• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಕ್ತರು ನೀಡಿದ ದಾನದಿಂದಾಗಿ ಕಾರ್ಯಕ್ರಮ ಯಶಸ್ಸು: ಫಕೀರ ಸಿದ್ಧರಾಮ ಶ್ರೀ
ಈಚೆಗೆ ನಡೆದ ಫಕೀರ ಸಿದ್ಧರಾಮ ಶ್ರೀಗಳ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಹುಬ್ಬಳ್ಳಿಯ ಭಕ್ತರು ತನು, ಮನಃ, ಧನದಿಂದ ಸಹಾಯ ಮಾಡಿದ್ದಾರೆ. ಭಕ್ತರು ದಾನವಾಗಿ ನೀಡಿದ ಹಣ, ವಸ್ತುಗಳ ಲೆಕ್ಕವನ್ನು ಯಾರು ಯಾವಾಗ ಬೇಕಾದರೂ ಬಂದು ಪರಿಶೀಲಿಸಬಹುದು.
ಶಾಸಕರಿಂದ ಅಭಿನಂದನ ಮೋದಿಜಿ ಪೋಸ್ಟ್ ರವಾನೆ
ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ. 41ರಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು.
ಕಿಮ್ಸ್‌ ವೈದ್ಯಕೀಯ ಅಧೀಕ್ಷಕ ಹುದ್ದೆ 12 ದಿನಗಳಿಂದ ಖಾಲಿ!
ಇಲ್ಲಿ ಜ. 30ರ ವರೆಗೆ ಡಾ. ಅರುಣಕುಮಾರ ಚವ್ಹಾಣ ವೈದ್ಯಕೀಯ ಅಧೀಕ್ಷಕರಾಗಿದ್ದರು. ಧಾರವಾಡ ಡಿಮ್ಹಾನ್ಸ್‌ಗೆ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶಿಸಿತು. ಅಂದಿನಿಂದ ಹುದ್ದೆ ಖಾಲಿ ಇದೆ.
ಅಭಿವೃದ್ಧಿ ಕಾರ್ಯಗಳ ವಿವರ ನೀಡುವಂತೆ ಶಾಸಕರಿಗೆ ಮನವಿ: ಶಾಸಕ ಪ್ರಸಾದ ಅಬ್ಬಯ್ಯ
ಹು-ಧಾ ಪೂರ್ವ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನಲ್ಲಿ ತಾವು ತಂದಿರುವ ಅನುದಾನ, ಸರ್ಕಾರದಿಂದ ಬಿಡುಗಡೆ ಮಾಡಿರುವ ಅನುದಾನ ಹಾಗೂ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ವಿವರ ನೀಡುವಂತೆ ಮನವಿ ಮೂಲಕ ಕೋರಲಾಯಿತು
ಫೆ. 13ರಂದು ವಿಧಾನಸೌಧ ಚಲೋ ಆಶಾಗಳಿಂದ ಧರಣಿ
ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಸುಮಲತಾ ಬಿಜೆಪಿಯಿಂದ ಸ್ಪರ್ಧಿಸಿದರೆ ಜೆಡಿಎಸ್‌ನಿಂದ ಸ್ವಾಗತ: ಜಿ.ಟಿ.ದೇವೇಗೌಡ
ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಿದರೆ ಪ್ರಜ್ವಲ ಮಾತ್ರ ಕಣಕ್ಕಿಳಿಯಲಿದ್ದು, ಎಚ್‌ಡಿಕೆ ಮತ್ತು ನಿಖಿಲ ಕುಮಾರಸ್ವಾಮಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದರು.
ದಿನಕ್ಕೊಂದು ಕೊಲೆ ಪ್ರಕರಣ: ಮಹಾನಗರ ಜನತೆ ತಲ್ಲಣ
ಹೆಚ್ಚುತ್ತಿರುವ ಅಪರಾಧ ಪ್ರಕರಣ ತಡೆಗಟ್ಟುವುದೇ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಹೆಚ್ಚಿಸಿದ ಕಮಿಷನರೇಟ್‌ ಪೊಲೀಸ್‌ ಗಸ್ತು ಹೆಚ್ಚಿಸಿದೆ.
ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಯಶಸ್ವಿ
ಜೆಎಸ್ಸೆಸ್‌ ಕಾಲೇಜು ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪಗೊಂಡಿತು.
ಸಹಕಾರಿ ಕ್ಷೇತ್ರ ಹಾಳಾಗಲು ಹಿಂದಿನ ಸರ್ಕಾರವೇ ಕಾರಣ
ಕೇಂದ್ರ ಸರ್ಕಾರದಲ್ಲಿ ಪ್ರಥಮ ಬಾರಿಗೆ ಸಹಕಾರಿ ಕ್ಷೇತ್ರದ ಖಾತೆ ತೆರೆದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದರು.
ಫೆ. 28ರಿಂದ 5 ದಿನಗಳ ಕಾಲ ಹುಬ್ಬಳ್ಳಿಯಲ್ಲಿ ಟೆಲಿವಿಷನ್‌ ಪ್ರೀಮಿಯರ್‌ ಲೀಗ್‌: ಬಿ.ಆರ್‌. ಸುನೀಲಕುಮಾರ್‌
ಫೆ. 28, 29, ಮಾರ್ಚ್‌ 1, 2, 3ರಂದು ಕ್ರಿಕೆಟ್‌ ಪಂದ್ಯಾವಳಿ ಜರುಗಲಿದೆ. ಈಗಾಗಲೇ ಬೆಂಗಳೂರಿನ ಅಶೋಕ ಹೊಟೇಲ್‌ನಲ್ಲಿ ಬಿಡ್ಡಿಂಗ್‌ ನಡೆಸಲಾಗಿದ್ದು, ಈ ಪಂದ್ಯಾವಳಿಗೆ ನಟಿ ರಾಗಿಣಿ ದ್ವಿವೇದಿ ಬ್ರ್ಯಾಂಡ್ ಅಂಬಾಸಿಡರ್‌ ಆಗಿದ್ದಾರೆ.
  • < previous
  • 1
  • ...
  • 454
  • 455
  • 456
  • 457
  • 458
  • 459
  • 460
  • 461
  • 462
  • ...
  • 532
  • next >
Top Stories
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved