನ ಪೈಪೋಟಿ ಏರ್ಪಟ್ಟಿದೆ.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved