• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೆಯ ಯೋಜನೆ ಸೇರಿ ಭರಪೂರ ಕೊಡುಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೆಲವೊಂದಿಷ್ಟು ನಿರೀಕ್ಷೆಯಲ್ಲಿ ಇರದ ಹೊಸ ಯೋಜನೆಗಳನ್ನು ಪ್ರಸ್ತಾಪಿಸಿ ಅಚ್ಚರಿಯನ್ನುಂಟು ಮಾಡಿದ್ದರೆ, ಮತ್ತೆ ಕೆಲವೊಂದಿಷ್ಟು ಹಳೆ ಯೋಜನೆಗಳನ್ನೇ ಮತ್ತೊಮ್ಮೆ ಪ್ರಸ್ತಾಪಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಸಂಘಟನೆಗಳ ಹೋರಾಟ
ಕೇಂದ್ರ ಬಿಜೆಪಿ ಸರ್ಕಾರ, ದುಡಿಯುವ ಜನರ ಜೀವನದ ಮೇಲೆ ಅತ್ಯಂತ ಕ್ರೂರವಾದ ದಾಳಿ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಜೆಟ್‌ ಅಲ್ಲ: ರಾಜಕೀಯ ಭಾಷಣ- ಜೋಶಿ
ಬಜೆಟ್ ನಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸಿನ ಪ್ರಸ್ತಾಪವಿಲ್ಲ. ಕೇಂದ್ರದ ಅನುಮತಿ ನೆಪಹೇಳಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನವಷ್ಟೇ ಸಿದ್ದರಾಮಯ್ಯ ಕಸರತ್ತಾಗಿದೆ ಎಂದಿದ್ದಾರೆ ಕೇಂದ್ರ ಸಚಿವ ಜೋಶಿ.
ಉತ್ತರದ ನೆರೆ, ಬರ, ಗುಳೆ ಮರೆತು ಗ್ಯಾರಂಟಿ ಜಪಿಸಿದ ಸಿದ್ದು
ನೆರೆ ಉಕ್ಕಿದಾಗ, ಬರಗಾಲ ಆವರಿಸಿದಾಗ ಸರ್ಕಾರಗಳು ಶಾಶ್ವತ ಪರಿಹಾರದ ಮಾತುಗಳನ್ನು ಆಡುತ್ತ ಬಂದಿವೆಯೇ ಹೊರತು, ಆ ದಿಸೆಯಲ್ಲಿ ಯಾವುದೇ ಗಟ್ಟಿ ನಿರ್ಧಾರ ಕೈಕೊಳ್ಳುವುದಿಲ್ಲ ಎನ್ನುವುದನ್ನು ಪ್ರಸಕ್ತ ಬಜೆಟ್‌ ಮತ್ತೊಮ್ಮೆ ಸಾಬೀತು ಮಾಡಿದೆ.
ರೋಗ ಗುಣವಾಗಲು ಫಿಜಿಯೋಥೆರಪಿ ಉತ್ತಮ ಪದ್ಧತಿ
ದೇಶವನ್ನು ರೋಗ ಮುಕ್ತ ಮಾಡುವಲ್ಲಿ ನಾವೆಲ್ಲರೂ ಶ್ರಮಿಸಬೇಕು. ಭೌತಚಿಕಿತ್ಸಕರು ರೋಗಿಗಳನ್ನು ಆತ್ಮವಿಶ್ವಾಸದಿಂದ ಗುಣಪಡಿಸಬೇಕು ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ನಿರಾಶಾದಾಯಕ ಬಜೆಟ್: ಶೆಟ್ಟರ್
ಬಜೆಟ್ ನಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿತ್ತು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದ್ದಾರೆ.
ಕಾಯಕ ಶರಣರ ಜಯಂತಿಗೆ ತಹಸೀಲ್ದಾರ ಗೈರು: ಪ್ರತಿಭಟನೆ
ಸಮಯ, ದಿನಾಂಕ ನಿಗದಿಪಡಿಸಿದ್ದರೂ ಕಾರ್ಯಕ್ರಮಕ್ಕೆ ಹಾಜರಾಗದೇ ಅಪಮಾನಿಸಿದ್ದಾರೆ
ಧಾರವಾಡ ಅಭಿವೃದ್ಧಿ ಪೂರಕ ಆಗಲಿದೆಯೇ ರಾಜ್ಯ ಬಜೆಟ್‌!
ಧಾರವಾಡ ನಗರದಲ್ಲಿ ವಿಪರೀತ ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತಿದೆ. ಲಾರಿ, ಬಸ್ಸುಗಳು ನಗರದಲ್ಲಿ ಹೋಗಲು ಹರಸಾಹಸ ಪಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ವರ್ತುಲ ರಸ್ತೆಯ ಬೇಡಿಕೆ ಇದ್ದು ಈ ಬಜೆಟ್‌ನಲ್ಲಾದರೂ ವರ್ತುಲ ರಸ್ತೆ ಘೋಷಣೆ ನಿರೀಕ್ಷೆ
ರಾಹುಲ್ ಗಾಂಧಿಗೆ ತಿಳಿವಳಿಕೆ ಬರೋದಿಲ್ಲ ಪ್ರಹ್ಲಾದ್ ಜೋಶಿ
ಒಂದೇ ನಿಯಮ ಎಲ್ಲ ಕಡೆ ಅನ್ವಯ ಆಗುವುದಿಲ್ಲ. ಎಲ್ಲೆಲ್ಲಿ ಅಗತ್ಯವಿದೆಯೋ ಅಲ್ಲಿ ನಮ್ಮ ನಾಯಕರು ಬದಲಾವಣೆ ಮಾಡುತ್ತಾರೆ. ಯಾರು ಚೆನ್ನಾಗಿ ಕೆಲಸ ಮಾಡಿದ್ದಾರೋ ಅವರಿಗೆ ಖಂಡಿತ ಟಿಕೆಟ್ ಕೊಡುತ್ತಾರೆ
ಹರಿದ ಕನ್ನಡ ಬಾವುಟ: ಭಾಷೆಗೆ ಅವಮಾನ- ಬದಲಿಸಲು ಆಗ್ರಹ
ಡಾ. ರಾಜಕುಮಾರ ಭಾವಚಿತ್ರ, ನಾಡಿನ ಸಾಹಿತಿಗಳು, ಮಹಾತ್ಮರ ಭಾವಚಿತ್ರಗಳನ್ನೂ ಹಾಕಲಾಗಿದೆ. ಅಲ್ಲೇ ಪಕ್ಕದಲ್ಲೇ ಕನ್ನಡಧ್ವಜ ಹಾಗೂ ಸ್ತಂಭ ಇದೆ. ಬಾವುಟದ ಒಂದಿಷ್ಟು ಭಾಗ ಹರಿದು ನೆಲದ ಮೇಲೆ ಬಿದ್ದಿದೆ. ಇನ್ನಷ್ಟು ಭಾಗ ಸ್ತಂಭದಲ್ಲಿ ಹರಿದ ಸ್ಥಿತಿಯಲ್ಲಿ ಹಾರಾಡುತ್ತಿದೆ
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved